![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 7, 2021, 5:05 PM IST
ಮೈಸೂರು : ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಅಂಡಿತವಳ್ಳಿ ಗ್ರಾಮದ ದೃಷ್ಟಿ ವಿಶೇಷ ಚೇತನೆ ಲತಾ ಎಚ್.ಎನ್. ಅವರು ಎಂಎ ಕನ್ನಡದ ವಿಷಯದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಮೂಲತಃ ಕೃಷಿಕರಾದ ನಾಗರಾಜು, ರಾಧಾ ದಂಪತಿ ಪುತ್ರಿಯಾದ ಲತಾ ಅವರು ಬಾಲ್ಯದಲ್ಲೇ ದೃಷ್ಟಿ ಕಳೆದುಕೊಂಡರು. ಮಹಾರಾಣಿ ಕಾಲೇಜಿನಲ್ಲಿ ಬಿಎ ಮುಗಿಸಿ ನಂತರ ಮಾನಸಗಂಗೋತ್ರಿಯಲ್ಲಿ ಎಂಎ ಕನ್ನಡಕ್ಕೆ ಸೇರಿಕೊಂಡ ಇವರು ಛಲ ಬಿಡದೆ ಓದಿ ಇದೀಗ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಇದನ್ನೂ ಓದಿ:ಐಮೊಬೈಲ್ ಪೇ ಆ್ಯಪ್ ಮೂಲಕ ಯಾವುದೇ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಬಾಕಿ ತಕ್ಷಣ ಪಾವತಿಸಿ
ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಲತಾ ಅವರು ಚಿಕ್ಕ ವಯಸ್ಸಿನಿಂದಲೂ ನಾನು ಲೆಕ್ಚರ್ ಆಗುವ ಗುರಿ ಇಟ್ಟುಕೊಂಡಿದ್ದು, ಮುಂದೆ ಎನ್ ಇಟಿ ಮುಗಿಸಿ ಪಿಎಚ್.ಡಿ ಮಾಡಿ ಪ್ರಾಧ್ಯಾಪಕಿ ವೃತ್ತಿ ಜೀವನ ಆರಂಭಿಸುವ ಕನಸು ನನಗಿದೆ ಎಂದು ತಿಳಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.