![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 2, 2023, 12:24 PM IST
ಹುಣಸೂರು: ಹುಣಸೂರು ತಾಲೂಕಿನ ಎರಡು ಚೆಕ್ಪೋಸ್ಟ್ಗಳಲ್ಲಿ ಒಟ್ಟು 15.26 ಲಕ್ಷರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ರುಚಿ ಬಿಂದಾಲ್ ತಿಳಿಸಿದ್ದಾರೆ.
ಹುಣಸೂರು-ಮಡಿಕೇರಿ ಹೆದ್ದಾರಿಯ ಚಿಲ್ಕುಂದ ಚೆಕ್ ಪೋಸ್ಟ್ನಲ್ಲಿ ಮಾ.೩೧ರ ಮದ್ಯ ರಾತ್ರಿ ಕೇರಳ ಮೂಲದವರಿಂದ ೮.೯೧ಲಕ್ಷರೂ, ಏ.1 ರ ಮದ್ಯಾಹ್ನ ಇದೇ ಚೆಕ್ಪೋಸ್ಟ್ನಲ್ಲಿ ಮೈಸೂರಿನ ಬೋಗಾದಿ ರಸ್ತೆಯ ಕೃಷ್ಣ ಪೌಲ್ಟಿçಗೆ ಸೇರಿದ 5.68 ಲಕ್ಷರೂ ಹಾಗೂ ಮಾ.೩೦ರಂದು ಹುಣಸೂರು-ವಿರರಾಜಪೇಟೆ ರಸ್ತೆಯ ಮುತ್ತುರಾಯನಹೊಸಳ್ಳಿ ಚೆಕ್ಪೋಸ್ಟ್ನಲ್ಲಿ 67ಸಾವಿರ ರೂ ಸೇರಿದಂತೆ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 15.26 ಲಕ್ಷರೂ.ಗಳನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ತಿಳಿಸಿದರು.
ಈ ಸಂಬಂಧ ತನಿಖೆ ನಡೆಸುವಂತೆ ಚುನಾವಣಾ ಪರಿಶೀಲನಾ ಸಮಿತಿಗೆ ವಹಿಸಲಾಗಿದೆ
ಮಧ್ಯರಾತ್ರಿ ಭೇಟಿ ನೀಡಿದ ಎ.ಸಿ.; ಚುನಾವಣಾಧಿಕಾರಿ ರುಚಿ ಬಿಂದಾಲ್ರವರು ಶುಕ್ರವಾರ ಮಧ್ಯರಾತ್ರಿ ಚಿಲ್ಕುಂದದ ಚೆಕ್ ಪೋಸ್ಟ್ ಗೆ ಅನಿರೀಕ್ಷಿತ ಭೇಟಿ ನೀಡಿ ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ವೈಖರಿಯನ್ನು ಪರಿಶೀಲಿಸಿ, ನಿದ್ರೆ ಮಂಪರಿನಲ್ಲಿದ್ದ ಸಿಬ್ಬಂದಿಗಳಿಗೆ ಚುರುಕು ಮುಟ್ಟಿಸಿದರಲ್ಲದೆ, ಕೆಲ ಸಲಹೆ ನೀಡಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.