ಹುಣಸೂರು: ಗ್ರಾಹಕರಿಗೆ ಪಂಗನಾಮ ಹಾಕಿ ಜ್ಯುವೆಲರಿ ಅಂಗಡಿ ಮಾಲಿಕ ಪರಾರಿ


Team Udayavani, Jul 31, 2023, 11:09 PM IST

1-sadadsa

ಹುಣಸೂರು: ಗ್ರಾಹಕರಿಗೆ ಲಕ್ಷಾಂತರ ರೂ. ಉಂಡೆ ನಾಮ ಹಾಕಿರುವ ಹುಣಸೂರು ನಗರದ ಜ್ಯುವೆಲರಿ ಅಂಗಡಿ ಮಾಲಿಕನೊರ್ವ ಅಂಗಡಿಗೆ ಬೀಗ ಜಡಿದು ಕುಟುಂಬ ಸಹಿತ ಪರಾರಿಯಾಗಿದ್ದು, ಗ್ರಾಹಕರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಗರದ ಸ್ಟೋರ್ ಬೀದಿಯ ನಿವಾಸಿ, ಬಜಾರ್ ರಸ್ತೆಯ ವಿನಾಯಕ ಜ್ಯುವೆರ‍್ಸ್ ಮಾಲಿಕ, ರಾಜಸ್ತಾನದ ಮೂಲದ ಪ್ರೀತೇಶ್ ಅಲಿಯಾಸ್ ಪಿಂಟು ಪರಾರಿಯಾಗಿರುವಾತ. ನಗರದ ಬಜಾರ್ ರಸ್ತೆಯಲ್ಲಿ ಪ್ರಿತೇಶ್ ಕಳೆದ ಹತ್ತು ವರ್ಷಗಳಿಂದ ವಿನಾಯಕ ಜ್ಯುವೆಲರಿ ಅಂಗಡಿ ನಡೆಸುತ್ತಿದ್ದ ಈತ ಗ್ರಾಹಕರ ನಂಬಿಕೆಗೆ ಪಾತ್ರನಾಗಿದ್ದ, ಹೀಗಾಗಿ ಹಲವಾರು ಮಂದಿ ಗ್ರಾಹಕರು ಈತನ ಬಳಿ ಚಿನ್ನದ ಮಾಡಿಸಲು ಮುಂಗಡ ಹಣ ನೀಡಿದ್ದರು, ಅಲ್ಲದೆ ಒಡವೆ ಮಾರಾಟದ ಜೊತೆಗೆ ಪಾನ್ ಬ್ರೋಕರ್ ಲೈಸನ್ಸ್ ಪಡೆದು ಗಿರವಿ ವ್ಯವಹಾರ ನಡೆಸುತ್ತಿದ್ದ, ನೂರಾರು ಮಂದಿ ಒಡವೆಗಳನ್ನು ಗಿರವಿ ಇಟ್ಟಿದ್ದಾರೆ. ಕಳೆದ ಶುಕ್ರವಾರದಿಂದ ಅಂಗಡಿಗೆ ಬೀಗ ಜಡಿದು, ಸ್ಟೋರ್ ಬೀದಿಯಲ್ಲಿ ವಾಸವಿದ್ದ ಮನೆಯನ್ನು ಸಹ ಖಾಲಿ ಮಾಡಿಕೊಂಡು ಕುಟುಂಬ ಸಮೇತ ನಾಪತ್ತೆಯಾಗಿದ್ದಾನೆ.

ಒಡವೆ ಮಾಡಿಸಲು ಮುಂಗಡ ಹಣ ಪಾವತಿಸಿರುವವರು, ಗಿರವಿ ಇಟ್ಟವರು ತಮ್ಮ ಒಡವೆ ಬಿಡಿಸಿಕೊಳ್ಳಲು ಹಣ ನೀಡಿದ್ದರು, ಬೇರೆಡೆ ಗಿರವಿ ಇಟ್ಟಿದ್ದು ಬಿಡಿಸಿಕೊಂಡು ಮರಳಿಸುತ್ತೇನೆಂದು ವಾಯಿದೆ ಹೇಳಿ ಇದೀಗ ನಾಪತ್ತೆಯಾಗಿದ್ದು, ನಿತ್ಯ ಅಂಗಡಿ ಬಳಿಗೆ ದಾವಿಸುತ್ತಿದ್ದು, ಬೀಗ ಹಾಕಿರುವುದನ್ನು ಕಂಡು ಅವಕ್ಕಾಗಿದ್ದಾರೆ.

ದೂರು ದಾಖಲು
ಈ ಸಂಬಂಧ ಕಟ್ಟೆಮಳಲವಾಡಿಯ ಮಜೀಜ್ ಅಹಮದ್, ನಗರದ ಮಂಜುನಾಥ ಬಡಾವಣೆಯ ದೀಪು, ಸರಸ್ವತಿಪುರಂ ಬಡಾವಣೆಯ ಅರ್ಜುನ್, ಸೀತಾ, ಲಕ್ಷಿö್ಮ, ಸಿದ್ದ, ಯಶೋಧರಪುರದ ಅತೀಬಾಬಾನು, ಮಜೀದ್ ಸೇರಿದಂತೆ ೫೦ಕ್ಕೂ ಹೆಚ್ಚು ಮಂದಿ ತಾವು ಗಿರವಿ ಇಟ್ಟಿರುವ ಒಡವೆಗಳನ್ನು ಬಿಡಿಸಲು ಹಣ ನೀಡಿದ್ದರೂ ವಾಪಸ್ ನೀಡದೆ ಪರಾರಿಯಾಗಿದ್ದಾನೆ, ಕೆಲವರು ಒಡವೆ ಮಾಡಿಸಲು ಮುಂಗಡ ಹಣನೀಡಿದ್ದೇವೇ ಎಂದೂ , ಹಲವರು ಒಡವೆ ಬಿಡಿಸಲು ಹಣ ನೀಡಿದ್ದೇವೆಂತಲೂ ಮತ್ತು ಕೆಲವರು ಹಣ ತಂದರೂ ಅಂಗಡಿಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದು, ಈ ಬಗ್ಗೆ ವಂಚಿಸಿರುವ ವಿನಾಯಕ ಜ್ಯುವೆಲರಿ ಮಾಲಿಕ ಆರೋಪಿ ಪ್ರೀತೇಶ್‌ನನ್ನ ಪತ್ತೆಮಾಡಿ ಒಡವೆ ಕೊಡಿಸುವಂತೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಪ್ರಿತೇಶ್‌ನ ಪತ್ತೆಗೆ ಕ್ರಮವಹಿಸಿದ್ದಾರೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.