ರಾಜಕೀಯ ಜಾಗೃತಿಗೆ ಕಾನ್ಶಿ ರಾಮ್‌ ದಾರಿದೀಪ


Team Udayavani, Oct 11, 2020, 4:33 PM IST

mysuru-tdy-1

ತಿ.ನರಸೀಪುರ: ಹಿಂದುಳಿದ ವರ್ಗಗಳು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಸಾಮಾಕ ಹಾಗೂ ರಾಜಕೀಯ ಪ್ರಜ್ಞೆಯನ್ನು ಬೆಳೆಸಿಕೊಂಡು, ಸಂಘಟಕ ‌ರಾಗಿ ಜಾಗೃತರಾಗಬೇಕು ಎಂಬ ಆಶಯವನ್ನು ಕಾನ್ಶಿರಾಮ್ ಹೊಂದಿದ್ದರು  ಎಂದು ಬಹುಜನ ‌ ಸಮಾಜ ಪಕ್ಷದ ವಿಭಾಗಿಯ ಉಸ್ತುವಾರಿ ಶಿವಮಹದೇವ ‌ ಸ್ಮರಿಸಿದರು.

ಪಟ್ಟಣದ ಶ್ರೀನಿವಾಸ ‌ ರಿಫ್ರೆಶ್ಮೆಂಟ್‌ ಸಭಾಂಗಣದಲ್ಲಿ ನಡೆದ ‌ ಬಹುಜನ ಸಮಾಜ ಪಕ್ಷ ‌ ಸ್ಥಾಪಕ ಕಾನ್ಶಿರಾಮ್‌ ಅವರ 14ನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾನ್ಶಿರಾಮ್‌  ಅವ‌ರು ಶಾರೀರಿಕವಾಗಿ ನಮ್ಮನ್ನು ಅಗಲಿದ್ದರೂ ಪಕ್ಷವನ್ನು ಸಂಘಟಿಸಲು ಪಟ್ಟಂತಹ ‌ ಶ್ರಮ , ಜನರಲ್ಲಿ ಮೂಡಿಸಿ ‌ ರಾಜಕೀಯ ಜಾಗೃತಿ ಇಂದಿಗೂ ನಮ್ಮೆಲರಿಗೂ ದಾರಿದೀಪವಾಗಿದೆ. ಅವರಂತೆಯೇಬಹುಜನ ‌ ಸ‌ಮಾಜ ಪಕ್ಷವನ್ನು ತಳಮಟ್ಟದಿಂದ ಬಲವಾಗಿ ಕಟ್ಟೋಣ ಎಂದು ಸಲಹೆ ನೀಡಿದರು.

ಜಿಲ್ಲಾಧ್ಯಕ್ಷ ಬಿ.ಆರ್‌.ಪುಟ್ಟಸ್ವಾಮಿ ಮಾತನಾಡಿ, ಬಹುಜನ ಸಮಾಜ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ಮೂರನೇ ± ‌ಕ್ಷವಾಗಿ

ಗುರುತಿಸಿಕೊಳ್ಳಲು ಕಾನ್ಶಿರಾಮ್‌ ಪರಿಶ್ರಮದ ಕೊಡುಗೆಯಾಗಿದೆ. ಅವರ ‌ ಸೈದ್ಧಾಂತಿಕ ನಿಲುವುಗಳು ಹಾಗೂ ಬದ್ಧತೆಯ ಆಧಾರದ ಮೇಲೆ ಪಕ್ಷವನ್ನು ಬಲವಾಗಿ ಕಟ್ಟಬೇಕು. ಮುಂಬರುವ ‌ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ವೇಳೆಗೆ ಪಕ್ಷದ ಪ್ರಾಬಲ್ಯವನ್ನು ವಿಸ್ತರಿಸಬೇಕು ‌ ಜವಾಬ್ದಾರಿ ನಮ್ಮೆಲ್ಲಎ ‌ ಮೇಲಿದೆ ಎಂದು ತಿಳಿಸಿದ‌ರು.

ಮೈಸೂರು ನಗರ ಉಸ್ತುವಾರಿ ಜ್ಞಾನಪ್ರಕಾಶ್‌, ಜಿಲ್ಲಾ ಕಾರ್ಯದರ್ಶಿಯರಗನಹಳ್ಳಿ ಬಿ.ಮಹದೇವಸ್ವಾಮಿ,ಕ್ಷೇತ್ರಾಧ್ಯಕ್ಷ ‌ ಕುಕ್ಕೂರು ಪುಟ್ಟಣ್ಣ, ಉಪಾಧ್ಯಕ್ಷ ನಾಸಿರ್‌ ಹುಸೇನ್‌, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಕ್ಷೇತ್ರ ಉಸ್ತುವಾರಿ ಪುಟ್ಟಸ್ವಾಮಿ, ಕಾರ್ಯದರ್ಶಿ ಮಹೇಂದ್ರ ಕುಮಾರ್‌, ಖಜಾಂಚಿ ಪುಟ್ಟರಾಜು, ಕಚೇರಿ ಕಾರ್ಯದರ್ಶಿ ಹೊಸಪುರ ಲಿಂಗರಾಜು, ಮುಖಂಡರಾದ ಇಮ್ರಾನ್‌, ಕರೋಹಟ್ಟಿ ನ‌ಟರಾಜು, ಹಿರಿಯೂರು ಸಿದ್ದಟ್ಟಿ,ಬೆಟ್ಟಹಳ್ಳಿ ಮಹದೇವ ‌ಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.