ಮಡಿವಾಳರು ರಾಜಕೀಯವಾಗಿ ಸಂಘಟಿತರಾಗಿ


Team Udayavani, Feb 11, 2018, 12:25 PM IST

m4-madival.jpg

ತಿ.ನರಸೀಪುರ: ಆರ್ಥಿಕವಾಗಿ ಹಿಂದುಳಿದಿರುವ ಮಡಿವಾಳ ಸಮುದಾಯ ರಾಜಕೀಯವಾಗಿ ಸಂಘಟಿತರಾಗುವ ಅನಿವಾರ್ಯತೆ ಇದೆ ಎಂದು ತಲಕಾಡು ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಎಚ್‌. ಮಂಜುನಾಥನ್‌ ಹೇಳಿದರು.

ಪಟ್ಟಣದ ಶ್ರೀರಾಂಪುರದಲ್ಲಿರುವ ಶ್ರೀ ವೀರಮಡಿವಾಳ ಮಾಚಿದೇವರ ದೇವಾಲಯದ ಮುಂಭಾಗದಲ್ಲಿ ಮಡಿವಾಳರ ಸಂಘವು ದೇವಾಲಯದ 24 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಾಚಿದೇವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ಮಡಿವಾಳ ಸಮುದಾಯ ಹಿಂದುಳಿದಿದೆ. ರಾಜಕೀಯವಾಗಿ ಇನ್ನೂ ಪ್ರಬಲವವಾಗಿಲ್ಲ. ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕವಾಗಿ ಮುಂದೆ ಬರುವಂತೆ ಸಲಹೆ ನೀಡಿದರು.

ಜಾತಿರಹಿತ ಬದುಕು ಸಾಗಿಸಿ: ಮಡಿವಾಳ ಮಾಚಿದೇವರು ಬಸವಣ್ಣ ಅನುಭವ ಮಂಟಪದಲ್ಲಿ ಕಾಯಕ ನಿಷ್ಠೆಯಿಂದ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಪ್ರಯತ್ನ ಮಾಡಿದ ಶಿವಶರಣರು, ಬಟ್ಟೆ ತೊಳೆಯುವುದು ಅಲ್ಲ ನಮ್ಮ ಮನಸ್ಸು, ದೇಹವನ್ನು ಶುದ್ಧಮಾಡಿಕೊಂಡು ಜಾತಿರಹಿತವಾದ ಬದುಕನ್ನು ನಾವು ಸಾಗಿಸಬೇಕೆಂಬ ಸಂದೇಶ ನೀಡಿದ್ದಾರೆ. ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಭವನಕ್ಕೆ ಅನುದಾನ ಮಂಜೂರು: ಕ್ಷೇತ್ರದ ಶಾಸಕ ಹಾಗೂ ಸಚಿವ ಡಾ.ಎಚ್‌.ಸಿ. ಮಹದೇವಪ್ಪಅವರು ತಲಕಾಡು ಹಾಗೂ ಪಟ್ಟಣದ ಮಡಿವಾಳ ಸಂಘಕ್ಕೆ ತಲಾ 10 ಲಕ್ಷ ರೂ.ಅನುದಾನವನ್ನು ಭವನಕ್ಕೆ ಮಂಜೂರು ಮಾಡಿದ್ದು, ಅಗತ್ಯ ದಾಖಲೆಗಳನ್ನು ನೀಡಿ ಅನುದಾನ ಪಡೆಯುವಂತೆ ಅವರು ಸಲಹೆ ನೀಡಿದರು

ಜಯಂತಿಯಿಂದ ಸಂಘಟಿತರಾಗಿ: ಸಂಘದ ಕಾರ್ಯದರ್ಶಿ ಲಾಂಡ್ರಿ ಮಹೇಶ್‌ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸಮುದಾಯಕ್ಕೆ ಸೇರಿದ ಶಿವಶರಣ ಮಡಿವಾಳ ಮಾಚಯ್ಯ ಜಯಂತಿ ಆಚರಣೆಗೆ ಅವಕಾಶ ನೀಡಿದ್ದಾರೆ. ಇದರಿಂದ ಸಮುದಾಯ ಸಂಘಟಿತರಾಗಲು ಅವಕಾಶ ದೊರಕಿದೆ ಎಂದರು.

ಇದಕ್ಕೂ ಮುನ್ನಾ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಿಂದ ಮಾಚಿದೇವರ ಭಾವಚಿತ್ರವನ್ನು ಪೂಜೆ ಸಲ್ಲಿಸಿ, ವೀರಗಾಸೆ ಕಲಾ ತಂಡದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪುರಸಭಾಧ್ಯಕ್ಷ ಸಿ. ಉಮೇಶ್‌(ಕನಕಪಾಪು),ಕಸಾಪ ಅಧ್ಯಕ್ಷ ಎಂ. ರಾಜು, ಪುರಸಭಾ ಸದಸ್ಯರಾದ ರಾಘವೇಂದ್ರ, ರಾಜಮ್ಮ, ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಅಧ್ಯಕ್ಷ ಬಸವರಾಜು,

ಉಪಾಧ್ಯಕ್ಷ ಸಿದ್ಧಪ್ಪ, ಆಲಗೂಡು ಬಸವರಾಜು, ಮಹಿಳಾ ಜಿಲ್ಲಾ ಕಾರ್ಯದರ್ಶಿ ಜಯಲಕ್ಷ್ಮೀ, ಅಹಿಂದ ಜಿಲ್ಲಾಧ್ಯಕ್ಷ ಅನೂಪ್‌ ಗೌಡ, ಉಪನ್ಯಾಸಕ ಮೂಗೂರು ಕುಮಾರಸ್ವಾಮಿ, ಮುಖಂಡರಾದ ಸಿದ್ದಶೆಟ್ಟಿ, ದಯಾನಂದ, ಪ್ರಕಾಶ್‌, ಮೇದನಿ ಸಿದ್ದರಾಜು ಕೃಷ್ಣ,, ಸೋಮಣ್ಣ, ಶಾಂತರಾಜು, ರಂಜಿತ, ಸಿದ್ದರಾಜು, ಗುರು, ರಾಜು, ರೋಹಿತ್‌, ನಾಗ, ರಂಗಸ್ವಾಮಿ, ಯೋಗೇಶ್‌, ಶಂಕರ್‌, ಕಿರಣ ಪ್ರಕಾಶ್‌, ವೇದಮಲ್ಲ  ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.