![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 16, 2023, 9:28 PM IST
ಪಿರಿಯಾಪಟ್ಟಣ : ಪಟ್ಟಣದಲ್ಲಿ ಪತ್ರಿಕಾ ವಿತರಕರಾಗಿ ಸೇವೆಸಲ್ಲಿಸುತ್ತಿದ್ದ ಅಂಕನಹಳ್ಳಿ ಗ್ರಾಮದ ರೈತ ದೇವರಾಜು ಭಾನುವಾರ ಸಾಲಬಾದೆಯಿಂದ ಆತ್ಮಹತ್ಯೆಗೆ ಶರಣಾಗಿದ್ಧಾರೆ.
ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಮೂಲತಃ ರೈತರಾಗಿದ್ದ ದೇವರಾಜು(42) ಬೆಳಗಿನ ವೇಳೆ ಆಂದೋಲನ, ಉದಯವಾಣಿ, ಸಂಯುಕ್ತ ಕರ್ನಾಟಕ, ಕೆಮ್ಮುಗಿಲು, ಪ್ರಜಾನುಡಿ ಪ್ರತಿನಿಧಿ ಸೇರಿದಂತೆ ಮತ್ತಿತರ ದಿನಪತ್ರಿಕೆಗಳನ್ನು ವಿತರಣೆ ಮಾಡುವ ಕೆಲಸವನ್ನು ಮಾಡುತ್ತಿದ್ದರು.
ಮಳೆಗಾಲ ವಿಳಂಬವಾಗಿ ತಾವು ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದೆ ಸಾಲಬಾದೆಯಿಂದ ಮನನೊಂದಿದ್ದ ಈತ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ಧಾರೆ ಎಂದು ಮೃತರ ಪತ್ನಿ ಗೌರಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಇವರ ಹೆಸರಿನಲ್ಲಿ 1.28ಎಕರೆ ಜಮೀನಿದ್ದು ವ್ಯವಸಾಯಕ್ಕೆ ವಿವಿಧ ಬ್ಯಾಂಕುಗಳು, ಸಹಕಾರ ಸಂಘಗಳು, ಅಂದಾಜು 8 ಲಕ್ಷ ಸಾಲ ಮಾಡಿದ್ದು, ಸಾಲಭಾದೆಯಿಂದ ಮನನೊಂದು ನೇಣಿಗೆ ಶರಣಾಗಿದ್ಧಾನೆ. ಈತನಿಗೆ ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾಳೆ. ಮೃತದೇಹವನ್ನು ಶವಪರೀಕ್ಷೆ ನಡೆಸಿದ ನಂತರ ನಂದಿಪುರ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.