ಪಿರಿಯಾಪಟ್ಟಣ : ಮುಸುಕಿನ ಜೋಳಕ್ಕೆ ಸೈನಿಕ ಹುಳುಗಳ ಕಾಟ : ವಿಜ್ಞಾನಿಗಳ ಭೇಟಿ


Team Udayavani, Jun 20, 2022, 7:46 PM IST

ಪಿರಿಯಾಪಟ್ಟಣ : ಮುಸುಕಿನ ಜೋಳಕ್ಕೆ ಸೈನಿಕ ಹುಳುಗಳ ಕಾಟ : ವಿಜ್ಞಾನಿಗಳ ಭೇಟಿ

ಪಿರಿಯಾಪಟ್ಟಣ: ಕಸಬಾ ಹೋಬಳಿ ಸೇರಿದಂತೆ ತಾಲೂಕಿನ ತಾತನಹಳ್ಳಿ, ಬೇಗೂರು, ಮುತ್ತೂರು, ಭುತನಹಳ್ಳಿ ಆಲನಹಳ್ಳಿ, ನವೀಲೂರು ಹಾರನಹಳ್ಳಿ, ಬೆಟ್ಟದಪುರ, ರಾವಂದೂರು ಹೋಬಳಿಯ ಅನೇಕ ಗ್ರಾಮದ ರೈತರ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳಕ್ಕೆ ಸೈನಿಕ ಹುಳುಗಳ ಕಾಟ ಎದುರಾದ ಹಿನ್ನೆಲೆಯಲ್ಲಿ ಮಂಡ್ಯ ವಿಸಿ ಫಾಂನ ವಿಜ್ಞಾನಿಗಳ ತಂಡ ಹಾಗೂ ಪಿರಿಯಾಪಟ್ಟಣ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಡ್ಯ ವಿಸಿ ಫಾಂನ ವಿಜ್ಞಾನಿ ಡಾ.ಕಿತ್ತೂರ್ ಮಠ್ ಮಾತನಾಡಿ ತಾಲ್ಲೂಕಿನಾಧ್ಯಂತ ಹುಲುಸಾಗಿ ಬೆಳೆದಿರುವ ಮುಸುಕಿನ ಜೋಳದ ಬೆಳೆ ಈಗಾಗಲೇ ಬೆಳವಣಿಗೆಯ ಹಂತದಲ್ಲಿದ್ದು, ಈ ಬೆಳೆಗೆ ಫಾಲ್ ಸೈನಿಕ ಹುಳು ರೋಗ ಎದುರಾಗಿ ರೈತ ಬೆಳೆದ ಮುಸುಕಿನ ಜೋಳದ ಪೈರುಗಳಲ್ಲಿ ಹುಳುಗಳು ಉತ್ಪತ್ತಿಯಾಗಿರುತ್ತವೆ. ಈ ಸೈನಿಕ ಹುಳುಗಳು ವೈ ಆಕಾರದ ಪತಂಗವಾಗಿದ್ದು ಒಂದುವರೆ ಇಂಚು ಉದ್ದವಿರುತ್ತವೆ. ಈ ಹುಳು ಒಂದೇ ಬಾರಿಗೆ ಸಾವಿರಾರು ಮರಿಗಳಿಗೆ ಜನ್ಮ ನೀಡಿ ಆಹಾರವನ್ನು ಅರಸುತ್ತ ಹಸಿರಾಗಿ ಹುಲುಸಾಗಿ ಬೆಳೆದಿರುವ ಜೋಳದ ಹೊಲಗಳಿಗೆ ಲಗ್ಗೆ ಹಿಡುತ್ತ ರಸವತ್ತಾದ ಬೆಳೆಯ ಸುಳಿಯನ್ನು ಹೊಕ್ಕಿ ಜೋಳವನ್ನು ಕಡಿದು ಹಾಕುತ್ತಿವೆ, ಈ ಒಂದು ಹೆಣ್ಣು ಪತಂಗವು ಜೋಳದ ಗರಿಯ ತಳಭಾಗದಲ್ಲಿ ಗುಂಪುಗುಂಪಾಗಿ ನೆಲೆಸಿ 45 ದಿನಗಳ ನಂತರ ಮೊಟ್ಟೆ ಒಡೆದು ಮರಿಗಳು ಹೊರಬಂದು 18 ರಿಂದ 28 ದಿನದವರೆಗೆ ಬೆಳಗ್ಗೆ ಹಾನಿ ಮಾಡುತ್ತವೆ ಮತ್ತು 13 ದಿನಗಳಲ್ಲಿ ಮಣ್ಣಿನಲ್ಲಿ ಸೇರುತ್ತವೆ. 