ಕ್ರೀಡೆಯಿಂದ ಮನುಕುಲದ ಸೌಹಾರ್ದ ಶಕ್ತಿ ಉತ್ಪನ್ನ


Team Udayavani, Sep 6, 2017, 12:38 PM IST

mys6.jpg

ಪಿರಿಯಾಪಟ್ಟಣ: ಕ್ರೀಡೆ ಜಗತ್ತಿನ ಮನುಕುಲದ ಸೌಹಾರ್ದ ಕೊಂಡಿಯಾಗಿ ಕೆಲಸ ಮಾಡುವ ಶಕ್ತಿಯನ್ನು ಹೊಂದಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯ್ಕುಮಾರ್‌ ತಿಳಿಸಿದರು. ಅವರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಿರೀಕ್ಷಿಸಿದಷ್ಟು ಫ‌ಲಿತಾಂಶವನ್ನು ಕಾಣದಿರುವುದಕ್ಕೆ ಸರ್ಕಾರಗಳ ಏಕರೀತಿಯ ಕ್ರೀಡಾ ನೀತಿಯನ್ನು ಜಾರಿಗೊಳಿಸದಿರುವುದೇ ಕಾರಣ ಎಂದರು. ವಿದೇಶದಲ್ಲಿರುವ ಎನ್‌ಆರ್‌ಐಗಳು ಹಾಗೂ ಸಂಘ ಸಂಸ್ಥೆಗಳ ರೀತಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೋ›ತ್ಸಾಹ ನೀಡಿದಲ್ಲಿ ಪ್ರತಿಭೆಗಳನ್ನು ಹೊರತರಬಹುದು ಎಂದರು.

ಡಿಡಿಪಿಒ ಶ್ಯಾಮಲಾ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ನಾಗಮ್ಮ ಮಾತನಾಡಿದರು. ಬಾಲಕರ ಸಮಗ್ರ ಪ್ರಶಸ್ತಿಯನ್ನು ರಾವಂದೂರಿನ ಪದವಿ ಪೂರ್ವ ಕಾಲೇಜು ಪಡೆದರೆ, ಬಾಲಕಿಯರ ವಿಭಾಗದಲ್ಲಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪಿರಿಯಾಪಟ್ಟಣ ಪ್ರಶಸ್ತಿ ಪಡೆಯಿತು.

ಕ್ರೀಡಾಕೂಟದ ವೈಯಕ್ತಿಕ ಚಾಂಪಿಯನ್‌ ಆಗಿ ರಾವಂದೂರು ಕಾಲೇಜಿನ ಕೆ.ವೈ.ಮನೋಜ್‌ಆಯ್ಕೆಯಾದರೆ, ಬಾಲಕಿಯರ ವಿಭಾಗದಲ್ಲಿ ಆವರ್ತಿ ರಾಜರಾಜೇಶ್ವರಿ ಕಾಲೇಜಿನ ಎ.ಎಸ್‌. ಕಾವ್ಯಆಯ್ಕೆಯಾದರು. ಇತ್ತೀಚೆಗೆ ನಿವೃತ್ತರಾದ ಡಿಪಿಬಿಎಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಟಿ.ರಮೇಶ್‌ರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಸಿಡಿಸಿ ಅಧ್ಯಕ್ಷ ಸತೀಶ್‌, ಪ್ರಾಂಶುಪಾಲರಾದ ರಾಜು, ಪಾರ್ಥಸಾರಥಿ, ಎನ್‌ಎಸ್‌ಎಸ್‌ ಅಧಿಕಾರಿ ಬೇಬಿ, ಪ್ರಾಧ್ಯಾಪಕರಾದ ರಾಜೇಶ್‌, ಯುವ ಮುಖಂಡ ಶ್ರೀನಿವಾಸ್‌ ಆರ್‌.ತುಂಗಾ, ಬಿರ್ಲಾ ಹರೀಶ್‌, ಶಿವರಾವ್‌, ದೇವೇಂದ್ರ, ಕೆ.ಎನ್‌.ಮಂಜು, ಮಣಿ ಉಪ್ಪಾರ್‌ ಇತರರು ಇದ್ದರು.

