![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 5, 2023, 8:39 PM IST
ಹುಣಸೂರು : ಚುನಾವಣೆ ಹಿನ್ನಲೆಯಲ್ಲಿ ಅರೆಸೇನಾಪಡೆ ಮತ್ತು ಪೊಲೀಸರು ನಗರದ ವಿವಿಧ ರಸ್ತೆಗಳಲ್ಲಿ ಪಥಸಂಚಲನ ನಡೆಸಿದರು.
ನಗರದ ಶಬ್ಬೀರ್ ನಗರದಿಂದ ಮಿಲಿಟರಿ ಯೋಧರು ಮತ್ತು ಪೊಲೀಸರು ಎಸ್.ಪಿ. ಸೀಮಾ ಲಾಟ್ಕರ್, ಅಡಿಷನಲ್ ಎಸ್.ಪಿ. ಡಾ.ನಂದಿನಿ, ಡಿವೈಎಸ್ಪಿ ಮಹೇಶ್ ಎಂ.ಕೆ.ರವರ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾಪಡೆಯ ಯೋಧರು, ಡಿ.ಎ.ಆರ್. ಮತ್ತು ಕೆಎಸ್ಆರ್ಪಿ ತುಕಡಿ, ಹಾಗೂ ಸ್ಥಳಿಯ ಪೊಲೀಸರು ಸೇರಿದಂತೆ 300 ಕ್ಕೂ ಹೆಚ್ಚು ಪೊಲೀಸರು ನಗರದ ಟಿಎಪಿಸಿಎಂಎಸ್ ರಸ್ತೆ, ಐ.ಕೆ.ಕಲ್ಯಾಣ ಮಂಟಪದ ರಸ್ತೆ, ಲೀಲಾ ಚಿತ್ರಮಂದಿರ ರಸ್ತೆ, ಜಂಡೇ ಸರ್ಕಲ್, ಬಜಾರ್ ರಸ್ತೆ ಮೂಲಕ ಹೊಸ ಬಸ್ ನಿಲ್ದಾಣದ ಮಾರ್ಗವಾಗಿ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಅಂತ್ಯಗೊಳಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.