MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ


Team Udayavani, Oct 28, 2024, 12:08 AM IST

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

ಮೈಸೂರು: ಮುಡಾದಲ್ಲಿ 50:50 ಅನುಪಾತದಲ್ಲಿ ಹಂಚಿಕೆಯಾಗಿ ರುವ ನಿವೇಶನಗಳ ಹಗರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಇ.ಡಿ. ಅಧಿಕಾರಿಗಳು ಮುಡಾ ಎಂಜಿನಿಯರ್‌ಗಳಾದ ಆರ್‌.ಶ್ರೀನಿವಾಸ್‌, ರಾಜಶೇಖರ್‌, ರೆಕಾರ್ಡ್‌ ರೂಂನ ಸಿಬಂದಿ ರವಿ ಹಾಗೂ ಮತ್ತೊಬ್ಬ ಸಿಬಂದಿಯನ್ನು ವಿಚಾರಣೆಗೆ ಬರುವಂತೆ ಸೂಚಿಸಿದ್ದು, ಇವರೆಲ್ಲರೂ ಸೋಮವಾರ ಬೆಂಗಳೂರಿನ ಇ.ಡಿ. ಕಚೇರಿಯಲ್ಲಿ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಕ್ಕೂ ಮೊದಲು ಇ.ಡಿ. ಅಧಿಕಾರಿಗಳು ಮುಡಾದ 8 ಮಂದಿಗೆ ನೋಟಿಸ್‌ ಜಾರಿ ಮಾಡಿದ್ದರು. ಇವರಲ್ಲಿ ನಾಲ್ವರು ಅಧಿಕಾರಿಗಳು ಮತ್ತು ಸಿಬಂದಿ ಶುಕ್ರವಾರ ವಿಚಾರಣೆಗೆ ಒಳಪಟ್ಟಿದ್ದರು.

 

ಟಾಪ್ ನ್ಯೂಸ್

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

akhilesh

Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ

salman-khan

Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್‌

rajnath 2

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

Stalin Son

DMK;  ರಿವಾಜು ಮೀರಿ ದೀಪಾವಳಿ ಶುಭಕೋರಿದ ಡಿಸಿಎಂ ಉದಯನಿಧಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

6

Arrested: ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷೆ ಪತಿಯ ಹತ್ಯೆ: ನಾಲ್ವರ ಬಂಧನ 

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

police crime

Delhi; ಅಕ್ರಮ ಚೀನಿ ಮೊಬೈಲ್‌ ಜಾಮರ್‌ ಪತ್ತೆ

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

akhilesh

Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.