ಕ್ರೀಡೆಯಿಂದ ದೈಹಿಕ ಶಕ್ತಿ, ಪ್ರತಿಭೆ ಅನಾವರಣ
ಪಿರಿಯಾಪಟ್ಟಣ:
ವಿದ್ಯೆ ಪ್ರತಿಯೊಬ್ಬರಿಗೂ ಜೀವನದಲ್ಲಿ ಶಿಸ್ತನ್ನು ರೂಡಿಸುತ್ತದೆ ಆದರೆ ಕ್ರೀಡೆ ದೈಹಿಕ ಶಕ್ತಿಯನ್ನು ನೀಡುತ್ತದೆ ವಿಧ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಆಟ ಆಡುವುದರ ಮೂಲಕ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದಾಗುತ್ತದೆ ಎಂದು ಶ್ರೀ.ಚನ್ನಬಸವ ದೇಶಿಕೇಂದ್ರ ಶ್ರೀ ತಿಳಿಸಿದರು.

ಅವರು ತಾಲೂಕಿನ ಬೆಟ್ಟದಪುರದ ಎಸ್‌ಸಿವಿಡಿಎಸ್‌ ಪೌಢಶಾಲೆಯ ಪ್ರಾಯೋಜಕತ್ವ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಪಾರಿವಾಳವನ್ನು ಗಗನಕ್ಕೆ ಹಾರಿಸುವ ಮೂಲಕ ಉದ್ಘಾಟಿಸಿದರು.

ವಿಧ್ಯಾರ್ಥಿಗಳು ತಮಗೆ ಆಸಕ್ತಿ ಹೊಂದಿರುವ ಆಟದಲ್ಲಿ ತೊಡಗಿಸಿಕೊಂಡಿದ್ದರೆ ಅದು ನಿಮ್ಮ  ಮುಂದಿನ ಜೀವನದಲ್ಲಿ ಸ್ಪೂರ್ತಿದಾಯಕವಾಗಿ ನೌಕರಿ ಪಡೆಯಲು ಸಹಾಯವಾಗುತ್ತದೆ ಎಂದು ಶ್ರೀಚನ್ನಬಸವ ಶ್ರೀಗಳು ಹೇಳಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗಾಶೆಟ್ಟಿ ಮಾತಾನಾಡಿದರು. 

ವಿದ್ಯಾರ್ಥಿಗಳ ಶಕ್ತಿ ತುಂಬಲು ಹಾಗೂ ಅವರಲ್ಲಿರುವ ಪ್ರತಿಭೆ ಕಾಣಲು ಕ್ರೀಡೆ ಸಹಕಾರಿ ಎಂದರು. ತಾಲೂಕು ದೈಹಿಕ ಪರಿವೀಕ್ಷಕ ಮಹಾದೇವಪ್ಪ, ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಉಪಾಧ್ಯಕ್ಷೆ ಗೀತಾ, ಎಸ್‌ಸಿವಿಡಿಎಸ್‌ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಲೇಶ್‌, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಂಚಾಕ್ಷರಿ, ಜೆಡಿಎಸ್‌ ಮುಖಂಡ ರಾಜೇಂದ್ರ ನಿವೃತ ಶಿಕ್ಷಕ ನಾಗರಾಜೇಗೌಡ ಇತರು ಇದ್ದರು.

ಟಾಪ್ ನ್ಯೂಸ್

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

Palm-Oil

Edible Oil Mission: ಕರಾವಳಿಗರ ಕೈ ಹಿಡಿದೀತೇ ಎಣ್ಣೆ ತಾಳೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

KCV

By Election: ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್‌ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.