ರಾಮಮಂದಿರ ಕಟ್ಟುವವರು ರಾಮಾಯಣ ಅರಿಯಲಿ


Team Udayavani, Sep 27, 2017, 1:01 PM IST

myss1.jpg

ಮೈಸೂರು: ರಾಮಾಯಣದಲ್ಲಿ ಎಲ್ಲಿಯೂ ವಾಲ್ಮೀಕಿ, ರಾಮನನ್ನು ದೇವರೆಂದು ಹೇಳಿಲ್ಲ. ರಾಮಮಂದಿರ ಕಟ್ಟಬೇಕು ಎಂದು ಹೊರಟಿರುವವರು ವಾಲ್ಮೀಕಿ ರಾಮಾಯಣ ಅರಿಯಬೇಕು ಎಂದು ವಿಚಾರವಾದಿ ಪೊ›.ಕೆ.ಎಸ್‌.ಭಗವಾನ್‌ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ದಸರಾ ಕವಿಗೋಷ್ಠಿ ಉಪ ಸಮಿತಿ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಿರುವ ಕವಿಗೋಷ್ಠಿ ಅಂಗವಾಗಿ ನಡೆದ ವಿಶಿಷ್ಟ ಕವಿಗೋಷ್ಠಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಲ್ಪನೆ: ರಾಮಾಯಣದಲ್ಲಿ ಎಲ್ಲಿಯೂ ವಾಲ್ಮೀಕಿ, ರಾಮನನ್ನು ದೇವರೆಂದು ಹೇಳಿಲ್ಲ. ತನ್ನ ಭಾವನೆ, ಕಲ್ಪನೆಗಳನ್ನು 25 ಸಾವಿರ ಶ್ಲೋಕಗಳಲ್ಲಿ ಹೇಳಿರುವ ವಾಲ್ಮೀಕಿ, ರಾಮನನ್ನು ಚಾರ್ತುವರ್ಣದ ರಕ್ಷಕ ಎಂದು ಕರೆದಿದ್ದಾನೆ. ಮನುಷ್ಯ ಜನ್ಮ ಇರುವುದೇ 100 ವರ್ಷ ಹೀಗಾಗಿ 11 ಸಾವಿರ ವರ್ಷ ರಾಮ ರಾಜ್ಯಭಾರ ಮಾಡಿದ ಎಂಬುದು ಸರಿಯಲ್ಲ. ಅದನ್ನು 11 ವರ್ಷಗಳ ಕಾಲ ಆಳಿದ ಎಂದು ಕೊಳ್ಳಬೇಕು ಎಂದರು.

ಗುಂಡಿಡಲಾಗದು: ಸಾಹಿತಿ ಕೆ.ನೀಲಾ ಮಾತನಾಡಿ, ಕಾವ್ಯಕ್ಕೆ ಸಾವಿಲ್ಲ. ಹಣೆಗೆ ಗುಂಡಿಡಬಹುದು, ಆದರೆ, ನುಡಿಗೆ ಗುಂಡಿಡಲಾಗದು ಎಂದರು. ರಾಜ-ಮಹಾರಾಜರ ಚರಿತ್ರೆಯನ್ನು ಓದಿದ್ದೇವೆ, ಆದರೆ ಮಹಲು ಕಟ್ಟಿದವನ, ರಸ್ತೆ ಮಾಡಿದವನ ಚರಿತ್ರೆ ಯಾರಿಗೂ ಗೊತ್ತಿಲ್ಲ. ಹೀಗಾಗಿ ಜನರಿಗೆ ಮನ್‌ ಕೀ ಬಾತ್‌ ಬೇಕಾಗಿಲ್ಲ. ಹೃದಯದ ಮಾತು ಬೇಕಾಗಿದೆ. ಜಯಮಾಲ ವರದಿಯ ಶಿಫಾರಸುಗಳನ್ನು ಸರ್ಕಾರ ಶೀಘ್ರ ಜಾರಿಮಾಡಲಿ ಎಂದು ಒತ್ತಾಯಿಸಿದರು.

