![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 18, 2019, 10:01 AM IST
ನಂಜನಗೂಡು : ತಾಲೂಕಿನ ಕಸುವಿನಹಳ್ಳಿಯಲ್ಲಿ ಪ್ರೇಮವೈಫಲ್ಯವಾದ ಕಾರಣ 22 ರ ಹರೆಯದಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆನಡೆದಿದೆ.
ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡ ಯುವಕ, ಪ್ರಿಯತಮೆಯೆ ನನಗೆ ವಿಷ ತಂದು ಕೊಟ್ಟಿದ್ದಾಳೆ, ನನ್ನನ್ನು ಪ್ರೀತಿಸಿ ಬೇರೊಬ್ಬನನ್ನು ಮದುವೆಯಾಗುತ್ತಿದ್ದಾಳೆ. ಆಕೆಗೆ ಮದುವೆಯಾಗಬಾರದು. ಆಕೆಯನ್ನು ಜೈಲಿಗೆ ಹಾಕಬೇಕು.ನನ್ನ ಸಾವಿಗೆ ಪ್ರೇಯಸಿ ,ಆಕೆಯ ತಾಯಿ, ಅಜ್ಜಿಯೇ ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ಬೆಳವಾಡಿಯ ಬೇಕರಿಯೊಂದರಲ್ಲಿ ಸಿದ್ದರಾಜು ಕೆಲಸ ಮಾಡುತ್ತಿದ್ದನು. ಅಲ್ಲೇ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ.
ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.