![Siddaramaiah](https://www.udayavani.com/wp-content/uploads/2025/02/Siddaramaiah-4-415x249.jpg)
![Siddaramaiah](https://www.udayavani.com/wp-content/uploads/2025/02/Siddaramaiah-4-415x249.jpg)
Team Udayavani, Jan 29, 2025, 10:44 PM IST
ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ ಹಲವರು ಮೃತರಾಗಿದ್ದಾರೆ. ಕಾಲ್ತುಳಿತ ಪ್ರಕರಣ ಎಲ್ಲಿಯೂ ನಡೆಯಬಾರದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಕುಂಭಮೇಳಕ್ಕೆ ನಾನು ಸಹ ಭೇಟಿ ಕೊಟ್ಟಿದ್ದೆ. ನಮಗೆ ವಿವಿಐಪಿ ಸೇವೆ ಒದಗಿಸಿದ್ದರು. ಈಗ ಏಕೆ ಆ ರೀತಿಯ ಘಟನೆ ನಡೆ ಯಿತೋ ಗೊತ್ತಿಲ್ಲ ಎಂದರು. ನಮ್ಮ ರಾಜ್ಯದಿಂದ ಎಷ್ಟು ಜನ ಹೋಗಿದ್ದಾರೆಂದು ಗೊತ್ತಿಲ್ಲ, ಆ ಬಗ್ಗೆ ಮಾಹಿತಿಯೂ ಇಲ್ಲ. ಸರಕಾರ ಆ ಬಗ್ಗೆ ಮಾಹಿತಿ ಪಡೆದು ರಾಜ್ಯದ ಜನರ ಸಂಪರ್ಕದಲ್ಲಿ ಇರುತ್ತದೆ ಎಂದರು.
Hunasuru: ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ; ಚಪ್ಪಲಿಯಿಂದ ಬಡಿದುಕೊಂಡ ಪಿಡಿಒ!
Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
You seem to have an Ad Blocker on.
To continue reading, please turn it off or whitelist Udayavani.