MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್
Team Udayavani, Oct 15, 2024, 9:30 PM IST
ಮೈಸೂರು: ಸ್ನೇಹಮಯಿ ಕೃಷ್ಣ ದೂರುದಾರರಾಗಿ ಲೋಕಾಯುಕ್ತರು ಕರೆದ ದಿನ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಬೇಕು. ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಒತ್ತಡ ಹೇರುವುದು ಸರಿಯಲ್ಲ. ಸಾಕ್ಷ್ಯನಾಶ ಮಾಡಲು ಇದೇನು ಕೊಲೆ ಪ್ರಕರಣವೇ? ನೋಂದಾಯಿತ ದಾಖಲೆಗಳನ್ನು ನಾಶ ಮಾಡಲು ಸಾಧ್ಯವೇ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪ್ರಶ್ನಿಸಿದರು.
ದೂರುದಾರ ಯಾವಾಗ ಬೇಕಾದರೂ ಬಂದು ದಾಖಲೆ ಕೊಡಬಹುದೇ ಎನ್ನುವುದನ್ನು ಪೊಲೀಸರು ಹೇಳಬೇಕು. ಮೊದಲು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಬೇಕು. ಈ ಬಗ್ಗೆ ಬುಧವಾರ ಲೋಕಾಯುಕ್ತ ಎಸ್ಪಿ ಅವರಲ್ಲಿ ದೂರು ದಾಖಲಿಸಲಾಗುವುದು ಎಂದರು.
ಮುಡಾ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ಪಾತ್ರಧಾರ. ಸೂತ್ರಧಾರರು ಬಿಜೆಪಿ ಮತ್ತು ಜೆಡಿಎಸ್ನಲ್ಲಿದ್ದಾರೆ. ಕೃಷ್ಣ ಬಳಿ ಇರುವ ದಾಖಲೆಗಳಲ್ಲಿ ಶೇ.50 ನಕಲಿ, ನಕಲಿಯನ್ನು ಅಸಲಿ, ಅಸಲಿಯನ್ನು ನಕಲಿ ಮಾಡುವುದರಲ್ಲಿ ಇವರು ಪ್ರವೀಣರು ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು
BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..
Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
High Court: “ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು
Jaishankar: ಪಾಕ್ ತಲುಪಿದ ಜೈಶಂಕರ್: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.