ಜನಪದರು ಸಂಸ್ಕೃತಿಯ ವಾರಸುದಾರರು: ಬಲವಂತರಾವ್‌


Team Udayavani, Mar 7, 2022, 3:28 PM IST

ಜನಪದರು ಸಂಸ್ಕೃತಿಯ ವಾರಸುದಾರರು: ಬಲವಂತರಾವ್‌

ಮೈಸೂರು: ರಾಜ್ಯ ಸರ್ಕಾರ ಜಾನಪದ ಸಾಹಿತ್ಯವನ್ನು 100 ಸಂಪುಟಗಳಲ್ಲಿ ಹೊರ ತರಲು ಯೋಜನೆ ರೂಪಿಸಿದ್ದು, ಅದರಲ್ಲಿ ಈಗಾಗಲೇ 56 ಸಂಪುಟಪ್ರಕಟವಾಗಿದೆ. ಇನ್ನಷ್ಟು ಸಂಪುಟಗಳು ಮುದ್ರಣಹಂತದಲ್ಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್‌ ಪಾಟೀಲ್‌ ಹೇಳಿದರು.

ಮೈಸೂರಿನ ರಂಗಾಯಣ ಆವರಣದಲ್ಲಿರಂಗಾಯಣದಿಂದ ಜನಪದರು ಕಾರ್ಯ ಕ್ರಮದಅಂಗವಾಗಿ ಭಾನುವಾರ ಆಯೋಜಿಸಿದ್ದ “ಜಾನಪದ -ನೆಲದ ಸಂಸ್ಕೃತಿ ಕುರಿತ ವಿಚಾರ ಸಂಕಿರಣದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಗಾಗಲೇ 56 ಸಂಪುಟ ಪ್ರಕಟ: ಇತ್ತೀಚಿನವರ್ಷಗಳಲ್ಲಿ ಅಕ್ಷರಸ್ಥರಾದ ನಾವು ಸಾಹಿತ್ಯಕವಾಗಿ ಅನೇಕಕಲೆಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿಮುಂದಾಗಿದ್ದೇವೆ. ಆದರೆ ಹಿಂದಿನ ಕಾಲದಲ್ಲಿಅನಕ್ಷರಸ್ಥರು ಸಮುದಾಯ ಕಲೆ, ಸಂಸ್ಕೃತಿ ರಕ್ಷಣೆಗೆಕೊಟ್ಟ ಕೊಡುಗೆ ಅಮೂಲ್ಯವಾಗಿದೆ. ಈ ನಿಟ್ಟಿನಲ್ಲಿಕರ್ನಾಟಕ ಸರ್ಕಾರ 100 ಸಂಪುಟದಲ್ಲಿ ಜಾನಪದಸಾಹಿತ್ಯವನ್ನು ಹೊರ ತರಲು ಯೋಜನೆ ರೂಪಿಸಲಾಗಿದೆ.ಈಗಾಗಲೇ 56 ಸಂಪುಟ ಪ್ರಕಟವಾಗಿದೆ. ಇನ್ನಷ್ಟುಸಂಪುಟಗಳು ಮುದ್ರಣ ಹಂತದಲ್ಲಿವೆ. ಈ ಮೂಲಕಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ರಕ್ಷಣೆಗೆ ಮನ್ನಣೆದೊರೆಯುತ್ತಿದೆ ಎಂದರು.

