ಕನಕದಾಸರಿಂದ ಉಡುಪಿ ಕೃಷ್ಣನಿಗೆ ಮಹತ್ವ


Team Udayavani, Jan 1, 2020, 3:00 AM IST

kanakadaasa

ಪಿರಿಯಾಪಟ್ಟಣ: ಶೂದ್ರ ಸಮಾಜಗಳು ಸ್ವಾಭಿಮಾನದ ಸೂಜಿಗಳಾಗದಿದ್ದರೆ ಉಳಿಗಾಲವಿಲ್ಲ ಎಂದು ಶಿವಯೋಗಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ತಿಳಿಸಿದರು. ಪಟ್ಟಣದ ಗೋಣಿಕೊಪ್ಪಲು ರಸ್ತೆಯ ಜೂನಿಯರ್‌ ಕಾಲೇಜಿನಲ್ಲಿ ಕುರುಬರ ಸಂಘದಿಂದ ಆಯೋಜಿಸಿದ್ದ 532 ನೇ ಕನಕ ಜಯಂತಿ ಹಾಗೂ ಕುವೆಂಪು ಜಯಂತಿಯಲ್ಲಿ ಮಾತನಾಡಿದರು.

ಸ್ವಾರ್ಥಕ್ಕೆ ಕೈಮುಗಿಯುವ ಜನ ಕನಕರನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಳಂಬ ತೋರುತ್ತಿದ್ದಾರೆ. ಕೇವಲ ಮಾತು ಕೇಳಿಸಿಕೊಂಡು ಮನೆ ಸೇರುವುದರಿಂದ ಯಾವುದೇ ಸಮಾಜವು ಆಳುವ ವರ್ಗವಾಗುವುದಿಲ್ಲ. ಉಡುಪಿ ಕೃಷ್ಣನಿಗೆ ಮಹತ್ವ ಹೆಚ್ಚಾಗಿದ್ದು ಕನಕದಾಸರಿಂದ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದಲ್ಲಿ ಕನಕದಾಸರ ಕೀರ್ತನೆಗಳಿವೆ. ಆದ್ದರಿಂದ ಯಾರೂ ಜಾತಿಯ ನಿಟ್ಟಿನಲ್ಲಿ ಕೆಲಸ ಮಾಡಬೇಡಿ.

ಎಲ್ಲಾ ಮಹನೀಯರು ಸಮಾಜದ ಒಳಿತಿಗಾಗಿ ದುಡಿದಿದ್ದಾರೆ. ಅವರೆಲ್ಲರ ಉದ್ದೇಶ ಒಂದೇ ಅದು ಮೌಡ್ಯತ್ವವನ್ನು ಹೊಡೆದೋಡಿಸುವುದಾಗಿದೆ ಎಂದರು. ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮಾತನಾಡಿ, 25 ವರ್ಷಗಳ ಹಿಂದೆ ಕುರುಬರು ಎಂದು ಹೇಳಿಕೊಳ್ಳಲು ಅಂಜುತ್ತಿದ್ದ ನಾವುಗಳು ಇಂದು ಸ್ವಾಭಿಮಾನಿಗಳಾಗಿರುವುದು ಹೆಮ್ಮಯ ಸಂಗತಿ. ಇತಿಹಾಸ ಮತ್ತು ಪುರಾಣಗಳಲ್ಲಿ ಕುರುಬರ ಹೆಜ್ಜೆ ಗುರುತುಗಳಿವೆ ಎಂದರು.

