ಹುಣಸೂರಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಶಾಂತಿ ಸಭೆ


Team Udayavani, Jun 19, 2023, 10:24 PM IST

1-wewweq

ಹುಣಸೂರು: ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಗರ ಠಾಣೆಯಲ್ಲಿಸೋಮವಾರ ಸಂಜೆ ಶಾಂತಿ ಸಭೆ ನಡೆಸಿದರು.

ಶಾಂತಿ ಸಭೆಯಲ್ಲಿ ಮುಖಂಡರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅಧ್ಯಕ್ಷತೆ ವಹಿಸಿದ್ದ ಇನ್ಸ್ ಪೆಕ್ಟರ್ ದೇವೇಂದ್ರ ಅವರು, ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕೆಂದು ಮನವಿ ಮಾಡಿ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು.
ಇದರಿಂದ ಮುಂದೆ ಯುವಕರು ಉದ್ಯೋಗಕ್ಕೆ ಹೋಗುವ ವೇಳೆ ತೊಂದರೆಯಾಗಲಿದೆ.ಶಾಂತಿ ಭಂಗ ತರುವವರ ವಿರುದ್ದ ಪೊಲೀಸರು ಕಣ್ಗಾವಲಿಟ್ಟಿದ್ದು. ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಮುಂದಿನ ವಾರದಲ್ಲಿ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ವೇಳೆ ಪೊಲೀಸರು ನಿಗದಿ ಪಡಿಸಿದ ಸ್ಥಳಗಳಲ್ಲೇ ಮೆರವಣಿಗೆ ನಡೆಸುವುದು ಒಳಿತು. ಹಬ್ಬಗಳ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ಯುವಕರು ವೀಲಿಂಗ್ ಮಾಡುವುದು .ಕರ್ಕಶವಾಗಿ ಶಬ್ದಹೊರಡಿಸುವ ಬೈಕ್ ಗಳನ್ನು ಓಡಿಸುವವರಿಗೂ ಮುಖಂಡರು ತಿಳುವಳಿಕೆ ನೀಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಎಸ್ .ಐ.ಗಳಾದ‌ ಪಂಚಾಕ್ಷರಿಸ್ವಾಮಿ. ನಾಗಯ್ಯ ಹಾಗೂ ಸಿಬ್ಬಂದಿ ಇದ್ದರು.ಈ ವೇಳೆ ನಗರಸಭೆ ಸದಸ್ಯ ಸೈಯದ್ ಯೂನಸ್. ಮಾಜಿ ಸದಸ್ಯ‌ ಮಜಾಜ್ ಅಹಮದ್, ಎಸ್ ಡಿಪಿಐ.ಮುಖ್ಯಸ್ಥ ತಬ್ರೈಜ್, ಫಜಲ್,ಡಿ.ಎಸ್.ಎಸ್. ಮುಖಂಡ ಕಾಂತರಾಜು. ಮಂಜು.ರವಿಗೌಡ,ರಮೇಶ್ ಸೇರಿದಂತೆ ಅನೇಕ ಮುಖಂಡರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.