ಬುಡಕಟ್ಟು ಸಮುದಾಯಗಳು: ರಂಗಾಯಣದನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮಾತನಾಡಿ, ಕಲೆಯಹೆಸರಲ್ಲಿಯೇ ಹಲವು ಬುಡಕಟ್ಟು ಸಮುದಾಯಗಳಿರುವುದು ವಿಶೇಷ. ನಮ್ಮ ಸಂಸ್ಕೃತಿಯನ್ನು ಉಳಿಸಿ,ಬೆಳೆಸಿಕೊಂಡು ಬಂದಿರುವುದರಲ್ಲಿ ಜನಪದರು ಅಗ್ರಗಣ್ಯರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಹಲವುಬುಡಕಟ್ಟು ಸಮುದಾಯಗಳು ನಶಿಸಿ ಹೋಗುತ್ತಿವೆ.ಅವುಗಳನ್ನು ಉಳಿಸಿ, ರಕ್ಷಿಸುವ ಅನಿವಾರ್ಯತೆ ಇದೆ.ಬುಡಕಟ್ಟು ಹಾಗೂ ಜನಪದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜನೆಮಾಡುವುದಕ್ಕೆ ರಂಗಾಯಣ ಬದ್ಧವಾಗಿದೆ. ಕೆಲಸ ಮಾಡಿದೇ ನಾವು ಮಾಡಿದ್ದೇವೆ ಎಂದು ಹೇಳಿಕೊಳ್ಳದೇ, ಪರಿಣಾಮಕಾರಿ ಕೆಲಸ ಮಾಡಿ ತೋರಿಸುತ್ತೇವೆ ಎಂದರು.ಮಹಾರಾಜ ಕಾಲೇಜಿನ ಜಾನಪದ ವಿಭಾಗದ ಮುಖ್ಯ ಸ್ಥರಾದ ಪ್ರೊ.ಚೇತನ ಬಾಲಕೃಷ್ಣ ಇತರರು ಇದ್ದರು.

ಸಂಸ್ಕೃತಿ ಉಳಿವಿಗಾಗಿ ಅತ್ಯಮೂಲ್ಯ ಕೊಡುಗೆ :

ಬುಡಕಟ್ಟು ಸಮುದಾಯದಲ್ಲಿ ಪಿಎಚ್‌ಡಿ ಪಡೆದ ಮೊದಲಮಹಿಳೆ ಎಂದೆ ಪ್ರಸಿದ್ಧಿಯಾದ ಡಾ.ರತ್ನಮ್ಮ ವಿಚಾರಸಂಕಿರಣದಲ್ಲಿ ಮಾತನಾಡಿ, ಸೋಲಿಗರು, ಜೇನು ಕುರುಬ,ಕಾಡು ಕುರುಬ ಸೇರಿದಂತೆ ಮೂಲ ಅರಣ್ಯವಾಸಿ ಬುಡಕಟ್ಟುಸಮುದಾಯ ಗಳು ಜನಪದದ ವಾರಸುದಾರರಾಗಿ ನಮ್ಮಕಲೆ ಮತ್ತು ಸಂಸ್ಕೃತಿಯನ್ನು ರಕ್ಷಿಸಿಕೊಂಡು ಬಂದಿದ್ದಾರೆ.ನಮ್ಮದೇ ಆದ ದಾಟಿಯಲ್ಲಿ ಮೂಲ ಬುಡಕಟ್ಟು ನಿವಾಸಿಗಳು ಸಂಸ್ಕೃತಿ ಉಳಿವಿಗಾಗಿ ಅತ್ಯಮೂಲ್ಯ ಕೊಡುಗೆನೀಡಿದ್ದಾರೆ. ನಮ್ಮಲ್ಲಿರುವ ಸೋಲಿಗ, ಜೇನು ಮತ್ತು ಕಾಡುಕುರುಬ, ಎರವ, ಪಣಿಯ, ಅಕ್ಕಿಪಿಕ್ಕಿ ಸೇರಿದಂತೆ 52ಬುಡಕಟ್ಟು ಸಮುದಾಯ ಗಳಿವೆ. ಈ ಸಮುದಾಯಗಳಲ್ಲಿಜಾನಪದ ಸೊಗಡು ಹಚ್ಚ ಹಸಿರಾಗಿದೆ. ಜಾನಪದ ಸೊಗಡಿನನೆಲೆಯನ್ನು ದೇಸಿ ಬಾಷೆಯಲ್ಲಿ, ಸಂವೇದನೆಯಲ್ಲಿ,ಜನಪದ ಸಾಮಾನ್ಯರ ಬದುಕಲ್ಲಿ ಅನುಭವದ ಮೂಲಕಪರ್ಯಾಯ ಸಾಂಸ್ಕೃತಿಕ ಲೋಕವನ್ನು ಕಟ್ಟುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.