ಹಿಂದುಳಿದವರ ಪಾಲಿಗೆ ಧ್ವನಿ ಆಗಿದ್ದ ದೇವರಾಜ ಅರಸು


Team Udayavani, Jun 7, 2021, 6:22 PM IST

mysore news

ಮೈಸೂರು: ಡಿ.ದೇವರಾಜ ಅರಸರಕಾರ್ಯಕ್ರಮ ಗಳು ದನಿಯಿಲ್ಲದವರಿಗೆ ಎಂದಿಗೂಪ್ರೇರಕ ಶಕ್ತಿಯಾಗಿದ್ದವು ಎಂದು ಡಿ.ದೇವರಾಜಅರಸು ನಿಗಮದ ಅಧ್ಯಕ್ಷ ಆರ್‌.ರಘು ಕೌಟಿಲ್ಯತಿಳಿಸಿದರು.

ಬೆಂಗಳೂರಿನ ದೇವರಾಜ ಅರಸುನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಮಾಜಿಮುಖ್ಯಮಂತ್ರಿ ದಿವಂಗತ ದೇವರಾಜ ಅರಸು39ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಾಮಾಜಿಕ ನ್ಯಾಯ: ದಿವಂಗತ ದೇವರಾಜಅರಸರು 70 – 80ರ ದಶಕದಲ್ಲಿ ಧ್ವನಿ ಇಲ್ಲದಸಮಾಜಗಳಿಗೆ ಕೊಟ್ಟಂತಹ ಕಾರ್ಯಕ್ರಮಗಳು,ಮೀಸಲಾತಿ ಸವಲತ್ತು ಶತಮಾನ ಕಳೆದರೂಹಿಂದುಳಿದ ಸಮಾಜಗಳು ಮರೆಯಲಾರದಂತಹಕಾರ್ಯಕ್ರಮಗಳಾಗಿವೆ.

ಅರಸರಹಾದಿಯಲ್ಲಿಯೇ ಇಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಾಗುತ್ತಿದ್ದು ಎಲ್ಲಾಸಮಾಜಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಲುಶ್ರಮಿಸುತ್ತಿದ್ದಾರೆಂದರು.ಅಜರಾಮರ: ಡಿ.ದೇವರಾಜ ಅರಸರು ತುಳಿತಕ್ಕೆಒಳಗಾದವರ ಹಾಗೂ “ಉಳುವವನೇ ಭೂಮಿಒಡೆಯ’ ಎಂಬ ಕ್ರಾಂತಿಕಾರಕ ಕಾರ್ಯಕ್ರಮಗಳನ್ನುಜಾರಿಗೆ ತರುವ ಮೂಲಕ ಶೋಷಣೆಗೆ ಒಳಗಾಗಿದ್ದಎಲ್ಲಾ ವರ್ಗಗಳ ಶ್ರಮಿಕರು, ಬಡವರ ಪರವಾಗಿಕಾರ್ಯಕ್ರಮ ರೂಪಿಸಿದರು.

ಕರ್ನಾಟಕದಇತಿಹಾಸ ಇರುವವರೆಗೂ ದೇವರಾಜ ಅರಸರುಅಜರಾಮರ ಎಂದರು.ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಅವರ ನೇತೃತ್ವದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡುತ್ತಿದ್ದು ಶ್ರಮಿಕ ಹಾಗೂಹಿಂದುಳಿದ ವರ್ಗಗಳ ಬಗೆಗಿನ ಕಾಳಜಿವರ್ಣನಾತೀತ. ಅದನ್ನು ಈ ಎರಡು ಕೋವಿಡ್‌ಅಲೆಗಳಲ್ಲಿ ರಾಜ್ಯದ ಜನ ಅರಿತಿದ್ದಾರೆಂದರು.

ದೇವರಾಜು ಅರಸರಿಂದ ಅನೇಕ ಕಾರ್ಯಕ್ರಮ:ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳಅಭಿವೃದ್ಧಿ ನಿಗಮದಿಂದ ಕಾಯಕ ಸಮುದಾಯಗಳು ಸೇರಿದಂತೆ ವಿವಿಧ ವರ್ಗಗಳಶ್ರಮಿಕರಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಕೊರೊನಾ ಸಂಕಷ್ಟದಿಂದ ಆದಾಯದ ಮೂಲ ಕಳೆದುಕೊಂಡಿರುವ ವಿವಿಧ ಸಮುದಾಯಗಳ ಕುಟುಂಬಗಳಿಗೆ ಸದ್ಯದಲ್ಲೇ ಕೆಲವು ಯೋಜನೆಗಳನ್ನುಪ್ರಕಟಿಸಲು ನಿಗಮವು ಉದ್ದೇಶಿಸಿದ್ದು ಇದಕ್ಕೆ ಸಿಎಂಒತ್ತಾಸೆಯಾಗಿದ್ದಾರೆಂದರು.

ಈ ಸಂದರ್ಭದಲ್ಲಿ ವಿಶ್ವಕರ್ಮ ಅಭಿವೃದ್ಧಿನಿಗಮದ ಅಧ್ಯಕ್ಷರಾದ ಬಾಬು ಪತ್ತಾರ್‌, ಉಪ್ಪಾರಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗಿರೀಶ್‌ಉಪ್ಪಾರ್‌, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದವಿ.ರವಿ, ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.