ಇಸ್ಕಾನ್‌ ಶ್ರೀಕೃಷ್ಣ ಬಲರಾಮ ರಥಯಾತ್ರೆ


Team Udayavani, Jan 7, 2019, 6:04 AM IST

m4-jayanagara.jpg

ಮೈಸೂರು: ನಗರದ ಜಯನಗರದಲ್ಲಿರುವ ಇಸ್ಕಾನ್‌ ಸಂಸ್ಥೆಯ 21ನೇ ವಾರ್ಷಿಕ ರಥಯಾತ್ರೆಯು ಅದ್ಧೂರಿಯಾಗಿ ಜರುಗಿತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಶಾಸಕ ಎಲ್‌.ನಾಗೇಂದ್ರ, ಮಾಜಿ ಶಾಸಕ ಗೋ.ಮಧು ಸೂದನ್‌, ಇಸ್ಕಾನ್‌ ಸಂಸ್ಥೆ ಅಧ್ಯಕ್ಷ ಮಧುಪಂಡಿತ ದಾಸ್‌ ರಥಯಾತ್ರೆಗೆ ಚಾಲನೆ ನೀಡಿದರು. 

ಚೆನ್ನೆನ ಇಸ್ಕಾನ್‌ ಅಧ್ಯಕ್ಷ ಸ್ತೋಕ ಕೃಷ್ಣಸ್ವಾಮಿ ಮಾತನಾಡಿ, 500 ವರ್ಷಗಳ ಹಿಂದೆ ಚೈತನ್ಯ ಮಹಾಪ್ರಭುಗಳು ಕೃಷ್ಣನ ನಾಮಸಂದೇಶ, ಕೀರ್ತನೆಯ ಉದ್ದೇಶವನ್ನು ಸಾರುವುದಕ್ಕೆ ಈ ರಥಯಾತ್ರೆಯು ಪ್ರಾರಂಭಗೊಂಡಿತು ಎಂದು ರಥಯಾತ್ರೆಯ ಉದ್ದೇಶವನ್ನು ವಿವರಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಗೋ.ಮಧುಸೂದನ್‌ ಮಾತನಾಡಿ, ಕೃಷ್ಣನ ಲೆಕ್ಕ ಎಂಬ ಮಾತನ್ನು ಸುಲಭವಾಗಿ ಉಪಯೋಗಿಸುವ ನಾವು ಕೃಷ್ಣನ ಜೀವನವನ್ನು ನೋಡಬೇಕು. ಪ್ರಜೆಗಳನ್ನು ಭರಿಸುವುದೇ ನಿಜವಾದ ಧರ್ಮ. ಮನಸ್ಸು, ಬಾಯಿ, ಕೆಲಸ ಮೂರರಲ್ಲೂ ಏಕತೆಯನ್ನು ನೋಡುವುದೇ ನಿಜವಾದ ಹಾದಿ ಎಂದು ಹೇಳಿದರು.

ನಿಜವಾದ ಜೀವನ ಧರ್ಮ ಅನುಸರಿಸಬೇಕಾದರೆ ಕೃಷ್ಣನ ಜೀವನವನ್ನು ನೋಡಿ ಅನುಸರಿಸಬೇಕು. 2019ರ ಭಾರತದ ಧರ್ಮ ಯುದ್ಧಕ್ಕಾಗಿಯೇ ಕೃಷ್ಣ ರಥದಲ್ಲಿ ಕುಳಿತಿದ್ದಾನೆ ಎಂದು ತಮ್ಮ ಭಾವನೆ ಹೊರ ಹಾಕಿದರು.

ಮಧುಪಂಡಿತ ದಾಸ್‌ ಮಾತನಾಡಿ, ಕಲಿಯುಗದಲ್ಲಿ ಕೃಷ್ಣನು ಹರೇಕೃಷ್ಣ ಮಹಾಮಂತ್ರದ ಮೂಲಕ ಅವತರಿಸಿದ್ದಾನೆ. ಈ ಮಂತ್ರವು ಚೈತನ್ಯ ಮಹಾಪ್ರಭುಗಳು ಕೊಟ್ಟ ಸುಲಭದ ಆಯುಧ ಕೃಷ್ಣ ಈ ಮಹಾಮಂತ್ರದ ಮೂಲಕ ನಮ್ಮ ಬಳಿ ಸಾರುತ್ತಾನೆ. ಈ ಸುಲಭದ ಹಾದಿಯನ್ನು ಪ್ರಪಂಚಕ್ಕೆ ಪರಿಚಯಿಸಿದ ಶ್ರೀಪ್ರಭುಪಾದರನ್ನು ಹೊಗಳಿದರು. 

ರಥಯಾತ್ರೆ ಉತ್ಸವವು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟು ದೊಡ್ಡ ಗಡಿಯಾರ, ಗಾಂಧಿವೃತ್ತ, ಸಯ್ನಾಜಿರಾವ್‌ ರಸ್ತೆ, ಚಿಕ್ಕಗಡಿಯಾರ, ದೇವರಾಜ ಅರಸು ರಸ್ತೆ, ನಾರಾಯಣಶಾಸಿ ರಸ್ತೆ, ಚಾಮರಾಜ ಜೊಡಿರಸ್ತೆ, ರಾಮಸ್ವಾಮಿ ವೃತ್ತ, ಜೆಎಲ್‌ಬಿ ರಸ್ತೆ, ಆರ್‌ಟಿಓ ವೃತ್ತ, ನ್ಯೂ ಕಾಂತರಾಜ ಅರಸು ರಸ್ತೆ, ಜಯನಗರ ಎರಡನೇ ಮುಖ್ಯರಸ್ತೆಯ ಮೂಲಕ 18ನೇ ಕ್ರಾಸ್‌ನಲ್ಲಿರುವ ಇಸ್ಕಾನ್‌ ದೇವಾಲಯವನ್ನು ತಲುಪಿತು.

ರಥಯಾತ್ರೆಯಲ್ಲಿ ಅನೇಕ ಸಾಂಸ್ಕೃತಿಕ ಆಕರ್ಷಣೆಗಳು, ಮಂಗಳವಾದ್ಯ ಸಹಿತ ಇಸ್ಕಾನ್‌ ಭಕ್ತರಿಂದ ಸಂಕೀರ್ತನೆ ನಡೆಯಿತು. ಶ್ರೀಕೃಷ್ಣಬಲರಾಮರ ವಿಗ್ರಹವನ್ನು ಕೂರಿಸಿರುವ ಅದ್ಭುತವಾದ 35 ಅಡಿ ಎತ್ತರದ ರಥ ಹಾಗೂ ಮೂವತ್ತು ಸಾವಿರಕ್ಕೂ ಹೆಚ್ಚು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.