ಹುಣಸೂರು: ಗ್ರಾಹಕರಿಗೆ ಪಂಗನಾಮ ಹಾಕಿ ಜ್ಯುವೆಲರಿ ಅಂಗಡಿ ಮಾಲಿಕ ಪರಾರಿ


Team Udayavani, Jul 31, 2023, 11:09 PM IST

1-sadadsa

ಹುಣಸೂರು: ಗ್ರಾಹಕರಿಗೆ ಲಕ್ಷಾಂತರ ರೂ. ಉಂಡೆ ನಾಮ ಹಾಕಿರುವ ಹುಣಸೂರು ನಗರದ ಜ್ಯುವೆಲರಿ ಅಂಗಡಿ ಮಾಲಿಕನೊರ್ವ ಅಂಗಡಿಗೆ ಬೀಗ ಜಡಿದು ಕುಟುಂಬ ಸಹಿತ ಪರಾರಿಯಾಗಿದ್ದು, ಗ್ರಾಹಕರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಗರದ ಸ್ಟೋರ್ ಬೀದಿಯ ನಿವಾಸಿ, ಬಜಾರ್ ರಸ್ತೆಯ ವಿನಾಯಕ ಜ್ಯುವೆರ‍್ಸ್ ಮಾಲಿಕ, ರಾಜಸ್ತಾನದ ಮೂಲದ ಪ್ರೀತೇಶ್ ಅಲಿಯಾಸ್ ಪಿಂಟು ಪರಾರಿಯಾಗಿರುವಾತ. ನಗರದ ಬಜಾರ್ ರಸ್ತೆಯಲ್ಲಿ ಪ್ರಿತೇಶ್ ಕಳೆದ ಹತ್ತು ವರ್ಷಗಳಿಂದ ವಿನಾಯಕ ಜ್ಯುವೆಲರಿ ಅಂಗಡಿ ನಡೆಸುತ್ತಿದ್ದ ಈತ ಗ್ರಾಹಕರ ನಂಬಿಕೆಗೆ ಪಾತ್ರನಾಗಿದ್ದ, ಹೀಗಾಗಿ ಹಲವಾರು ಮಂದಿ ಗ್ರಾಹಕರು ಈತನ ಬಳಿ ಚಿನ್ನದ ಮಾಡಿಸಲು ಮುಂಗಡ ಹಣ ನೀಡಿದ್ದರು, ಅಲ್ಲದೆ ಒಡವೆ ಮಾರಾಟದ ಜೊತೆಗೆ ಪಾನ್ ಬ್ರೋಕರ್ ಲೈಸನ್ಸ್ ಪಡೆದು ಗಿರವಿ ವ್ಯವಹಾರ ನಡೆಸುತ್ತಿದ್ದ, ನೂರಾರು ಮಂದಿ ಒಡವೆಗಳನ್ನು ಗಿರವಿ ಇಟ್ಟಿದ್ದಾರೆ. ಕಳೆದ ಶುಕ್ರವಾರದಿಂದ ಅಂಗಡಿಗೆ ಬೀಗ ಜಡಿದು, ಸ್ಟೋರ್ ಬೀದಿಯಲ್ಲಿ ವಾಸವಿದ್ದ ಮನೆಯನ್ನು ಸಹ ಖಾಲಿ ಮಾಡಿಕೊಂಡು ಕುಟುಂಬ ಸಮೇತ ನಾಪತ್ತೆಯಾಗಿದ್ದಾನೆ.

ಒಡವೆ ಮಾಡಿಸಲು ಮುಂಗಡ ಹಣ ಪಾವತಿಸಿರುವವರು, ಗಿರವಿ ಇಟ್ಟವರು ತಮ್ಮ ಒಡವೆ ಬಿಡಿಸಿಕೊಳ್ಳಲು ಹಣ ನೀಡಿದ್ದರು, ಬೇರೆಡೆ ಗಿರವಿ ಇಟ್ಟಿದ್ದು ಬಿಡಿಸಿಕೊಂಡು ಮರಳಿಸುತ್ತೇನೆಂದು ವಾಯಿದೆ ಹೇಳಿ ಇದೀಗ ನಾಪತ್ತೆಯಾಗಿದ್ದು, ನಿತ್ಯ ಅಂಗಡಿ ಬಳಿಗೆ ದಾವಿಸುತ್ತಿದ್ದು, ಬೀಗ ಹಾಕಿರುವುದನ್ನು ಕಂಡು ಅವಕ್ಕಾಗಿದ್ದಾರೆ.

ದೂರು ದಾಖಲು
ಈ ಸಂಬಂಧ ಕಟ್ಟೆಮಳಲವಾಡಿಯ ಮಜೀಜ್ ಅಹಮದ್, ನಗರದ ಮಂಜುನಾಥ ಬಡಾವಣೆಯ ದೀಪು, ಸರಸ್ವತಿಪುರಂ ಬಡಾವಣೆಯ ಅರ್ಜುನ್, ಸೀತಾ, ಲಕ್ಷಿö್ಮ, ಸಿದ್ದ, ಯಶೋಧರಪುರದ ಅತೀಬಾಬಾನು, ಮಜೀದ್ ಸೇರಿದಂತೆ ೫೦ಕ್ಕೂ ಹೆಚ್ಚು ಮಂದಿ ತಾವು ಗಿರವಿ ಇಟ್ಟಿರುವ ಒಡವೆಗಳನ್ನು ಬಿಡಿಸಲು ಹಣ ನೀಡಿದ್ದರೂ ವಾಪಸ್ ನೀಡದೆ ಪರಾರಿಯಾಗಿದ್ದಾನೆ, ಕೆಲವರು ಒಡವೆ ಮಾಡಿಸಲು ಮುಂಗಡ ಹಣನೀಡಿದ್ದೇವೇ ಎಂದೂ , ಹಲವರು ಒಡವೆ ಬಿಡಿಸಲು ಹಣ ನೀಡಿದ್ದೇವೆಂತಲೂ ಮತ್ತು ಕೆಲವರು ಹಣ ತಂದರೂ ಅಂಗಡಿಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದು, ಈ ಬಗ್ಗೆ ವಂಚಿಸಿರುವ ವಿನಾಯಕ ಜ್ಯುವೆಲರಿ ಮಾಲಿಕ ಆರೋಪಿ ಪ್ರೀತೇಶ್‌ನನ್ನ ಪತ್ತೆಮಾಡಿ ಒಡವೆ ಕೊಡಿಸುವಂತೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಪ್ರಿತೇಶ್‌ನ ಪತ್ತೆಗೆ ಕ್ರಮವಹಿಸಿದ್ದಾರೆ.

ಟಾಪ್ ನ್ಯೂಸ್

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.