ಅರಿವು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ ಮಾತನಾಡಿ, ರಾಮನಿದ್ದಾಗ ರಾವಣನೂ ಇದ್ದ, ಕೌರವರಿದ್ದಾಗ ಪಾಂಡವರೂ ಇದ್ದರು, ಹಾಗೆಯೇ ಸರಿ-ತಪ್ಪು$, ಕಪ್ಪು$-ಬಿಳುಪು, ನ್ಯಾಯ-ಅನ್ಯಾಯ ಜತೆ ಜತೆಗೆ ಇದ್ದೇ ಇರುತ್ತವೆ ಅರಿತು ನಡೆಯಬೇಕು ಎಂದರು.

ಹೊಸ ಪದ್ಧತಿ: ಅಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್‌ ಸದಸ್ಯೆ ಡಾ.ಜಯಮಾಲ ಮಾತನಾಡಿ, ಆಧುನೀಕರಣ, ನಗರೀಕರಣದ ಪರಿಣಾಮಗಳನ್ನು ಯಾರೂ ಊಹಿಸಲಾರದಂತಾಗಿದೆ. ಹಿಂದೆ ದೇವದಾಸಿ ಪದ್ಧತಿ ಇದ್ದರೂ ಅದಕ್ಕೊಂದು ಗೌರವ ಇತ್ತು. ನಗರೀಕರಣ ಹೊಸ ರೀತಿಯ ದೇವದಾಸಿ ಪದ್ಧತಿಯನ್ನು ಹುಟ್ಟುಹಾಕಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಯುಪಿಎಸ್‌ಸಿ ರ್‍ಯಾಂಕ್‌ ವಿಜೇತ ಕೆಂಪ ಹೊನ್ನಯ್ಯ ಕವಿಗೋಷ್ಠಿ ಉದ್ಘಾಟಿಸಿದರು. ದಸರಾ ವಿಶೇಷಾಧಿಕಾರಿ ಡಿ. ರಂದೀಪ್‌, ಉಪ ವಿಶೇಷಾಧಿಕಾರಿ ಡಾ.ಬಿ.ಕೆ.ಎಸ್‌.ವರ್ಧನ್‌, ಸಮಿತಿ ಉಪಾಧ್ಯಕ್ಷರಾದ ರತ್ನ ಅರಸ್‌, ಕಾರ್ಯಾಧ್ಯಕ್ಷೆ ಡಾ.ಎನ್‌.ಕೆ.ಲೋಲಾಕ್ಷಿ, ಕಾರ್ಯದರ್ಶಿ ಮಂಜುನಾಥ್‌ ಇತರರಿದ್ದರು.

ಕವನ ವಾಚನ: ಶಕ್ತಿಧಾನ, ಒಡನಾಡಿ, ಆಶೋದಯ, ಆರ್‌ಎಲ್‌ಎಚ್‌ಪಿಯ ವತಿಯಿಂದ ಬಂದಿದ್ದ ಪ್ರತಿನಿಧಿಗಳು ಕವನ ವಾಚನ ಮಾಡಿದರು. ಸರ್ಕಾರಿ ಅಂಧ ಮತ್ತು ಕಿವುಡರ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಯೇಸು, ಅಪ್ಪ-ಅಮ್ಮ ಕವನವನ್ನು ಮೂಕಾಭಿನಯದ ಮೂಲಕ ತೋರ್ಪಡಿಸಿದರೆ, ಅದೇ ಶಾಲೆಯ ಶರಶ್ಚಂದ್ರನ ಅನಂತ ನಗು ಕವನದ ಮೂಕಾಭಿನಯ ವಿಶೇಷವಾಗಿತ್ತು. ಶಕ್ತಿಧಾಮದ ವಯೋವೃದ್ಧೆ ಇಂದಿರಮ್ಮ ಅವರ ಅಮ್ಮ ಎನ್ನುವ ಶಬ್ದ ಎಷ್ಟು ಚೆನ್ನ ಕವನ ವಾಚನ ಗಮನಸೆಳೆಯಿತು.

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

BBK11: ಬಿಗ್‌ಬಾಸ್‌: ಮಾನವ ಹಕ್ಕು ಆಯೋಗಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.