ರಾಜ್‌ಗೋಪಾಲ್‌ ಧೀಮಂತ ರಾಜಕಾರಣಿ


Team Udayavani, Jul 17, 2017, 12:16 PM IST

mys2.jpg

ಬನ್ನೂರು: ಯಾಚೇನಹಳ್ಳಿ ಗ್ರಾಮದ ಅಭಿವೃದ್ಧಿಯಲ್ಲಿ ರಾಜ್‌ಗೋಪಾಲ್‌ರ ಪಾತ್ರ ಪ್ರಮುಖವಾಗಿದ್ದು, ಗ್ರಾಮದ ಜನರಿಗೆ ಒಳಿತನ್ನು ಬಯಸುತ್ತಾ, ಯುವಜನತೆಗೆ ಆಶಾಕಿರಣರಾಗಿದ್ದ ರಾಜ್‌ಗೋಪಾಲ್‌ ಒಬ್ಬ ಧೀಮಂತ ರಾಜಕಾರಣಿಯಾಗಿದ್ದರು.

ಅವರ ಅಗಲಿಕೆ ಗ್ರಾಮದ ಜನತೆಗೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ.ಎನ್‌. ಶಂಕರೇಗೌಡ ಹೇಳಿದರು. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ತಾಪಂ ಅಧ್ಯಕ್ಷ ವೈ.ಕೆ. ರಾಜ್‌ಗೋಪಾಲ್‌ಗೆ ಹಮ್ಮಿಕೊಳ್ಳಲಾದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಪಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಇವರು ಯಾಚೇನಹಳ್ಳಿಯ ಅಭಿವೃದ್ಧಿ ಮಾಡುವ ಸಲುವಾಗಿ ಒಂದು ಗುಂಪನ್ನೇ ರಚನೆ ಮಾಡಿಕೊಂಡು ಗ್ರಾಮದ ಜನರ ಸಲಹೆ ಅಭಿಪ್ರಾಯವನ್ನು ಸಂಗ್ರಹಿಸಿಕೊಂಡು, ಒಂದು ಮಾರ್ಗಸೂಚಿಯನ್ನು ರಚಿಸಿಕೊಳ್ಳುತ್ತಿದ್ದರು.

ಅವರು ಹಾಕಿಕೊಟ್ಟ ರೂಪುರೇಖೆಗಳು ನಂತರದ ಎಲ್ಲ ಯುವಕರಿಗೆ ದಾರಿ ದೀಪವಾಗಿ, ಇಂದು ಎಲ್ಲರೂ ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ತಾಲೂಕಿನಲ್ಲಿ ಒಂದಲ್ಲ ಒಂದು ಕಾರ್ಯಗಳಲ್ಲಿ ಯಾಚೇನಹಳ್ಳಿ ಗುರುತಿಸಿಕೊಳ್ಳುತ್ತಿದೆ ಎಂದರು.

ರಾಮಕೃಷ್ಣ ಸೇವಾ ಕೇಂದ್ರದ ನಾದನಂದನಾಥ ಸ್ವಾಮೀಜಿ ಮಾತನಾಡಿ, ಇಂದು ಇಡೀ ಗ್ರಾಮದ ಜನರೇ ತಮ್ಮ ಎಲ್ಲ ಕಾರ್ಯಗಳನ್ನು ಬದಿಗೊತ್ತಿ, ರಾಜ್‌ಗೋಪಾಲ್‌ರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯದಲ್ಲಿ ಭಾಗಿಯಾಗಿರುವುದು ನೋಡಿದರೆ, ಅವರು ಇದ್ದ ಸಂದರ್ಭದಲ್ಲಿ ಎಷ್ಟು ಜನರನ್ನು ಸಂಪಾದಿಸಿದ್ದರು ಎನ್ನುವುದು ತಿಳಿಯುತ್ತದೆ ಎಂದು ತಿಳಿಸಿದರು.

ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ಕೆ.ಮಹದೇವು, ಜಿಪಂ ಸದಸ್ಯ ಎಂ.ಸುಧೀರ್‌, ತಾಪಂ ಅಧ್ಯಕ್ಷ ಸಿ. ಚಾಮೇಗೌಡ, ಎಪಿಎಂಸಿ ಅಧ್ಯಕ್ಷ ವೆಂಕಟೇಶ್‌, ರಾಜಣ್ಣ, ಸಾಲೂರು ಸ್ವಾಮಿ ರಾಜು, ವೈ.ಎಂ. ಬೋಜರಾಜು, ವೈ.ಜೆ. ಪುಟ್ಟಪ್ಪ, ಕೆ.ಸಿ.ಮಹದೇವು, ಯಾಚೇನಹಳ್ಳಿ ನಾಡಯಜಮಾನ್‌ ವೈ.ಎಚ್‌. ಹನುಮಂತೇಗೌಡ, ಸಮಾಜ ಸೇವಕ ವೈ.ಎಸ್‌. ರಾಮಸ್ವಾಮಿ, ನವೀನ್‌, ದಿಲೀಪ್‌ ಇತರರು ಇದ್ದರು.

ಟಾಪ್ ನ್ಯೂಸ್

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Madhya Pradesh: ಕಾರ್ಖಾನೆಯಲ್ಲಿ ಸ್ಫೋಟ… 10 ಮಂದಿ ಗಂಭೀರ, ಹಲವರು ಸಿಲುಕಿರುವ ಶಂಕೆ

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್

Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್‌ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Sandalwood: ತಾತ್ಕಾಲಿಕ ಪಯಣದತ್ತ ಸೂಚನ್‌

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

Uttara Pradesh:ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

77

Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.