ಸ್ಥಗಿತಗೊಂಡಿದ್ದ ಸುರಂಗ ಕಾಮಗಾರಿ ಪುನಾರಂಭ


Team Udayavani, Oct 2, 2018, 11:09 AM IST

m5-suranga.jpg

ನಂಜನಗೂಡು: ಶ್ರೀಕಂಠೇಶ್ವರ ದೇಗುಲ ದರ್ಶನಕ್ಕೆ ಕಪಿಲಾ ನದಿ ದಡದಿಂದ ಭಕ್ತರ ಆಗಮನಕ್ಕೆ ಕಲ್ಪಿಸಿದ್ದ ಸುರಂಗ ಮಾರ್ಗ ಕಾಮಗಾರಿಗೆ ಕೇಂದ್ರ ಪುರಾತತ್ವ ಇಲಾಖೆಯಿಂದ ಪರವಾನಗಿ ಪಡೆದಿಲ್ಲ ಎಂದು ಸ್ಥಗಿತಗೊಂಡಿದ್ದ ಕಾಮಗಾರಿ ಪುನಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಆರ್‌ ಧ್ರುವನಾರಾಯಣ್‌ ತಿಳಿಸಿದರು.

ಕೇಂದ್ರ ಪುರಾತತ್ವ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ಮಾತನಾಡಿದ ಅವರು, ಭಕ್ತರು ಕಪಿಲಾ ನದಿಯಲ್ಲಿ ಸ್ನಾನ ಮಾಡಿ ರಸ್ತೆ ದಾಟಲು ವಾಹನ ದಟ್ಟಣೆಯಿಂದ ಸಮಸ್ಯೆಯಾಗಿತ್ತು. ಭಕ್ತರ ಸುಗಮ ಸಂಚಾರಕ್ಕಾಗಿ ಕಪಿಲಾ ನದಿ ಸ್ಥಾನಘಟ್ಟದಿಂದ ಭಕ್ತರು ದೇಗುಲಕ್ಕೆ ಆಗಮಿಸಲು ಪಾದಚಾರಿ ಸುರಂಗ ಮಾರ್ಗ ಕಾಮಗಾರಿ ಕೈಗೊಳ್ಳಲಾಗಿತ್ತು.

ಪರವಾನಗಿ ಸಮಸ್ಯೆಯಿಂದ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿತ್ತು. ಪುರಾತತ್ವ ಇಲಾಖೆಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ, ಸಂಪೂರ್ಣ ಮಾಹಿತಿ ಒದಗಿಸಲಾಗಿದೆ. ಕಾಮಗಾರಿಗೆ ಅಡೆತಡೆಗಳು ನಿವಾರಣೆಯಾಗಿದೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. 1.80 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಕೈಗೊಳ್ಳಲಾಗಿದೆ. 

ಪುರಾತತ್ವ ಇಲಾಖೆಯ ಗಮನಕ್ಕೆ ಬರದೆ ದೇಗುಲದ ಸುತ್ತ ಅನೇಕ ಅಕ್ರಮ ಕಟ್ಟಡ, ಮಳಿಗೆಗಳು ತಲೆ ಎತ್ತುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಕಟ್ಟಡ ಮತ್ತು ಮಳಿಗೆ ಮಾಲಿಕರಿಗೆ ನೋಟಿಸ್‌ ನೀಡಿ ರದ್ದುಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಕೇಂದ್ರ ಪುರಾತತ್ವ ಇಲಾಖೆ ಪ್ರಾದೇಶಿಕ ನಿರ್ದೇಶಕರಾದ ನಂಬಿರಾಜನ್‌, ಉಪ ಅಧೀಕ್ಷಕ ಮೋಹನ್‌ ದಾಸ್‌, ಎಂಜಿನಿಯರ್‌ ಚಂದ್ರಕಾಂತ್‌, ಸುನೀಲ್‌ ಕುಮಾರ್‌, ರಾಷ್ಟ್ರೀಯ ಹೆದ್ದಾರಿ ಎಇಇ ಜಗದೀಶ್‌, ಎಇ ರಮೇಶ್‌, ನಗರಸಭಾ ಅಧ್ಯಕ್ಷೆ ಪುಪ್ಷಲತಾ, ಉಪಾಧ್ಯಕ್ಷ ಪ್ರದೀಪ್‌, ಮಾಜಿ ಶಾಸಕ ಕಳಲೆ ಕೇಶವಮೂರ್ತಿ,  ದೇಗುಲ ಸಲಹಾ ಸಮಿತಿ ಅಧ್ಯಕ್ಷ ಪುಟ್ಟನಿಂಗಶೆಟ್ಟಿ, ಸದಸ್ಯ ಗಿರೀಶ್‌ ಇತರರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.