Mysuru Dasara: ಕಣ್ಮನ ಸೆಳೆದ ವಿಂಟೇಜ್‌ ಕಾರುಗಳ ವಯ್ಯಾರ


Team Udayavani, Oct 21, 2023, 3:17 PM IST

tdy-16

ಮೈಸೂರು: ನಾಡಹಬ್ಬ ಮೈಸೂರು ದಸರಾದ ಆರನೇ ದಿನವಾದ ಶುಕ್ರವಾರ ಎಂಜಿಎಸ್‌ನಿಂದ ನಡೆದ ದಿ ಮೈಸೂರು ದಸರಾ ವಿಂಟೇಜ್‌ ಕಾರು ಹಾಗೂ ಬೈಕ್‌ಗಳ ಪ್ರದರ್ಶನ, ರ್ಯಾಲಿ ಎಲ್ಲರ ಕಣ್ಮನ ಸೆಳೆಯಿತು. ಮೈಸೂರಿನ ಹೆಬ್ಟಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಪ್ರದರ್ಶನ ಹಾಗೂ ರ್ಯಾಲಿಯಲ್ಲಿ ನೂರಿನ್ನೂರು ವರ್ಷ ಪೂರೈಸಿದ ವಿಭಿನ್ನ, ವಿಶೇಷ ವಾದರಿಯ ಕಾರುಗಳು, ದ್ವಿಚಕ್ರ ವಾಹನಗಳನ್ನು ಜನರು ಕಣ್ತುಂಬಿಕೊಂಡರು.

ಪ್ರದರ್ಶನದ ಜೊತೆ ರ್ಯಾಲಿ: ಹಳೆಯ ಮಾಡೆಲ್‌ ಕಾರುಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳುವುದರ ಜತೆಗೆ ಅವುಗಳ ಬಣ್ಣವೂ ಮಾಸದಂತೆ ಜೋಪಾನ ಮಾಡಿಕೊಂಡು ಬಂದಿರುವ ಎಂ.ಜಿ.ಎಸ್‌ನವರು ನಾಡ ಹಬ್ಬ ದಸರಾ ಪ್ರಯುಕ್ತ ತಮ್ಮ ಸಂಗ್ರಹದಲ್ಲಿರುವ ವಿಂಟೇಜ್‌ ಕಾರ್‌ಗಳು, ದ್ವಿಚಕ್ರ ವಾಹನಗಳನ್ನು ಪ್ರದರ್ಶಿಸಿದರಲ್ಲದೆ, ಅವುಗಳ ರ್ಯಾಲಿ ಕೂಡ ನಡೆಸಿದರು.

ರ್ಯಾಲಿಯಲ್ಲಿ 1909ರಲ್ಲಿ ತಯಾರಾದ ಫೋರ್ಡ್‌ ಕಾರು, 1935ರಲ್ಲಿ ಬ್ರಿಟಿಷರು ತಯಾರಿಸಿ ಬಳಸುತ್ತಿದ್ದ ಮಾಸ್ಟರ್‌ ಪೀಸ್‌ ಕಾರು ಎಂದು ಕರೆಯುವ ರೋಲ್ಸ್‌ ರಾಯ್‌, 1948ರ ಹಿಂದೂಸ್ತಾನ್‌-10, ಅಂಬಾಸೀಡರ್‌, 1932ರ ತಯಾರಾದ ಬುಲ್ಕ್ ರೋಡ್‌ ಮಾಸ್ಟರ್‌ ಕಾರು, 1960ರಲ್ಲಿ ರೋಡಿಗಿಳಿದಿದ್ದ ವಿಲ್ಲಿ ಜೀಪ್‌, 1930ರಲ್ಲಿ ತಯಾರಾಗಿದ್ದ ಕಾಡ್ಲಿಕ್‌, 1964ರ ಕಿಂಗ್ಸೆ ಕಾರು, 1955ರ ಮಿರರ್‌ ಮೈನರ್‌, 1930ರ ಡಿಸ್ಟೋ ಕಾರು ಹೀಗೆ ಹಲವು ಗತಕಾಲದ ಕಾರುಗಳು ಕಣ್ಮನ ಸೆಳೆದವು. ಇವುಗಳ ಜತೆಗೆ ಹಳೇ ಕಾಲದ ಅಪರೂಪದ ದ್ವಿಚಕ್ರ ವಾಹನಗಳು ನೋಡುಗರನ್ನು ಆಕರ್ಷಿಸಿದವು.

ಮೈಸೂರಿನ ಹೆಬ್ಟಾಳ ಕೈಗಾರಿಕಾ ಪ್ರದೇಶದಲ್ಲಿ ದಿ ಮೈಸೂರು ದಸರಾ ವಿಂಟೇಜ್‌ ಕಾರು ಹಾಗೂ ಬೈಕುಗಳ ಪ್ರದರ್ಶನ, ರ್ಯಾಲಿಯಲ್ಲಿ ಸಂಸದ ಪ್ರತಾಪ್‌ಸಿಂಹ, ಶಾಸಕ ಟಿ.ಎಸ್‌.ಶ್ರೀವತ್ಸ ಚಾಲನೆ ನೀಡಿದರು. ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಹಾಜರಿದ್ದರು.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.