![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 28, 2020, 3:21 PM IST
ಮೈಸೂರು: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡಲು ಪ್ರತಿ ಪಕ್ಷಗಳ ವಿರೋಧ ಕೇಳಿಬಂದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, ಇಂದಿರಾ ಕ್ಯಾಂಟೀನ್ ಹೆಸರಿಡುವಾಗ ಕನಕ ಕ್ಯಾಂಟಿನ್ ನೆನಪಾಗಲಿಲ್ಲವಾ? ನಾಗರಹೊಳೆ, ಬಂಡೀಪುರ ಉದ್ಯಾನವನಕ್ಕೆ ಗಾಂಧಿ, ನೆಹರು ಕುಟುಂಬಿಕರ ಹೆಸರಿಡುವಾಗ ಕನ್ನಡದವರ ನೆನಪಾಗಲಿಲ್ವ? ಈಗ ಮಾತ್ರ ಅವರಿಗೆ ಕನ್ನಡದವರ ನೆನಪು ಬಂದಿದಿಯೇ ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ವೀರ ಸಾವರ್ಕರ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ. ಅಂತಹವರ ಹೆಸರಿಡಲು ಇವರು ಯಾಕೆ ವಿರೋಧ ಮಾಡುತ್ತಾರೋ ಗೊತ್ತಿಲ್ಲ. ಅಂಡಮಾನ್ ನಿಕೋಬಾರ್ ಜೈಲಿನಲ್ಲಿ ವೀರ ಸಾವರ್ಕರ್ ಇದ್ದ ಜೈಲು ನೋಡಿ ಬರಲಿ ಎಂದಿದ್ದಾರೆ.
ವಿರೋಧ ಪಕ್ಷಗಳು ಇಂತಹ ಕ್ಷುಲಕ ರಾಜಕಾರಣ ಬಿಡಬೇಕು. ಜನರು ಬುದ್ದಿವಂತರಾಗಿದ್ದಾರೆ. ಕಾಂಗ್ರೆಸ್ ಈಗಲೂ ದಡ್ಡತನ ಪ್ರದರ್ಶನ ಮಾಡುತ್ತಿದೆ. ಕಾಂಗ್ರೆಸ್ ಈಗಲಾದರೂ ಎಚ್ಚೆತ್ತುಕೊಂಡು ರಚನಾತ್ಮಕವಾಗಿ ರಾಜಕೀಯ ಮಾಡಲಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.