ಶಿಕ್ಷಣ ಸಂಸ್ಥೆಗಳು ಜ್ಞಾನ ವಿಹಾರ ಕೇಂದ್ರಗಳಾಗಬೇಕು


Team Udayavani, Apr 15, 2017, 12:55 PM IST

mys7.jpg

ಮೈಸೂರು: ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವವಿದ್ಯಾನಿಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳು ಜ್ಞಾನ ವಿಹಾರ ಕೇಂದ್ರಗಳಾಗಿ ಬದಲಾದಾಗ ಮಾತ್ರ ಅಂಬೇಡ್ಕರ್‌ ಅವರಿಗೆ ನಮನ ಸಲ್ಲಿಸಿದಂತಾಗುತ್ತದೆ ಎಂದು ಮೈಸೂರು ವಿವಿ ಕುಲಸಚಿವ ಪೊ›. ಜೆ. ಸೋಮಶೇಖರ್‌ ಅಭಿಪ್ರಾಯ ಪಟ್ಟರು. ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜು ಸಾಂಸ್ಕೃತಿಕ ಮತ್ತು ಪ್ರಗತಿಪರ ವೇದಿಕೆಯಿಂದ ಶುಕ್ರವಾರ ಆಯೋಜಿಸಿದ್ದ ಅಂಬೇಡ್ಕರ್‌ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜ್ಞಾನದ ಬೆಳವಣಿಗೆ ದೇಶದ ಸ್ವಾತಂತ್ರ್ಯ ವೆಂದು ಅಂಬೇಡ್ಕರ್‌ ಪ್ರತಿಪಾದಿ ಸಿದ್ದರು. ಬ್ರಿಟಿಷ್‌ ಹಾಗೂ ಜಾತಿ ವ್ಯವಸ್ಥೆಯ ಬಲಿಷ್ಠ ಶಕ್ತಿಯನ್ನು ಏಕ ಕಾಲದಲ್ಲಿ ತಮ್ಮ ಬೌದ್ಧಿಕ ಶಕ್ತಿಯ ಆಧಾರ ದಲ್ಲಿ ಅನುಸಂಧಾನಕ್ಕೆ ತಂದವರು. ಈ ಹಿನ್ನೆಲೆ ಅವರ ಜನ್ಮದಿನ ಮತ್ತು ಅವರಿಗೆ ನಮನ ಸಲ್ಲಿಸಲು ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳು ಜ್ಞಾನ ವಿಹಾರವಾಗಬೇಕು ಎಂದರು.

ಅಂಬೇಡ್ಕರ್‌ ಸಮಾಜದ ಹೆಣ್ಣು ಮಕ್ಕಳಿಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಹಕ್ಕಿಗಾಗಿ ಹೋರಾಟ ಮಾಡಿದ ಮಾತ್ರವಲ್ಲದೇ ಹಕ್ಕನ್ನು ಅನುಷ್ಠಾ ನಗೊಳಿಸಲು ನಿರಾಕರಿಸಿದ ಕಾರಣಕ್ಕೆ ಮಂತ್ರಿ ಪದವಿ ತ್ಯಾಗ ಮಾಡಿದರು. ಆದರೆ ಚರಿತ್ರೆಕಾರರು ಅಂಬೇಡ್ಕರ್‌ರನ್ನು ತಪ್ಪಾಗಿ ಬಿಂಬಿಸಿದ್ದು, ಅಸತ್ಯವನ್ನು ಸತ್ಯವಾಗಿ ಪರಿಗಣಿಸಿದ ಪರಿಣಾಮ ಇಂದು ನಾವು ನೈತಿಕ ಶಕ್ತಿ ಇಲ್ಲದವರ ಆಳ್ವಿಕೆಯಲ್ಲಿರಬೇಕಾಗಿದೆ.

ಅಂಬೇಡ್ಕರ್‌ ಸಾಮಾಜಿಕ ಸ್ವಾತಂತ್ರ್ಯವನ್ನೇ ಹೆಚ್ಚು ಪ್ರತಿಪಾದಿಸುತ್ತಿದ್ದರಾದರೂ, ಇಂದಿಗೂ ಆ ಸ್ವಾತಂತ್ರ್ಯ ಪೂರ್ಣ ಪ್ರಮಾಣದಲ್ಲಿ ಸಿಕ್ಕಿಲ್ಲ. ಆದ್ದರಿಂದ ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಮಾರಿಕೊಳ್ಳುವ ಸರಕು ಗಳನ್ನಾಗಿಸಬಾರದು, ನೈತಿಕ ಮೌಲ್ಯ ಗಳರಿತು ಕೊಲ್ಲುವ ಸಂಸ್ಕೃತಿಯಿಂದ ಜೀವ ಪರಂಪರೆಗೆ ಬದಲಾಗಬೇಕಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಮೌಲ್ಯಭರಿತ ಶಿಕ್ಷಣ ಪಡೆಯಬೇಕಿದ್ದು,

ಶಿಕ್ಷಣ ಸರ್ವ ರಿಗೂ ಸರಿಸಮನಾಗಿರುವ ಕಾರಣ ದಿಂದ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. ಕಾಲೇಜು ಪ್ರಾಂಶುಪಾಲ ಪೊ›. ಬಿ.ಟಿ. ವಿಜಯ್‌, ಸಾಂಸ್ಕೃತಿಕ ವೇದಿಕೆ ಅಧ್ಯಾಪಕ ಕಾರ್ಯದರ್ಶಿ ಪೊ›.ಎಚ್‌.ಎಂ. ಬಸವರಾಜು, ಸಾಂಸ್ಕೃತಿಕ ವೇದಿಕೆ ಅಧ್ಯಾಪಕ ಖಜಾಂಚಿ ಡಾ. ವಿಜಯ ಲಕ್ಷ್ಮೀ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಪೊ›. ಎಂ. ಸುಂದರ, ಮನೋ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಆರ್‌. ಜಯರಾಜು ಹಾಜರಿದ್ದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.