Mysuru Dasara: ಪಟ್ಟದ ಆನೆಯಾಗಿ ಕಂಜನ್‌, ನಿಶಾನೆ ಆನೆಯಾಗಿ ಭೀಮ ಆಯ್ಕೆ


Team Udayavani, Sep 23, 2024, 6:35 AM IST

Mysuru Dasara: ಪಟ್ಟದ ಆನೆಯಾಗಿ ಕಂಜನ್‌, ನಿಶಾನೆ ಆನೆಯಾಗಿ ಭೀಮ ಆಯ್ಕೆ

ಮೈಸೂರು: ದಸರೆಯ ಅಂಗವಾಗಿ ಅರಮನೆಯಲ್ಲಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ ಹಾಗೂ ನಿಶಾನೆ ಆನೆಯಾಗಿ ಭೀಮ ಆಯ್ಕೆಯಾಗಿವೆ. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ರವಿವಾರ ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದರು.

ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಗಂಡಾನೆಗಳಾದ ಭೀಮ, ಕಂಜನ್‌, ಸುಗ್ರೀವ, ಗೋಪಿ, ಏಕಲವ್ಯ ಹಾಗೂ ಹೆಣ್ಣಾನೆಗಳಾದ ಲಕ್ಷ್ಮೀ ಮತ್ತು ಹಿರಣ್ಯಾ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿಗೆ ಕರೆದೊಯ್ಯಲಾಗಿತ್ತು.

ಪ್ರಮೋದಾದೇವಿ ಒಡೆಯರ್‌ ಕಂಜನ್‌ ಆನೆಯನ್ನು ಪಟ್ಟದ ಆನೆಯಾಗಿಯೂ, ಭೀಮ ಆನೆಯನ್ನು ಪಟ್ಟದ ನಿಶಾನೆ ಆನೆಯಾಗಿಯೂ ಆಯ್ಕೆ ಮಾಡಿದರು.

 

ಟಾಪ್ ನ್ಯೂಸ್

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

ಪ್ರಧಾನಿ ಮೋದಿ ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PM Modi ಶಾಂತಿಮಂತ್ರಕ್ಕೆ ಅಮೆರಿಕ ಶ್ಲಾಘನೆ

PRAVASI-Mandir

Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

1-pragyan

Pragyan rover; ಚಂದ್ರನ ಮೇಲೆ 160 ಕಿ.ಮೀ. ಕುಳಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.