ಮೈಸೂರು ವಿಶ್ವ ವಿದ್ಯಾಲಯ ಹೆಸರೇ ಇರಲಿ


Team Udayavani, Nov 3, 2018, 12:33 PM IST

m2-mysore.jpg

ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯಕ್ಕೆ “ನಾಲ್ವಡಿ ಕೃಷ್ಣರಾಜ ಒಡೆಯರ್‌’ ಹೆಸರಿಡುವ ಬದಲು ಮೈಸೂರು ವಿವಿ ಎಂಬ ಹೆಸರಿನ್ನೇ ಉಳಿಸಿಕೊಳ್ಳಬೇಕೆಂದು ದಲಿತ ವೇಲ್‌ ಫೇರ್‌ ಟ್ರಸ್ಟ್‌ನ ಅಧ್ಯಕ್ಷ ಶಾಂತರಾಜು ಒತ್ತಾಯಿಸಿದರು.

ಶತಮಾನದ ಇತಿಹಾಸವಿರುವ ಮೈಸೂರು ವಿಶ್ವವಿದ್ಯಾನಿಲಯ ದೇಶ-ವಿದೇಶಗಳಲ್ಲಿ ಮೈಸೂರು ವಿವಿ ಎಂದೇ ಪ್ರಖ್ಯಾತಿ ಪಡೆದಿದೆ. ಒಂದೊಮ್ಮೆ ಮೈಸೂರು ವಿವಿಗೆ ರಾಜವಂಶಸ್ಥರ ಹೆಸರಿಡಬೇಕಿದ್ದರೆ, ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ವಿವಿ ಸ್ಥಾಪನೆಯಾದ ಸಂದರ್ಭದಲ್ಲೇ ಬೇರೆ ಹೆಸರಿಡುತ್ತಿದ್ದರು.

ಹೀಗಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರಸ್ತುತ ಇರುವಂತೆ ಮೈಸೂರು ವಿವಿ ಎಂಬ ಹೆಸರನ್ನೇ ಉಳಿಸಿಕೊಳ್ಳಬೇಕಿದೆ. ಇದರ ಬದಲು ಮೈಸೂರು ವಿಮಾನ ನಿಲ್ದಾಣ ಅಥವಾ ಕರ್ನಾಟಕ ರಾಜ್ಯ ಮುಕ್ತ ವಿವಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಲಿ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. 

ಕ್ಷಮೆಯಾಚನೆಗೆ ಆಗ್ರಹ: ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಪ್ರತಾಪ್‌ಸಿಂಹ, ಟಿಪ್ಪು ಜಯಂತಿ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಸಂಸದ ಪ್ರತಾಪ ಸಿಂಹ ಸ್ಥಳೀಯ ಚರಿತ್ರೆಯನ್ನು ಆಳವಾಗಿ ಅರಿಯಬೇಕಿದ್ದು, ಟಿಪ್ಪು ಒಬ್ಬ ಸ್ವತಂತ್ರ ಸೇನಾನಿಯಾಗಿದ್ದು ಇತಿಹಾಸ ತಿರುಚಲಾಗಿದೆ.

ಆತನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಸಂಸದರು ನಿಲ್ಲಿಸಬೇಕಿದೆ. ಅಂತೆಯೇ ಪ್ರತಾಪ ಸಿಂಹ ಒಬ್ಬ ದಲಿತ ವಿರೋಧಿಯಾಗಿದ್ದು, ದಲಿತರು ನಡೆಸುವ ಪ್ರತಿ ಆಚರಣೆಯನ್ನು ವಿರೋಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಾಪಸಿಂಹ ಟಿಪ್ಪು ಹಾಗೂ ಮಹಿಷಾಸುರನ ಕುರಿತಂತೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕಿದೆ.

ಹಾಗೆಯೇ ವಿಧಾನ ಪರಿಷತ್‌ ಸದಸ್ಯೆ, ನಟಿ ತಾರಾ ಅನುರಾಧ ಮಹಿಷಾಸುರನ ಬಗ್ಗೆ ಹಗುರವಾಗಿ ಮಾತನಾಡಿದ್ದು, ಇದೇ ರೀತಿ ಮುಂದುವರಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಹದೇವಮೂರ್ತಿ, ಪ್ರೊ.ಟಿ.ಎಂ.ಮಾದೇವ್‌, ಎಂ.ರಾಜಣ್ಣ, ಚಿಕ್ಕಂದಾನಿ ಹಾಜರಿದ್ದರು. 

ಟಿಪ್ಪು ಜಯಂತಿ ಆಚರಣೆ: ದಲಿತ ವೇಲ್‌ ಫೇರ್‌ ಟ್ರಸ್ಟ್‌ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ನವೆಂಬರ್‌ ತಿಂಗಳಲ್ಲಿ ಮೈಸೂರಿನ ಕಲಾಮಂದಿರದಲ್ಲಿ ಟಿಪ್ಪು ಜಯಂತಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ದಲಿತ ವೇಲ್‌ ಫೇರ್‌ ಟ್ರಸ್ಟ್‌ನ ಅಧ್ಯಕ್ಷ ಶಾಂತರಾಜು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಮಟ್ಟದಲ್ಲಿ ಟಿಪ್ಪು ಜಯಂತಿಗೆ ಆದೇಶ ಹೊರಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಇದೇ ವೇಖೆ ದಲಿತ ನೌಕರರಿಗೆ ಸುಪ್ರೀಂಕೋರ್ಟ್‌ ಜಾರಿಗೊಳಿಸಿರುವ ಹಿಂಬಡ್ತಿ ತೀರ್ಪು ಮಾರಕವಾಗಿದ್ದು, ಈ ಬಗ್ಗೆ ಸೂಕ್ತ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.