Nagarahole: ವನ್ಯಪ್ರಾಣಿಗಳ ಬೇಟೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ, ಮೂವರು ಪರಾರಿ


Team Udayavani, Apr 12, 2024, 8:23 AM IST

Nagarahole: ವನ್ಯಪ್ರಾಣಿ ಬೇಟೆಗೆ ಹೊಂಚು… ಇಬ್ಬರ ಬಂಧನ, ಮೂವರು ಪರಾರಿ

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿ ವನ್ಯಜೀವಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಕಳ್ಳ ಬೇಟೆಗಾರರ ತಂಡವನ್ನು ಅರಣ್ಯ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಅಯುಧ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ, ಮೂವರು ಪರಾರಿಯಾಗಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಲ್ವೇರಿ ಗ್ರಾಮದ ಎಂ.ಕಾವೇರಪ್ಪ ಕೆ.ಕೆ, ಕೋತೂರಿನ ಆಕರ್ಷ.ವಿ.ಆರ್ ಬಂಧಿತ ಆರೋಪಿಗಳು. ಕೃತ್ಯ ನಡೆಸಲು ಬಳಸಿದ್ದ ಓಮಿನಿ ಕಾರು, ಎಸ್.ಬಿ.ಬಿ.ಎಲ್ ಒಂಟಿ ನಳಿಕೆ ಬಂದೂಕು, ಚೂರಿ, ಕತ್ತಿ, ಮೊಬೈಲ್-ಸಿಮ್‌ಕಾರ್ಡ್ ವಶಪಡಿಸಿಕೊಂಡಿದ್ದಾರೆ. ಕೊತೂರಿನ ಬೋಪಣ್ಣ, ಅಭಿ, ರಂಜು ಒಂಟಿ ನಳಿಕೆ ಬಂದೂಕು ಹಾಗೂ ಕಾಡತೂಸುಗಳೊಂದಿಗೆ ಪರಾರಿಯಾಗಿದ್ದಾರೆ.

ಘಟನೆ ವಿವರ:
ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಕಚುವಿನಹಳ್ಳಿ ಮೀಸಲು ಅರಣ್ಯಪ್ರದೇಶದಂಚಿನಲ್ಲಿ ಘಟನೆ ನಡೆದಿದ್ದು, ಏ.10ರ ಬುಧವಾರ ರಾತ್ರಿ ಆನೆಚೌಕೂರು ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವೇಳೆ ಹುಣಸೂರು-ಗೋಣಿಕೊಪ್ಪ ಮುಖ್ಯರಸ್ತೆಯ ಜಡೇ ಆಲದಮರದ ಗೇಟ್ ಬಳಿ ಒಮಿನಿಯೊಂದು ನಿಂತಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಚುವಿನಹಳ್ಳಿ ರಾಜ್ಯ ಮೀಸಲು ಅರಣ್ಯದೊಳಗೆ ಐದು ಮಂದಿಯ ತಂಡ ವನ್ಯಪ್ರಾಣಿಯನ್ನು ಬೇಟೆಯಾಡಲು ಸಂಶಯಾಸ್ಪದವಾಗಿ ಹೊಂಚು ಹಾಕುತ್ತಿದ್ದರು. ತಕ್ಷಣವೇ ಕಾರ್ಯಪ್ರವೃತರಾದ ಅರಣ್ಯ ಸಿಬ್ಬಂದಿಯನ್ನು ಕಂಡ ಬೇಟೆಗಾರರು ತಪ್ಪಿಸಿಕೊಳ್ಳಲು ಒಮಿನಿಯನ್ನೇರಿ ಪರಾರಿಯಾಗಲೆತ್ನಿಸಿದಾಗ ಸಿಬ್ಬಂದಿಗಳು ಸಿನಿಮೀಯಾ ಮಾದರಿಯಲ್ಲಿ ಬೆನ್ನಟ್ಟಿ ಪಿರಿಯಾಪಟ್ಟಣ-ಬೆಟ್ಟದಪುರ ಮುಖ್ಯ ರಸ್ತೆಯ ಸಿ.ಸಿ.ಕಾಂಪ್ಲೆಕ್ಸ್ ಬಳಿ ಆರೋಪಿಗಳಿಬ್ಬರನ್ನು ಕೃತ್ಯಕ್ಕೆ ಬಳಸುವ ಪರಿಕರಗಳೊಂದಿಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ಉದಯವಾಣಿ ತಿಳಿಸಿದ್ದಾರೆ.

ಎಸಿಎಫ್ ದಯಾನಂದ್ ಮಾರ್ಗದರ್ಶನದಲ್ಲಿ ಕಾರ್ಯಚರಣೆಯಲ್ಲಿ ಡಿಆರ್‌ಎಫ್‌ಒ ರಾಮಣ್ಣ.ಪಿ.ಎಲ್ ಸೇರಿದಂತೆ ಗಸ್ತು ಅರಣ್ಯಪಾಲಕರು ಹಾಗೂ ಎಪಿಸಿ ಸಿಬ್ಬಂದಿ ಭಾಗವಹಿದ್ದರು.

ಇದನ್ನೂ ಓದಿ: Tiruchirappalli; ತರಕಾರಿ ಮಾರಾಟ ಮಾಡಿ ಮತಯಾಚನೆ ಮಾಡುತ್ತಿದ್ದಾರೆ ಪದ್ಮಶ್ರೀ ಪುರಸ್ಕೃತ

ಟಾಪ್ ನ್ಯೂಸ್

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

sanjay-raut

Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

SIT

Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

buda

Bellary; ಬುಡಾ ಬಗ್ಗೆ ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ: ಎನ್.ಪ್ರತಾಪ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.