![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 30, 2023, 1:10 PM IST
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಘಟನೆ ಬೆಳಕಿಗೆ ಬಂದು ಆರು ದಿನವಾದರೂ ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸದ ಕುರಿತು ಆಕ್ರೋಶ ವ್ಯಕ್ತವಾಗಿದೆ.
ಕಳೆದ ಮೂರು ವರ್ಷದಿಂದ ಮೈಸೂರಿನಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಎರಡು ಅನಧಿಕೃತ ಆಸ್ಪತ್ರೆಗಳು ಬೆಳಕಿಗೆ ಬಂದಿತ್ತು. ಆದರೆ ಇಷ್ಟೆಲ್ಲಾ ನಡೆದರೂ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರು ಒಂದೂ ಸಭೆ ನಡೆಸಿಲ್ಲ. ಇಷ್ಟೆಲ್ಲ ಗಂಭೀರತೆ ಇದ್ದರೂ ಈವರೆಗೂ ಸಣ್ಣ ಸಭೆಯನ್ನು ನಡೆಸದ ಉಸ್ತುವಾರಿ ಸಚಿವರ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಹೆಣ್ಣು ಭ್ರೂಣ ಹತ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಗೊತ್ತಿದ್ದರೂ ಅವರು ಕಣ್ಮುಚ್ಚಿ ಕುಳಿತಿದ್ದರು ಎಂಬ ಅನುಮಾನವನ್ನು ಹಲವರು ಹೊರಹಾಕಿದ್ದಾರೆ. ಇಷ್ಟೆಲ್ಲ ವೈಫಲ್ಯಗಳಿದ್ದರು ಸಚಿವರು ಸುಮ್ಮನಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.