ಮೈಸೂರು : ಹಿರಿಯ ಪತ್ರಕರ್ತ ಪದ್ಮನಾಭ್ ನಿಧನ
Team Udayavani, May 31, 2022, 5:08 PM IST
ಮೈಸೂರು : ಹಿರಿಯ ಪತ್ರಕರ್ತ ಎಸ್.ಪದ್ಮನಾಭ್ (83) ಸೋಮವಾರ ನಿಧನರಾದರು. ತಿ.ನರಸೀಪುರ ರಸ್ತೆಯಲ್ಲಿರುವ ವಾಸವಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಅವರು ವಾಸವಾಗಿದ್ದರು.
ಅವರಿಗೆ ಪುತ್ರಿ ಇದ್ದಾರೆ.
ಎಸ್.ಪದ್ಮನಾಭ್ ಅವರು ಮೂಲತಃ ಸಿನಿಮಾ ಪತ್ರಕರ್ತರಾಗಿದ್ದರು. ಅವರು ಸಿನಿಮಾ ನಟರಾಗಿದ್ದ ಚೇತನ್ ರಾಮರಾವ್ ಅವರ ಸಹೋದರ. ಪದ್ಮನಾಭ ಅವರ ಪತ್ನಿ ನಾಗರತ್ನ ನಿವೃತ್ತ ಶಿಕ್ಷಕಿಯಾಗಿದ್ದು ಅವರು ಕಳೆದ ವರ್ಷ ಕೋವಿಡ್ ನಿಂದ ನಿಧನರಾಗಿದ್ದರು.
ಅವರ ಪುತ್ರಿ ಲತಾ ಅವರು ಅಮೆರಿಕದಿಂದ ಬರಲಿದ್ದು, ಬುಧವಾರ (ಜೂನ್ 1) ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಭಾರತೀಯರು ಇಂದು ಸುರಕ್ಷಿತವಾಗಿದ್ದಾರೆಂದರೆ ಅದಕ್ಕೆ ಆರೆಸ್ಸೆಸ್ ಕಾರಣ: ಭೈರತಿ ಬಸವರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.