![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 21, 2021, 5:11 PM IST
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದುದೆಹಲಿಯೇ ಹೇಳುತ್ತಿದೆ.ದೆಹಲಿ ಹೈಕಮಾಂಡ್ ಏನುಹೇಳುತ್ತಿದೆಯೋ ಅದನ್ನೇನಾವು ಹೇಳುತ್ತಿದ್ದೇವೆ.ಸಿಎಂ ಬದಲಾವಣೆ ಖಚಿತಎಂದು ವಿಧಾ® ಪರಿಷತ್ ಸದಸ್ಯ ಎಚ್. ವಿಶ್ವನಾಥ್ಹೇಳಿದ್ದಾರೆ.
ಮಂಗಳವಾರ ತಮ್ಮನ್ನು ಸಂಪರ್ಕಿಸಿ ಪತ್ರಕರ್ತರಿಗೆ ಸಿಎಂ ಬದಲಾವಣೆ ಸಂಬಂಧಪ್ರತಿಕ್ರಿಯಿಸಿ, ಖಂಡಿತವಾಗಿ ಸಿಎಂ ಬದಲಾವಣೆಆಗೇ ಆಗುತ್ತದೆ. ಎಲ್ಲ ರಾಜಕೀಯ ಪಕ್ಷಗಳಲ್ಲೂಈ ರೀತಿಯ ಪ್ರಕ್ರಿಯೆ ನಡೆಯುತ ¤ಲೇಇರುತ್ತದೆ. ಬಿಜೆಪಿಯಲ್ಲಿಯೂ ಇದೆ ಅಷ್ಟೇಎಂದರು.ಭವಿಷ್ಯಕ್ಕೆ ಒಳ್ಳೆಯದಾಗುವ ದೃಷ್ಟಿಯಿಂದ,ಕರ್ನಾಟಕ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂಭಾರತೀಯ ಜನತಾ ಪಾರ್ಟಿಯ ಮುಂದಿನಭವಿಷ್ಯಕ್ಕೆ ಒಳ್ಳೆಯದಾಗುವ ದೃಷ್ಟಿಯಿಂದ ಈಪ್ರಕ್ರಿಯೆ ನಡೆಯುತ್ತಿದೆ. ಯಡಿಯೂರಪ್ಪಅವರಿಗೆ ಸಂಧ್ಯಾ ಕಾಲವಿದು. ಈಕಾಲದಲ್ಲಿ ಅವರು ಸಾರ್ವಜನಿಕವಾಗಿ ಹಾಗೂ ರಾಜಕೀಯವಾಗಿ ಗೌರವಯುತವಾಗಿ ವಿದಾಯ ಹೇಳಬೇಕು,ಅದನ್ನು ಹೊರತುಪಡಿಸಿ ಬೇರೇನೂ ಇಲ್ಲ. ಸಿಎಂಬದಲಾವಣೆ ಖಂಡಿತವಾಗಿ ಆಗೇ ಆಗುತ್ತದೆಎಂದರು.
ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂದುಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದವಿಶ್ವನಾಥ್, ಫೋನ್ ಟ್ಯಾಪಿಂಗ್ ಯಾವಾಗಲೂನಡೆಯುತ್ತಲೇ ಇರುತ್ತದೆ. ಕುಮಾರಸ್ವಾಮಿಸಿಎಂ ಆಗಿದ್ದಾಗ ನನ್ನನ್ನು ಸೇರಿ 700 ಜನರಫೋನ್ಗಳನ್ನು ಟ್ಯಾಪಿಂಗ್ ಮಾಡಲಾಗಿತ್ತು.ಆದರೆ, ಏನು ಆಗಲಿಲ್ಲ. ಫೋನ್ ಟ್ಯಾಪಿಂಗ್ನಿಂದ ರಾಜಕೀಯದಲ್ಲಿ ಏ® ು ಮಾv ಲುಸಾ« Âವಿಲ್ಲ. ರಾಜಕಾರಣದಲ್ಲಿ ಯಾವವಿಚಾರವೂ ಗೌಪ್ಯವಾಗಿ ಇರುವುದಿಲ್ಲಎಂದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.