![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 21, 2021, 11:28 AM IST
ಮೈಸೂರು: ಮೈಸೂರಿನಲ್ಲಿ ಸುರಿದ ಧಾರಾಕಾರ ಮಳೆಯ ಪರಿಣಾಮ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ.
ಚಾಮುಂಡಿ ಬೆಟ್ಟದಿಂದ ನಂದಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿದೆ. ದಸರಾ ದೀಪಾಲಂಕಾರ “ಸುಸ್ವಾಗತ”ವಿದ್ಯುತ್ ಬೋರ್ಡ್ ಸಮೀಪದಲ್ಲಿ ಘಟನೆ ನಡೆದಿದ್ದು, ಪ್ರವಾಸಿಗರು ಹಾಗೂ ಭಕ್ತರು ಆ ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ
ರಾತ್ರಿ ಸುರಿದ ಬಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕಿದೆ. ಅಶೋಕ ರಸ್ತೆ, ದೊಡ್ಡ ಗಡಿಯಾದ ವೃತ್ತದಲ್ಲಿ ಮಳೆ ನೀರಿಗೆ ದ್ವಿಚಕ್ರ ವಾಹನಗಳು ಮುಳುಗಿದೆ. ವಾಹನಗಳನ್ನು ಎಳೆಯಲು ಸವಾರರು ಪರದಾಡುತ್ತಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.