Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್
Team Udayavani, Oct 19, 2024, 8:58 PM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸುಮಾರು 5 ಸಾವಿರ ಕೋಟಿ ರೂ.ಗಳ ಹಗರಣ ನಡೆದಿದ್ದು ಇದರ ತನಿಖೆಯನ್ನು ತತ್ಕ್ಷಣವೇ ಸಿಬಿಐಗೆ ವಹಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬವೇ ನಿವೇಶನ ಹಂಚಿಕೆ ಹಗರಣದಲ್ಲಿ ಭಾಗಿಯಾಗಿದೆ. ಅವರ ಕುಟುಂಬವೇ ಫಲಾನುಭವಿಯಾಗಿದೆ. ಹಾಗಾಗಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದರು. ಇದನ್ನು ಸಿದ್ದರಾಮಯ್ಯ ಚಾಲೆಂಜ್ ಮಾಡಿದ್ದರು. ಆದರೆ ಸದ್ಯ ಈ ಪ್ರಕರಣ ಲೋಕಾಯುಕ್ತ ಹಾಗೂ ಇ.ಡಿ.ಯಿಂದ ತನಿಖೆ ನಡೆಯುತ್ತಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?
Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ
Muda Scam: ಮುಡಾ ದಾಖಲೆ ಸುಟ್ಟ ಸಚಿವ ಬೈರತಿ; ಶೋಭಾ ಕರಂದ್ಲಾಜೆ
By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.