Hunsur; ಗದ್ದಿಗೆಯಲ್ಲಿ 59 ಆದಿವಾಸಿ ಜೋಡಿಗಳ ಸಾಮೂಹಿಕ ವಿವಾಹ

ವಿಶ್ವ ಹಿಂದೂ ಪರಿಷತ್, ಎಸ್.ಎಸ್.ಫೌಂಡೇಶನ್ ದಾನಿಗಳ ನೆರವು

Team Udayavani, Sep 27, 2023, 11:58 PM IST

1-2w323

ಹುಣಸೂರು: ಐತಿಹ್ಯವುಳ್ಳ ಹುಣಸೂರು ತಾಲೂಕಿನ ಕೆಂಡಗಣ್ಣಸ್ವಾಮಿ ಗದ್ದಿಗೆ ಶ್ರೀ ಕ್ಷೇತ್ರದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಎಸ್.ಎಸ್. ಫೌಂಡೇಶನ್ ಸಹಯೋಗದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಹುಣಸೂರು, ಪಿರಿಯಾಪಟ್ಟಣ,ಎಚ್.ಡಿ.ಕೋಟೆ, ಸರಗೂರು ತಾಲೂಕುಗಳ ಆದಿವಾಸಿ ಸಮುದಾಯದ 59 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ತಾಲೂಕಿನ ಗದ್ದಿಗೆಯ ಕೆಂಡಗಣ್ಣೇಶ್ವರ, ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ದಾನಿಗಳ ನೆರವಿನೊಂದಿಗೆ ಆಯೋಜಿಸಿದ್ದ ಸಾಮೂಹಿಕ ವಿವಾಹ ನೆರವೇರಿಸಿದ ನಂತರ ನಡೆದ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಸಾಂಬಸದಾಶಿವಸ್ವಾಮಿಜಿ ಮಾತನಾಡಿ ವಿಶ್ವಹಿಂದೂಪರಿಷತ್ ಆದಿವಾಸಿಗಳ ಮನವೊಲಿಸಿ ಸಾಮೂಹಿಕ ವಿವಾಹ ನೆರವೇರಿಸಿರುವುದು ಸತ್ಕಾರ್ಯ ಅಭಿನಂದನೀಯ. ಆದಿವಾಸಿಗಳು ಕಾಡಿನಿಂದ ನಾಡಿಗೆ ಬಂದಿದ್ದು, ಧಾರ್ಮಿಕ ಸಂಪ್ರದಾಯಗಳನ್ನು ಆಚರಿಸಿ. ಬಾಲ್ಯವಿವಾಹ ಮಾಡದೆ ಸಾಂಪ್ರದಾಯಿಕವಾಗಿ ಮದುವೆಯಾಗಿರೆಂದು ಸಲಹೆ ನೀಡಿದರು.
ಭಜರಂಗದಳದ ರಾಷ್ಟ್ರೀಯ ಸಹ ಸಂಚಾಲಕ ಸೂರ್ಯನಾರಾಯಣ್ ಮಾತನಾಡಿ ವಿವಾಹ ಕಾನೂನುಗಳ ಬಗ್ಗೆ ತಿಳಿಸಿ. ದುಂದುವೆಚ್ಚದ ಮದುವೆಗಳನ್ನು ಮಾಡದೆ ಸರಳ, ಸಾಮೂಹಿಕ ವಿವಾಹಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಇಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ದಂಪತಿಗಳು ಸರಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ಸಾಗಿಸಿರೆಂದರು.

ಬೆಂಗಳೂರಿನ ಉದ್ಯಮಿಗಳಾದ ಕಿಶನ್‌ಜೀ, ಬಾಬುಲಾಲ್‌ಜೀ, ಶಕಿಲಾಶೆಟ್ಟಿ, ಮೈಸೂರಿನ ವಕೀಲ ಜಿ.ವಿ.ಕೇಶವಮೂರ್ತಿ ಸೇರಿದಂತೆ ಅನೇಕ ದಾನಿಗಳು ನೆರವಾಗಿದ್ದಾರೆ. ಪ್ರತಿ ಕುಟುಂಬಕ್ಕೆ ಕನಿಷ್ಟ ೧೫ ಸಾವಿರ ರೂ ಬೆಲೆ ಬಾಳುವ ಗೃಹಪಯೋಗಿ ವಸ್ತುಗಳನ್ನು ವಿತರಿಸಲಾಗಿದೆ ಎಂದು ಭಜರಂಗದಳ ತಾಲೂಕು ಸಂಯೋಜಕ ಮಧುಗೌಡ, ವಿ.ಹೆಚ್.ಪಿ. ಜಿಲ್ಲಾ ಕಾರ್ಯದರ್ಶಿ ಮಹದೇವಪ್ಪ ತಿಳಿಸಿದರು.

ಕಾರ್ಯಕ್ರಮದ ಯಶಸ್ವಿಗೆ ವಿ.ಎಚ್.ಪಿ.ಜಿಲ್ಲಾ ಸೇವಾ ಪ್ರಮುಖ್ ಕುಂಟೇಗೌಡ, ಪ್ರಾಂತ ಕಾರ್ಯದರ್ಶಿ ಜಗನ್ನಾಥಶಾಸ್ತ್ರೀ , ವಿಶ್ವ ಹಿಂದೂಪರಿಷತ್‌ನ ಬೈಲಕುಪ್ಪಸೋಮಣ್ಣ ಮತ್ತಿತರರು ದುಡಿದರು. ಬಿಜೆಪಿ ಮಹಿಳಾ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಪರಿಶಿಷ್ಟ ವರ್ಗಗಳ ಕಲ್ಯಾಣಾ ಇಲಾಖೆ ಅಧಿಕಾರಿ ಬಸವರಾಜು, ಸಿಬಂದಿಗಳು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

6

Arrested: ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷೆ ಪತಿಯ ಹತ್ಯೆ: ನಾಲ್ವರ ಬಂಧನ 

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.