![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Mar 31, 2018, 6:30 AM IST
ಮೈಸೂರು: ಈ ಚುನಾವಣೆಯಲ್ಲಿ ನೀವು ಪಕ್ಷವನ್ನು ಬೆಂಬಲಿಸಿ, ಮುಂದೆ ನಿಮ್ಮನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದು ಶಾ, ಮೈಸೂರು ರಾಜವಂಶಸ್ಥರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ ಅಮಿತ್ ಶಾ, ರಾಜವಂಶಸ್ಥರ ಖಾಸಗಿ ನಿವಾಸದಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಮಾತುಕತೆ ನಡೆಸಿದರು.
ಇದೇ ಮೊದಲ ಬಾರಿಗೆ ಅರಮನೆಗೆ ಭೇಟಿ ನೀಡಿದ ಅಮಿತ್ ಶಾಗೆ ರಾಜ ಪರಿವಾರದವರು ಮೈಸೂರು ಪೇಟಾ ತೊಡಿಸಿ, ಕಮಲ ನೀಡಿ ಬರಮಾಡಿಕೊಂಡರು. ನಂತರ,ಖಾಸಗಿ ನಿವಾಸದಲ್ಲಿ ಪ್ರಮೋದಾ ದೇವಿ ಅವರು ಪುಷ್ಪ ಗುತ್ಛ ನೀಡಿ ಅಮಿತ್ ಶಾರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಅನಂತಕುಮಾರ್, ಯಡಿಯೂರಪ್ಪ, ಪ್ರತಾಪ್ ಸಿಂಹ ಹಾಜರಿದ್ದರು.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.