![Amith-sha](https://www.udayavani.com/wp-content/uploads/2024/07/Amith-sha-415x249.jpg)
Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!
Team Udayavani, Jun 29, 2024, 1:17 PM IST
![Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!](https://www.udayavani.com/wp-content/uploads/2024/06/tiger-2-620x342.jpg)
ಮೈಸೂರು: ಇಲ್ಲಿನ ವರಕೂಡು ಮೊರಾರ್ಜಿ ಶಾಲೆ ಹಿಂಭಾಗ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಮೈಸೂರು ತಾಲೂಕಿನ ವರುಣ ಸಮೀಪದ ವರಕೂಡು ಗ್ರಾಮದ ಮಹದೇಶ್ವರ ದೇವಸ್ಥಾನದ ರಸ್ತೆಯಲ್ಲಿ ಬಳಿ ಹುಲಿ ಕಾಣಿಸಿಕೊಂಡಿದೆ. ಶನಿವಾರ ಬೆಳಿಗ್ಗೆ 10:30 ರ ವೇಳೆಯಲ್ಲಿ ಟ್ರ್ಯಾಕ್ಟರ್ ನಲ್ಲಿ ಹೋಗುತ್ತಿದ್ದವರಿಗೆ ಕಾಣಿಸಿಕೊಂಡಿದೆ.
ಈ ದಾರಿಯಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕ ಹುಲಿಯ ಚಲನವಲನದ ವಿಡಿಯೋ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ. ಕೂಡಲೇ ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
![Amith-sha](https://www.udayavani.com/wp-content/uploads/2024/07/Amith-sha-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![robbers](https://www.udayavani.com/wp-content/uploads/2024/06/robbers-1-150x89.jpg)
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
![5-hunsur](https://www.udayavani.com/wp-content/uploads/2024/06/5-hunsur-1-150x90.jpg)
Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ
![Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು](https://www.udayavani.com/wp-content/uploads/2024/06/hunasur-1-150x78.jpg)
Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು
![Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ](https://www.udayavani.com/wp-content/uploads/2024/06/hunasur-150x86.jpg)
Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
![B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ](https://www.udayavani.com/wp-content/uploads/2024/06/bs-v-150x96.jpg)
B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ
MUST WATCH
ಹೊಸ ಸೇರ್ಪಡೆ
![Amith-sha](https://www.udayavani.com/wp-content/uploads/2024/07/Amith-sha-150x90.jpg)
New Criminal Laws: ಪೂರ್ಣ ಸ್ವದೇಶಿ, ನ್ಯಾಯ ಆಧಾರಿತ, ಸಂತ್ರಸ್ತರ ಪರ- ಅಮಿತ್ ಶಾ
![Sandalwood: ಮಾನ್ವಿತಾ ನಟನೆಯ ‘ಒನ್ ಆ್ಯಂಡ್ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು](https://www.udayavani.com/wp-content/uploads/2024/07/manvita-150x83.jpg)
Sandalwood: ಮಾನ್ವಿತಾ ನಟನೆಯ ‘ಒನ್ ಆ್ಯಂಡ್ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು
![KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ](https://www.udayavani.com/wp-content/uploads/2024/07/KKRDB-150x83.jpg)
KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ
![ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!](https://www.udayavani.com/wp-content/uploads/2024/07/Adike-150x84.jpg)
ಪುತ್ತೂರು: ಅಡಿಕೆ ಪಾಲದ ಮೇಲೆ ಜೀವ ಪಣಕ್ಕಿಟ್ಟು ನಡಿಗೆ!
![Mahesh](https://www.udayavani.com/wp-content/uploads/2024/07/Mahesh-150x83.jpg)
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.