15 ವಾರ್ಡ್‌ಗಳಲ್ಲಿ ಬಿಗಡಾಯಿಸಿದ ಕುಡಿಯುವ ನೀರಿನ ಅಭಾವ


Team Udayavani, Apr 19, 2021, 4:16 PM IST

adsbgv

ಗುಂಡ್ಲುಪೇಟೆ: ಪಟ್ಟಣದ ಹಲವು ವಾರ್ಡ್‌ಗಳಿಗೆ15 ದಿನಗಳಿಂದಲೂ ಕುಡಿಯುವ ನೀರು ಪೂರೈಕೆಯಾಗದ ಕಾರಣ ಜನರು ಕಂಗೆಟ್ಟಿದ್ದಾರೆ. ಸಮಸ್ಯೆಅರಿವಿದ್ದರೂ ಪುರಸಭೆ ಮುಖ್ಯಾಧಿಕಾರಿ ಹಾಗೂಅಧ್ಯಕ್ಷರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದುಸಾರ್ವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ 1, 2, 3, 4, 6, 7, 9, 10, 11, 15,16, 17, 21 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಬಿಗಡಾಯಿಸಿದ್ದು, ಯುಗಾದಿ ಆಚರಣೆಗೂನೀರಿಲ್ಲದೆ ಜನರ ಪರದಾಡುವಂತಾಗಿತ್ತು. ಪಟ್ಟಣಕ್ಕೆನೀರು ಪೂರೈಸಲು ಕಬಿನಿ ಪ್ರಮುಖ ಜಲಮೂಲವಾಗಿದ್ದರೂ ಸಮಸ್ಯೆ ತಪ್ಪಿಲ್ಲ.ಪುರಸಭೆಯಿಂದ ಹೊಸದಾಗಿ 9 ಬೋರ್‌ವೆಲ್‌ಕೊರೆಸಲಾಗಿದೆ.

ಈ ಪೈಕಿ 6ರಲ್ಲಿ ಮಾತ್ರ ನೀರುಸಿಕ್ಕಿದೆ. ಕಳೆದ 15 ದಿನಗಳಿಂದಲೂ ನಲ್ಲಿಗಳಲ್ಲಿ ನೀರುಬಿಡದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಹೆಚ್ಚಾಗಿದೆ. ಬೇಸಿಗೆಯ ಅರಿವಿದ್ದರೂ ಪುರಸಭೆನಿರ್ಲಕ್ಷ್ಯದಿಂದ ನೀರಿಗಾಗಿ ಪರದಾಡು ವಂತಾಗಿದೆಎಂದು ಸ್ಥಳೀಯರಾದ ಜಿ.ಎಸ್‌.ಸಂದೀಪ್‌ ಕುಮಾರ್‌ಅಳಲು ತೋಡಿಕೊಂಡಿದ್ದಾರೆ.

ವಾಟರ್‌ಮ್ಯಾನ್‌ಗಳ ಮೊಬೈಲ್‌ ಸ್ವಿಚ್‌ಆಫ್:ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ನೀರಿನಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಸ್ಥಳೀಯರುವಾಟರ್‌ಮ್ಯಾನ್‌ಗಳನ್ನು ತರಾಟೆಗೆ ತೆಗೆದುಕೊಂಡಕಾರಣ ಅವರು ತಮ್ಮ ಮೊಬೈಲ್‌ ಸ್ವಿಚ್‌ಆಫ್ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ತಮ್ಮ ವಾಡ್‌ìಗಳಲ್ಲಿ ನೀರಿನ ಮೋಟರ್‌ ಸುಟ್ಟು ಹೋಗಿದೆ,ಬೋರ್‌ ರಿಪೇರಿ ಇದೆ ಎಂದು ಸಬೂಬುಹೇಳುತ್ತಿದ್ದಾರೆ ಎಂದು 16ನೇ ವಾರ್ಡ್‌ ನಿವಾಸಿಗಳುಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಓವರ್‌ ಹೆಡ್‌ ಟ್ಯಾಂಕ್‌ಗಳು ನಿರುಪಯುಕ್ತ:ಪಟ್ಟಣ ವ್ಯಾಪ್ತಿಯಲ್ಲಿ 5ರಿಂದ 6 ಓವರ್‌ ಹೆಡ್‌ನೀರಿನ ಟ್ಯಾಂಕ್‌ಗಳಿದ್ದು, ಯಾವೊಂದು ಟ್ಯಾಂಕ್‌ಗೂ ನೀರು ಪೂರೈಕೆಯಾಗದೆ ನಿರುಪಯುಕ್ತವಾಗಿವೆ.

ಕಳೆದ 12 ವರ್ಷದ ಹಿಂದೆ ವೆಂಕಟಾಚಾಲಪುರಸಭಾ ಅಧ್ಯಕ್ಷರಾಗಿದ್ದ ವೇಳೆ ಟ್ಯಾಂಕ್‌ಗಳಿಗೆನೀರು ತುಂಬಿಸಿದ್ದು ಬಿಟ್ಟರೆ ಇಲ್ಲಿಯವರೆಗೆ ಟ್ಯಾಂಕ್‌ಗಳು ನೀರನ್ನೇ ಕಂಡಿಲ್ಲ. ಹಲವು ವರ್ಷಗಳ ಹಿಂದೆಕೋಟ್ಯಂತರ ರೂ. ವ್ಯಯಿಸಿ ನಿರ್ಮಿಸಿದ್ದ ಟ್ಯಾಂಕ್‌ಗಳು ಶಿಥಿಲಾವಸ್ಥೆ ತಲುಪಿವೆ.

ನೀರು ಪೂರೈಕೆಗೆ ಒಂದೇ ಟ್ಯಾಂಕರ್‌: ಗುಂಡ್ಲುಪೇಟೆ ಪಟ್ಟಣ ಬಹಳ ದೊಡ್ಡದಾಗಿದ್ದು, 30 ಸಾವಿರಜನಸಂಖ್ಯೆ ಹೊಂದಿದೆ. ಒಟ್ಟು 23 ವಾರ್ಡ್‌ಗಳಿದ್ದು, ಇಲ್ಲಿಗೆ ನೀರು ಪೂರೈಕೆ ಮಾಡಲು ಕೇವಲಒಂದೇ ಒಂದು ಟ್ಯಾಂಕರ್‌ ಇರುವುದುವಿಪರ್ಯಾಸವಾಗಿದೆ.

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.