![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 24, 2023, 10:46 PM IST
ಹುಣಸೂರು: ಹುಣಸೂರಿನ ಕಾಫಿ ವರ್ಕ್ಸ್ ರಸ್ತೆಯ ಶ್ರೀ ಮುನೇಶ್ವರಸ್ವಾಮಿ 17 ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ದೇವರ ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಶನಿವಾರ ವಿಜೃಂಭಣೆಯಿಂದ ನಡೆಯಿತು. ಭಕ್ತರು ಉತ್ಸುಕತೆಯಿಂದ ಭಾಗವಹಿಸಿದ್ದರು.
ನಗರದ ಜನತೆಯ ಆರಾಧ್ಯ ಧೈವ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಮುಂಜಾನೆ ಅರ್ಚಕ ನಾರಾಯಣಮೂರ್ತಿ ನೇತೃತ್ವದಲ್ಲಿ ಅರ್ಚಕರು ಗಣಪತಿ ಹೋಮ, ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.
ಸಂಜೆ ದೇವಾಲಯದಿಂದ ಮಂಗಳವಾದ್ಯ, ತಮಟೆ, ವೀರಗಾಸೆ ಕುಣಿತದೊಂದಿಗೆ ಹೊರಟ ದೇವರ ಉತ್ಸವವು ನಗರದ ಎಸ್.ಜೆ.ರಸ್ತೆ, ಜೆಎಲ್ಬಿ ರಸ್ತೆ, ಲಕ್ಷ್ಮೀ ವಿಲಾಸ್ ವೃತ್ತ, ಮಂಟಿ ಸರ್ಕಲ್, ಗಣೇಶಗುಡಿ ಬೀದಿ, ದಾವಣಿಬೀದಿ, ಬ್ರಾಹ್ಮಣಬೀದಿ ಮಾರ್ಗವಾಗಿ ದೇವಾಲಯಕ್ಕೆ ಸಾಗಿ ಬಂದರು. ನೂರಾರು ಮಂದಿ ಭಕ್ತರು ರಸ್ತೆಗಳಲ್ಲಿ ಈಡುಗಾಯಿ ಒಡೆದರು. ಪೂಜೆ ಸಲ್ಲಿಸಿದರು.
ಇಂದು ಅನ್ನದಾನ
ಭಾನುವಾರ ಮುಂಜಾನೆ 4 ಗಂಟೆಗೆ ಮುನೇಶ್ವರ ಸ್ವಾಮಿಗೆ ಹರಕೆ ಸಮರ್ಪಿಸುವರು, ಮದ್ಯಾಹ್ನ ಮಹಾಮಂಗಳಾರತಿ ನಂತರ ೧ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಮುನೇಶ್ವರಸ್ವಾಮಿ ಸೇವಾ ಸಮಿತಿ ತಿಳಿಸಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.