32 ರಿಂದ 45 ದಿನಗಳಲ್ಲಿ ಸೈನಿಕ ಹುಳುಗಳು ಜೀವನ ಚಕ್ರವನ್ನು ಪೂರ್ಣಗೊಳಿಸುತ್ತದೆ ಈ ಕೀಟವು ಹಗಲು ವೇಳೆಯಲ್ಲಿ ಮಣ್ಣು ಕಾಂಡದ ಮಧ್ಯೆ ಮತ್ತು ಗರಿಗಳ ತಳಭಾಗದಲ್ಲಿ ವಾಸಿಸುತ್ತವೆ ಸಂಜೆಯ ವೇಳೆ ಹುಳುಗಳು ಚಟುವಟಿಕೆ ಆರಂಭಿಸಿ ಬೆಳೆಯನ್ನು ಸಂಪೂರ್ಣವಾಗಿ ತಿಂದು ಹಾಕುತ್ತಿದ್ದು, ಇವುಗಳನ್ನು ಹತೋಟಿಯಲ್ಲಿಡಲು ಸ್ಪೊಡೋಪೆರಾ ಪ್ರೋಜಿಪಾರ್ಡಾ ಟ್ರಾಪ್,ಹಾಗೂ ಥಯೋಡಿಕಾರ್ಬಾ 75 ಡಬ್ಲಯೋ ಪಿ.ಲಾರ್ವಾ ಎಂಬಾ ರಾಸಾಯನಿಕಗಳನ್ನು ಸಿಂಪಡಿಸುವ ಮೂಲಕ ಹತೋಟಿ ಮಾಡಬಹುದು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಸಹಾಯಕ ನಿರ್ದೆಶಕ ಪ್ರಸಾದ್ ಮಾತನಾಡಿ ಈ ಬೆಳೆಗೆ ಔಷಧಿಗಳನ್ನು ರೈತರು ಮಧ್ಯಾಹ್ನದ ಸಮಯದಲ್ಲಿ ಸಿಂಪಡಿಸಬಾರದು. ಸಾಯಂಕಾಲ ಐದು ಗಂಟೆಯ ಮೇಲೆ ಸಿಂಪಡಿಸಬೇಕು. ಔಷಧಿ ಸಿಂಪರಣೆ ನಂತರ ಎರಡರಿಂದ ಮೂರು ದಿನ ಹಸು, ಮೇಕೆ ಇತ್ಯಾದಿಗಳು ತಿನ್ನದಂತೆ ಕಾವಲು ಇರಬೇಕು. ನೀವು ಔಷಧಿಯನ್ನು ಸಿಂಪರಣೆ ನಂತರ ಹದಿನೈದು ದಿನಗಳ ಕಾಲ ಯಾವ ಪ್ರಾಣಿಗಳಿಗೂ ಇದನ್ನು ಹಾಕಬಾರದು. ಹಾಕಿದರೆ ಪ್ರಾಣಿಗಳಿಗೆ ರೋಗ ಹಾಗೂ ಸಾವನ್ನು ಅಪ್ಪುವ ಅವಕಾಶ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ಮಂಡ್ಯ ವಿಸಿ ಫಾಂನ ವಿಜ್ಞಾನಿ ಡಾ.ವೇದೀಶ್, ಕೃಷಿ ಸಹಾಯಕ ಅಧಿಕಾರಿಗಳಾದ ಮಹೇಶ್, ಹಿತೇಶ್, ವಿಕಾಶ್ ಸೇರಿದಂತೆ ರೈತರು ಹಾಜರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.