ನಾಲ್ಕು ದಿನಗಳ ಮಾವು ಮೇಳಕ್ಕೆ ಉತ್ತಮ ಸ್ಪಂದನೆ


Team Udayavani, May 31, 2022, 4:38 PM IST

Untitled-1

ಮೈಸೂರು: ನಗರದಲ್ಲಿ ನಾಲ್ಕು ದಿನಗಳ ಕಾಲ ಆಯೋಜನೆಗೊಂಡ ಮಾವುಮೇಳಕ್ಕೆ ಮಾವು ಪ್ರಿಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಬರೋಬ್ಬರಿ 74ಟನ್‌ ಮಾವು ಮಾರಾಟವಾಗಿದೆ.

ಸಾವಯವ ಪದ್ಧತಿ ಮೂಲಕ ಮಾವು ಬೆಳೆಯುವ ಬೆಳೆಗಾರರಿಗೆ ಮಾರುಕಟ್ಟೆ ಒದಗಿಸುವ ಹಾಗೂ ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ಮಾವು ಲಭ್ಯವಾಗುವಂತೆಮಾಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ, ಮಾರುಕಟ್ಟೆ ನಿಗಮ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ತೋಟಗಾರಿಕೆ ಇಲಾಖೆ ನಗರದ ಕುಪ್ಪಣ್ಣ ಉದ್ಯಾನದಲ್ಲಿ ನಾಲ್ಕು ದಿನಗಳ ಕಾಲ ಆಯೋಜಿಸಿದ್ದ ಮಾವು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರಕಿದೆ.

5 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ: ಕುಪ್ಪಣ್ಣ ಪಾರ್ಕ್‌ನಲ್ಲಿ ಮೇ 27ರಿಂದ 30ರವರೆಗೆ ನಡೆದ ನಾಲ್ಕು ದಿನಗಳ ಮಾವು ಮೇಳದಲ್ಲಿ ಮೈಸೂರು ನಗರ, ಜಿಲ್ಲೆ ಸೇರಿದಂತೆ ಹೊರಭಾಗದಿಂದ 5ಸಾವಿರಕ್ಕೂ ಹೆಚ್ಚು ಭಾಗವಹಿಸಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಖರೀದಿಸಿರು ವುದು ದಾಖಲೆಯಾಗಿದೆ. ಜತೆಗೆ ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾ ಪುರ, ಕನಕಪುರದ ಮಾವು ಬೆಳೆಗಾರರು ವಿವಿಧ 12ಕ್ಕೂ ಹೆಚ್ಚು ತಳಿಯ ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿಟ್ಟಿದ್ದರು.

74 ಟನ್‌ ಮಾವು ಮಾರಾಟ: ಮೇಳದಲ್ಲಿ ಮೈಸೂರು, ಮಂಡ್ಯ ಹಾಗೂ ರಾಮನಗರ ಭಾಗದ ರೈತರು ತೆರೆದಿದ್ದ 24 ಮಳಿಗೆಯಲ್ಲಿ74 ಟನ್‌ ಮಾವು ಮಾರಾಟವಾಗಿದೆ.ಬಾದಾಮಿ – 30, ರಸಪುರಿ – 08, ತೋತಪುರಿ – 05, ಮಲಗೋವಾ -04, ಸೆಂದುರ- 04 ಹಾಗೂ ದಸೇರಿ, ಹಿಮಾಪಸಂದ್‌, ಬಂಗಾನಪಲ್ಲಿ, ಸಕ್ಕರೆಗುತ್ತಿ ಸೇರಿದಂತೆ ಇತರೆ ತಳಿಯ 05 ಟನ್‌ಮಾವು ಮಾರಾಟವಾಗಿದ್ದು, ಬೆಳೆಗಾರರ ಮೊಗದಲ್ಲಿ ನಗು ತರಿಸಿದೆ.

ಬಾದಾಮಿಗೆ ಡಿಮ್ಯಾಂಡ್‌ ಒಂದೇ ಸೂರಿನಡಿ ವಿವಿಧ ತಳಿಯ ಮಾವು ಗ್ರಾಹಕರಿಗೆ ಲಭ್ಯವಾಗುಂತೆ ಮಾಡುವಲ್ಲಿಮಾವು ಮೇಳ ಯಶಸ್ವಿಯಾಯಿತು.12ಕ್ಕೂ ಹೆಚ್ಚು ತಳಿಯ ಹಣ್ಣುಗಳುಮೇಳದಲ್ಲಿದ್ದರೂ ಮಾದಾಮಿ ತಳಿಯಹಣ್ಣು 30 ಟನ್‌ನಷ್ಟು ಮಾರಾಟವಾಗಿದೆ.ಈ ಮೂಲಕ ಬಾದಾಮಿಗೆ ಮಾವು ಪ್ರಿಯರು ಮನಸೋತಿರುವುದು ವಿಶೇಷ.

ಮಾವು ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ಸಾವಯವ ಮಾವು ಲಭ್ಯವಾಗು ವಂತೆಮಾಡುವ ಸಲುವಾಗಿ ಏರ್ಪಡಿಸಿದ್ದ ಮಾವು ಮೇಳಕ್ಕೆ ಉತ್ತಮಪ್ರತಿಕ್ರಿಯೆ ಸಿಕ್ಕಿದೆ. ಮುಂದಿನಬಾರಿ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಆಯೋಜಿಸುವ ಚಿಂತನೆ ಇದೆ. – ರುದ್ರೇಶ್‌, ಉಪನಿರ್ದೇಶಕ ತೋಟಗಾರಿಕ ಇಲಾಖೆ ಮೈಸೂರು

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.