ಸಾಹಿತ್ಯ ಸಂಶೋಧನೆಯಿಂದ ಹೊಸ ಓದುಗರು


Team Udayavani, Jan 29, 2018, 12:52 PM IST

m1-sahitya.jpg

ಮೈಸೂರು: ಸಾಹಿತ್ಯಸ್ತಕರು, ಸಾಹಿತಿಗಳು ಹಾಗೂ ವಿಮರ್ಶಕರ ಹಲವು ವಿಚಾರ ವಿನಿಮಯಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಆರಂಭಿಸಿರುವ ಜಿಲ್ಲಾ ಚಕೋರ ವೇದಿಕೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು.

ಮೈಸೂರು ವಿವಿ ಮಾನಸಗಂಗೋತ್ರಿಯಲ್ಲಿರುವ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್‌, ಕಾವ್ಯವೆಂಬುದು ಅಶಾಸ್ತ್ರೀಯವಾದದ್ದು, ಅದು ವಿಕೇಂದ್ರಿಕರಣವಾಗಬೇಕು.

ಕಾವ್ಯ ರಚನೆ ಎಂಬುದು ಭಾವ ಸಂವಾದದ ಜತೆಗೆ ಬುದ್ಧಿ ಮತ್ತು ತಾತ್ವಿಕ ಸಂಘರ್ಷವಿರಬೇಕು. ವಿಮರ್ಶೆಯೂ ಸಹ ಉತ್ತಮವಾದ ಸಾಹಿತ್ಯ ಮತ್ತು ಬರವಬಣಿಗೆಯಾಗಿದ್ದು, ಸಾಹಿತ್ಯಕ್ಕೆ ನೀಡಲಾಗುವ ಪ್ರಾಮುಖ್ಯತೆಯನ್ನು ವಿಮರ್ಶೆಗೂ ನೀಡಬೇಕಿದೆ.

ಸಂಶೋಧನೆಯ ಬರವಣಿಗೆ ಸಹ ಸೃಜಲಶೀಲ ಸಾಹಿತ್ಯವಾಗಲಿದ್ದು, ಸಂಶೋಧನೆಯಲ್ಲಿ ಉದ್ಭವಿಸುವ ಹೊಸ ವಿಚಾರಗಳು ಸಾಹಿತ್ಯಕ್ಕೆ ಪುಷ್ಟಿ ನೀಡುತ್ತದೆ. ಇದರಿಂದ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಓದುಗರನ್ನು ಕಂಡುಕೊಳ್ಳಲು ನೆರವಾಗಲಿದೆ ಎಂದರು.

ಪುಸ್ತಕದಲ್ಲೇ ಓದಬೇಕಿದೆ: ಸಾಹಿತ್ಯವನ್ನು ಪುಸ್ತಕದಲ್ಲೇ ಓದಬೇಕಿದ್ದು, ಇದರಿಂದ ಮಾತ್ರ ಅನುಭವದೊಂದಿಗೆ ಸಾಹಿತ್ಯ ಚೆನ್ನಾಗಿ ಅರ್ಥವಾಗುತ್ತದೆ. ಇತ್ತೀಚಿಗೆ ಸಾಹಿತ್ಯದ ಮಜಲು ವಿಸ್ತಾರಗೊಂಡಿರುವುದರಿಂದ ಇಂಟರ್‌ನೆಟ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾಹಿತ್ಯ ಓದುತ್ತಿದ್ದಾರೆ.

ಇದು ಒಳ್ಳೆಯದಾಗಿದ್ದು, ಕನ್ನಡ ಸಾಹಿತ್ಯ ಉಳಿವಿಗೆ ಉತ್ತಮ ಮಾರ್ಗವಾಗಿದೆ. ಆದರೆ ಸಾಹಿತ್ಯಗಳನ್ನು ಪುಸ್ತಕದಲ್ಲಿ ಓದುವ ಸಾಹಿತ್ಯದ ರುಚಿಯೇ ಬೇರೆಯಾಗಿರುವುದರಿಂದ ಪುಸ್ತಕದಲ್ಲಿ ಸಾಹಿತ್ಯ ಓದುವ ಸಂಸ್ಕೃತಿ ಉಳಿಸಬೇಕಿದೆ ಎಂದು ಹೇಳಿದರು. ಅಕಾಡೆಮಿ ಪ್ರತಿನಿಧಿಗಳಾದ ಡಾ.ಶೀಲ್ಪ$ಶ್ರೀ, ಮೀ.ಗೂ.ರಮೇಶ್‌ ಹಾಜರಿದ್ದರು.

ಚಕೋರದ ಉದ್ದೇಶ: ಕರ್ನಾಟಕ ಸಾಹಿತ್ಯ ಅಕಾಡೆಮಿ ವಿನೂತನ ಪರಿಕಲ್ಪನೆಯಾಗಿರುವ ಚಕೋರ ವೇದಿಕೆ ಕವಿಗಳು, ವಿಮರ್ಶಕರು ಹಾಗೂ ಓದುಗರನ್ನು ಒಂದೇ ವೇದಿಕೆಯಲ್ಲಿ ತಂದು ಆತ್ಮೀಯ ಹಾಗೂ ಅನೌಪಚಾರಿಕ ಪರಿಸರ ನಿರ್ಮಿಸಿ ಮುಕ್ತ ಸಂವಾದ, ವಿಚಾರ ವಿನಿಮಯಕ್ಕೆ ವೇದಿಕೆ ಕಲ್ಪಿಸುವುದಾಗಿದೆ.

ವೇದಿಕೆಯ ಎಲ್ಲಾ ಸದಸ್ಯರು ನಿಗದಿತ ದಿನದಂದು ಒಂದೆಡೆ ಸೇರಿ, ಕವಿಗಳ ಕಾವ್ಯಕ್ಷಮತೆ, ಕಾದಂಬರಿ, ನಾಟಕ, ಪ್ರಬಂಧ ಮತ್ತಿತರ ಸೃಜನಶೀಲ ಬರವಣಿಗೆಗಳ ವಾಚನ ಹಾಗೂ ಸಂವಾದ ಮಾಡಲಿದ್ದಾರೆ. ಇದರ ಜತೆಗೆ ಕವಿಗೋಷ್ಠಿ, ಕನ್ನಡದ ಆಯ್ದ ಕಾವ್ಯಗಳ ಸಂವಾದ, ಕೃತಿಗಳ ಬಗ್ಗೆ ಚರ್ಚೆ, ಪ್ರಚಲಿತ ಸಂಗತಿಗಳ ಬಗ್ಗೆಯೂ ಸಂವಾದ ನಡೆಸಲಿದ್ದಾರೆ.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.