Mysore: ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ!


Team Udayavani, Jun 10, 2024, 2:05 PM IST

Mysore: ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಹತ್ಯೆ!

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಹಿರಿಯ‌ ಸ್ವಾಮೀಜಿಯೊಬ್ಬರನ್ನು ಹತ್ಯೆ ಮಾಡಲಾಗಿದ್ದು ಭಕ್ತರು ಬೆಚ್ಚಿಬಿದ್ದಿದ್ದಾರೆ.

ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯವರನ್ನು ಮಠದ ಅವರ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದ ರವಿ (60) ಎಂಬಾತ ಸ್ವಾಮೀಜಿಯವರನ್ನು ಹತ್ಯೆ ಮಾಡಿದ್ದಾನೆಂದು ಮಠದಲ್ಲಿದ್ದ‌ ಕೆಲವರು ದೂರಿದ್ದಾರೆ.

ಮಠಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿಗಳು ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೊಲೆಯಾದ ಸ್ವಾಮೀಜಿ ಅತ್ಯಂತ ಹಿರಿಯರಾಗಿದ್ದು, ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ತಿಳಿದು ಬಂದಿಲ್ಲ. ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮಠದದಲ್ಲಿದ್ದವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.