ಬೇಸಿಗೆ ಬಿಸಿಲ ತಾಪಕ್ಕೆ ಬರಿದಾಗುತ್ತಿದೆ ಕಬಿನಿ ಜಲಾಶಯದ ಒಡಲು


Team Udayavani, Apr 1, 2023, 11:37 AM IST

tdy-9

 ಎಚ್‌.ಡಿ.ಕೋಟೆ : ಬೇಸಿಗೆಯ ಬಿಸಿಲಿನ ತಾಪಮಾನಕ್ಕೆ ತಾಲೂಕಿನ ಹೆಸರಾಂತ ಕಬಿನಿ ಜಲಾಶಯದಲ್ಲಿ ಶೇಖರಣೆಯಾಗಿದ್ದ ನೀರು ದಿನದಿಂದ ದಿನಕ್ಕೆ ಇಳಿಕೆಯಾಗ ಲಾ ರಂಭಿಸಿ ಬರಿದಾಗ ತೊಡಗಿದೆ ಜಲಾಶಯದ ನೀರಿನ ಪ್ರಮಾಣ.

ಜಲಾಶಯದ ಗರಿಷ್ಠ ನೀರಿನ ಪ್ರಮಾಣ 2284 ಅಡಿಗಳು, ಶುಕ್ರ ವಾರ ಜಲಾಶಯದಲ್ಲಿ 2259.60 ಅಡಿ ಗಳಿತ್ತು. ಕಳೆದ ಸಾಲಿನ ಇದೇ ತಿಂಗಳ ಅಂತ್ಯದಲ್ಲಿ 2268.73 ಅಡಿಗಳಿತ್ತು. ಕಳೆದ ಸಾಲಿಗೂ ಈ ಸಾಲಿಗೂ ಹೋಲಿಕೆ ಮಾಡಿದಾಗ ಬೇಸಿಗೆ ಆರಂಭ ಗೊಳ್ಳುತ್ತಿದ್ದಂ ತೆಯೇ ಜಲಾಶಯದಲ್ಲಿ ಸುಮಾರು 10 ಸಾವಿರ ಕ್ಯೂಸೆಕ್‌ ನೀರು ಇಳಿಕೆಯಾಗಿದೆ.

ಕಳೆದ 1 ವಾರದ ಹಿಂದಿನಿಂದ ಬೇಸಿಗೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿರುವುದೇ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆ ಯಾ ಗಲು ಪ್ರಮುಖ ಕಾರಣವಾಗಿದೆ. ಕೇರಳ ರಾಜ್ಯದ ವೈನಾಡಿನಲ್ಲಿ ಮಳೆಯಾದರೆ ಮಾತ್ರ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಲಿದ್ದು, ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವು ಶುಕ್ರವಾರ ಕೇವಲ 62 ಕ್ಯೂಸೆಕ್‌ ಇತ್ತು.

ಕುಡಿಯುವ ನೀರಿನ ಸಮಸ್ಯೆ ಸರಿದೂಗಿಸಲು ಜಲಾಶಯದ 4 ಕ್ರಸ್ಟ್‌ ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ ಯಾದರೂ ಪವರ್‌ ಹೌಸ್‌ ಮೂಲಕ 1 ಸಾವಿರ ಕ್ಯೂಸೆಕ್‌ ನೀರು ಪ್ರತಿದಿನ ಹೊರ ಹರಿಯಬಿಡಲಾಗುತ್ತಿದೆ. ಜಲಾಶಯದಿಂದ ಹೊರಹರಿಯುವ ನೀರು ಮೈಸೂರು, ಗುಂಡ್ಲಪೇಟೆ ಚಾಮರಾಜನಗರ ಹಾಗೂ ಬೆಂಗಳೂರು ಕಡೆಗಳಿಗೆ ಆ ಸಾಗಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳು ತಾಲೂಕು ಹಾಗೂ ಜಿಲ್ಲೆ ಸೇರಿದಂತೆ ರಾಜ್ಯದ ಜನರ ಕುಡಿಯುವ ನೀರಿನ ಭವಣೆ ತಪ್ಪಿಸುತ್ತಿದೆ.

ಬೇಸೆಗೆ ಕೊನೆಯಾಗಲು ಇನ್ನೂ 2ತಿಂಗಳ ಬಾಕಿ ಉಳಿದಿದ್ದು, ಬೇಸಿಗೆ ತಾಪಮಾನ ಹೆಚ್ಚಾದಂತೆ ನೀರಿನ ಶೇಖರಣೆ ಕೂಡ ಇಳಿಮುಖವಾಗಲಿದೆ.

-ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.