Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

ಮೈಸೂರಿನಲ್ಲಿ ಸಿದ್ದರಾಮಯ್ಯ ಭಾವನಾತ್ಮಕ ಮಾತು

Team Udayavani, Oct 22, 2024, 11:54 PM IST

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

ಮೈಸೂರು: ನನ್ನ ಜೀವನ ತೆರೆದ ಪುಸ್ತಕ, ಯಾರು ಬೇಕಾದರೂ ಓದಬಹುದು, 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ನನಗೆ ಸ್ವಂತ ಮನೆಯೇ ಇರಲಿಲ್ಲ. ಸ್ವಂತ ಮನೆ ಇಲ್ಲದ ಸಿಎಂ ಯಾರಾದರೂ ಇದ್ದರೆ ಅದು ನಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ನಾನಾ ಯೋಜನೆಗಳ ಫ‌ಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಈಗ ಮೈಸೂರಿನಲ್ಲಿ ಮನೆ ಕಟ್ಟುತ್ತಿದ್ದೇನೆ. ನಾನು ವಾಸ ಮಾಡುತ್ತಿರುವ ಮನೆ ಸ್ನೇಹಿತ ಮರಿಸ್ವಾಮಿ ಅವರದ್ದು, ಸಿಎಂ ಆಗಿದ್ದವರು ಬೇರೆಯವರ ಮನೆಯಲ್ಲಿ ಇರಬೇಕಾ? ಎಂದು ನೀವೇ ಹೇಳಿ ಎಂದು ಪ್ರಶ್ನಿಸಿದರು.

ಮುಡಾ ಹಗರಣ ವಿಚಾರದಲ್ಲಿ ತಮಗಾದ ಬೇಸರವನ್ನು ವ್ಯಕ್ತಪಡಿಸಿದ್ದಲ್ಲದೇ, ತಮ್ಮ ಭಾಷಣದುದ್ದಕ್ಕೂ ಭಾವನಾತ್ಮಕವಾಗಿ ಮಾತನಾಡುತ್ತಾ ತಮ್ಮ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಆರೋಪಕ್ಕೆ ಜನತೆಯೇ ಉತ್ತರ ನೀಡಬೇಕು ಎಂದು ಪರೋಕ್ಷವಾಗಿ ಹೇಳಿದರು.

ನೀವೇ ನನ್ನ ಮಾಲಕರು
ನಾಲ್ಕು ದಶಕದಿಂದ ರಾಜಕೀಯದಲ್ಲಿದ್ದೀನಿ, ನಿಮ್ಮಿಂದ ಒಂದು ರೂಪಾಯಿ ಲಂಚ ಪಡೆದಿದ್ದೇನಾ?, ಯಾರಿಗಾದರೂ ಅನ್ಯಾಯ ಮಾಡಿದ್ದೇನಾ?, ನನ್ನ ವರ್ಚಸ್‌ ತಗ್ಗಿಸಲು ಬಿಜೆಪಿ, ಜೆಡಿಎಸ್‌ ನಾಯಕರು ಪ್ರಯತ್ನಿಸುತ್ತಿದ್ದಾರೆ. ನೀವೇ ನನ್ನ ಮಾಲಕರು, ನನ್ನ ಮೇಲೆ ಮಾಡುತ್ತಿರುವ ಆರೋಪ ಸಹಿಸಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Tiger-1

Kadaba: ಆಲಂಕಾರು ಗ್ರಾಮದ ನೆಕ್ಕಿಲಾಡಿ ಬಳಿ ಹುಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.