ಉದ್ಯೋಗ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ


Team Udayavani, Apr 3, 2018, 1:18 PM IST

m5-udyoga.jpg

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಿಗದಿತ ಅವಧಿಯ ಉದ್ಯೋಗ ತಿದ್ದುಪಡಿ ವಿರೋಧಿಸಿ ಸೆಂಟರ್‌ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು) ನಗರದಲ್ಲಿ ಪ್ರತಿಭಟಿಸಿತು.

 ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಿಗದಿತ ಅವಧಿಯ ಉದ್ಯೋಗ ತಿದ್ದುಪಡಿ ಅತ್ಯಂತ ಅಪಾಯಕಾರಿಯಾಗಿದೆ. ಫಿಕ್ಸೆಡ್‌ ಟೀಂ ಕಾರ್ಮಿಕರ ನೇಮಕಕ್ಕೆ ಮುಕ್ತ ಅವಕಾಶ ನೀಡುವಂತೆ ಒತ್ತಾಯಿಸಿ ಸಿಐಟಿಯೂ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಧಾನಿ ಮೋದಿ ಖಾಸಗಿ ಹಾಗೂ ಸರ್ಕಾರಿ ವಲಯಗಳಲ್ಲಿ ಕಾಯಂ ವೃತ್ತಿ ಇಲ್ಲದಂತೆ ಮಾಡಲು ಹೊರಟಿದ್ದಾರೆ. 1946 ಹಾಗೂ 1947ರ ಕಾರ್ಮಿಕರ ಕಾಯ್ದೆ ಪ್ರಕಾರ ಯಾವುದೇ ಉದ್ಯೋಗಿಗಳನ್ನು ಬೇಕಾಬಿಟ್ಟಿ ಕೆಲಸದಿಂದ ತೆಗೆಯುವಂತಿಲ್ಲ. ಇದಕ್ಕಾಗಿ ಕಾರ್ಮಿಕರ ಮೇಲೆ ಹಲವು ವಿಧಾನ ಹೇರಲಾಗುತ್ತಿದ್ದು,

ಹೊರಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು ಬೇಕಾಬಿಟ್ಟಿ ದುಡಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ತಿದ್ದುಪಡಿಯಿಂದ ನಿಗದಿತ ಅವಧಿಗೆ ಕೆಲಸಕ್ಕೆ ತೆಗೆದುಕೊಂಡ ಕಾರ್ಮಿಕರನ್ನು ಯಾವುದೇ ಪರಿಹಾರವಿಲ್ಲದೆ ಅವರನ್ನು ಕೆಲಸದಿಂದಲೇ ಕಿತ್ತೂಗೆಯಲು ಅವಕಾಶ ಮಾಡಿಕೊಟ್ಟಿದೆ ಎಂದು ದೂರಿದರು.

ಮುಕ್ತ ವ್ಯಾಪಾರ ಮಾಡುವ ಹಕ್ಕನ್ನು ಬಂಡವಾಳಗಾರರಿಗೆ ನೀಡುವ ದೃಷ್ಟಿಯಿಂದ ಮೋದಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕಾರ್ಮಿಕರ ಬದುಕಿನ ಮೇಲೆ ನೇರದಾಳಿ ಮಾಡುವ ಈ ಆದೇಶ ಹೊರಡಿಸಿರುವ ಮೋದಿ ಸರ್ಕಾರದ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಎನ್‌.ಕೆ.ಬಾಲಾಜಿರಾವ್‌, ಕಾರ್ಯಾಧ್ಯಕ್ಷ ಎಚ್‌.ಎಸ್‌.ಜಗದೀಶ್‌, ಪ್ರಧಾನ ಕಾರ್ಯದರ್ಶಿ ಜಿ.ಜಯರಾಮು, ಕಾರ್ಯದರ್ಶಿ ಶಿಶಿಕುಮಾರ್‌, ಮುರುಳೀಧರ್‌, ಮಧು, ಬಸವರಾಜು, ಈಶ್ವರ್‌, ಮಹದೇವಸ್ವಾಮಿ, ಶಿವಮೂರ್ತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.