ಜೆಡಿಎಸ್‌ ಅಭ್ಯರ್ಥಿ ಅಶ್ವಿ‌ನ್‌ಕುಮಾರ್‌ ನಾಮಪತ್ರ ಸಲ್ಲಿಕೆ


Team Udayavani, Apr 21, 2018, 12:37 PM IST

m6-ashwin.jpg

ತಿ.ನರಸೀಪುರ: ಕ್ಷೇತ್ರದ ಬಿಎಸ್ಪಿ ಬೆಂಬಲಿತ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಎಂ.ಅಶ್ವಿ‌ನ್‌ಕುಮಾರ್‌ ಶುಕ್ರವಾರ ನಾಮಪತ್ರ ಸಲ್ಲಿಸಿದರು.  ಪಟ್ಟಣದ ಶ್ರೀಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ತೆರಳಿ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಬಿಎಸ್ಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಎಂ.ಅಶ್ವಿ‌ನ್‌ಕುಮಾರ್‌ ಚುನಾವಣಾಧಿಕಾರಿ ಮಂಜುನಾಥ್‌ರಿಗೆ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಎಂ.ಅಶ್ವಿ‌ನ್‌ಕುಮಾರ್‌ ಮಾತನಾಡಿ, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಈ ಬಾರಿ ಹಣಬಲ ಮತ್ತು ಜನಬಲದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಮತ ಕೊಟ್ಟು ಗೆಲ್ಲಿಸಿದ ಜನರನ್ನು ಸಚಿವ ಮಹದೇವಪ್ಪ ನಿರ್ಲಕ್ಷಿಸಿದ್ದು, ಅವರ ಪುತ್ರ ಸುನೀಲ್‌ ಬೋಸ್‌ ದುರಾಡಳಿತ ನಡೆಸಿರುವುದರಿಂದ ಜನರು ಬದಲಾವಣೆ ಚಿಂತನೆಯಲ್ಲಿದ್ದಾರೆ. ಪಕ್ಷದ ವರಿಷ್ಠರು ಸೇರಿದಂತೆ ಅನೇಕ ಗಣ್ಯರು ಹಾಗೂ ತಾರಾ ಪ್ರಚಾರಕರು ಎರಡು ಸುತ್ತಿನಲ್ಲಿ ಆಗಮಿಸಿ ತಮ್ಮ ಪರ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮೈತ್ರಿಕೂಟದ ಬಲ ಪ್ರದರ್ಶನ: ಕ್ಷೇತ್ರವನ್ನು ಗೆಲ್ಲಲು ಹಾಗೂ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪಅವರಿಗೆ ಸಡ್ಡು ಹೊಡೆಯಲು ಸಜ್ಜಾಗಿರುವ ಜೆಡಿಎಸ್‌-ಬಿಎಸ್ಪಿ ಮೈತ್ರಿಕೂಟ ನಾಮಪತ್ರ ಸಲ್ಲಿಸುವ ಮೊದಲು ಸಹಸ್ರಾರು ಕಾರ್ಯಕರ್ತರು ಹಾಗೂ ಮುಖಂಡರು ಮತ್ತು ಬೆಂಬಲಿಗರನ್ನು ಸೇರಿಸುವ ಮೂಲಕ ಬಲವನ್ನು ಪ್ರದರ್ಶಿಸಿದರು. 

ಜಿಪಂ ಮಾಜಿ ಅಧ್ಯಕ್ಷ ಎಸ್‌.ಎನ್‌.ಸಿದ್ದಾರ್ಥ, ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್‌.ಪ್ರಭುಸ್ವಾಮಿ, ಜೆಡಿಎಸ್‌ ಕ್ಷೇತ್ರಾಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ, ಹಿರಿಯ ಮುಖಂಡರಾದ ಚಿಕ್ಕಜವರಪ್ಪ, ಎಂ.ಆರ್‌.ಶಿವಮೂರ್ತಿ, ಕೋಟಿ ನಾಗರಾಜು, ಜೆಡಿಎಸ್‌ ಕಾರ್ಯಾಧ್ಯಕ್ಷ ಬಿ.ಆರ್‌.ಮಂಜುನಾಥ್‌, ಬಿಎಸ್ಪಿ ಕ್ಷೇತ್ರ ಉಸ್ತುವಾರಿ ಬಿ.ಆರ್‌.ಪುಟ್ಟಸ್ವಾಮಿ, ಕ್ಷೇತ್ರಾಧ್ಯಕ್ಷ ಎಸ್‌.ಕೆ.ರಾಜೂಗೌಡ,  ಇನ್ನಿತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.