ಕರ್ನಾಟಕಕ್ಕೆ ಒಂದು ಇತಿಹಾಸವಿದ್ದರೆ, ಸಾಂಸ್ಕೃತಿಕ ನಗರಿ ಮೈಸೂರಿಗೆ ಒಂದು ಇತಿಹಾಸವಿದೆ. ಅದರಲ್ಲೂ ಪಿರಿಯಾಪಟ್ಟಣ ನನಗೆ ಹಾಗೂ ಸಿದ್ದಾರಾಮಯ್ಯ ಅವರಿಗೆ ರಾಜಕೀಯ ಪುನರ್ಜನ್ಮ ಪಡೆಯಲು ಸಹಕಾರಿಯಾದ ಪುಣ್ಯಭೂಮಿ. ಅಂದು ಸಿದ್ದರಾಮಯ್ಯ ಜೆಡಿಎಸ್‌ನಿಂದ ಹೊರ ಬಂದಾಗ ಅವರನ್ನು ಕಾಂಗ್ರೆಸ್‌ಗೆ ಸೇರಿಸಲು ಪಂಚ ಪಾಂಡವರಲ್ಲಿ ಬೀಮನಂತೆ ಮುಂದೆ ಬಂದವರು ನಮ್ಮ ಹಿರಿಯಣ್ಣ ಕೆ.ವೆಂಕಟೇಶ್‌ ಎಂದು ಸ್ಮರಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿದ್ದ ಜಾತೀಯತೆ ಮೌಡ್ಯ ಮತ್ತು ಅಂಧಕಾರವನ್ನು ಹೋಗಲಾಡಿಸಲು ಕನಕದಾಸರು ಕೀರ್ತನೆಗಳನ್ನು ಅಸ್ತ್ರವನ್ನಾಗಿ ಬಳಸಿಕೊಂಡರು ಎಂದರು. ಪ್ರಗತಿಪರ ಚಿಂತಕ ಪೊ.ನಿಖೀತ್‌ ರಾಜ್‌, ಇಂದು ದೇಶವು ಉಡುಪಿ ಕೃಷ್ಣ ಮಠದತ್ತ ತಿರುಗಿದೆ. ಆದರೆ ಅಂದೇ ಉಡುಪಿಯ ಕೃಷ್ಣ ಮಠ ಕನಕರತ್ತ ತಿರುಗಿತ್ತು. ಒ

ಮ್ಮೆ ಉಡುಪಿಗೆ ಬಂದಿದ್ದ ಮಾಜಿ ಪ್ರಧಾನಿ ವಾಜಪೇಯಿ ಅವರು ಕನಕರ ಚಮತ್ಕಾರವನ್ನು ಹಾಡಿ ಹೊಗಳಿದ್ದರು ಎಂದು ನೆನೆದರು. ಪಟ್ಟಣದ ಎಪಿಎಂಸಿ ಆವರಣದಿಂದ ವಿವಿಧ ಕಲಾ ತಂಡಗಳ ಪೂರ್ಣಕುಂಭ ಮೇಳ ಹಾಗೂ ಮೆರವಣಿಗೆ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಲ್ಲಿಲೇಖ್ಯ ಮಠದ ಚನ್ನಬಸವ ಸ್ವಾಮೀಜಿ, ಕಗ್ಗುಂಡಿ ಹರಳಯ್ಯ ಮಠದ ಸ್ವಾಮೀಜಿ, ಕೆ.ವೆಂಕಟೇಶ್‌, ಸಿ.ಎಚ್‌. ವಿಜಯಶಂಕರ್‌, ಶಾಸಕ ಕೆ. ಮಹದೇವ್‌ ಮಾತನಾಡಿದರು.

ಈ ವೇಳೆ ಜಿಪಂ ಸದಸ್ಯಯರಾದ ಸಿ.ಮಣಿ, ಕೌಶಲ್ಯ, ಮಾಜಿ ಸದಸ್ಯ ಡಿ.ಎ.ಜವರಪ್ಪ, ಎಸ್‌.ಎ.ಶಿವಣ್ಣ, ಕುರುಬರ ಸಂಘದ ಅಧ್ಯಕ್ಷ ವಿ.ಜೆ.ಅಪ್ಪಾಜಿಗೌಡ, ಕಾರ್ಯದರ್ಶಿ ಎಂ.ಎಂ.ರಾಜೇಗೌಡ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿಜಯಕುಮಾರ್‌, ಕೆಪಿಸಿಸಿ ಸದಸ್ಯ ಡಿ.ಟಿ.ಸ್ವಮಿ, ಮುಖಂಡರಾದ ನಿಲಂಗಾಲ ಜಯಣ್ಣ, ಲಕ್ಷ್ಮಣ, ಪುಟ್ಟರಾಜು, ಬೀಮಣ್ಣ, ರೈತಪರ ಹೋರಾಟಗಾರ ಶ್ರೀನಿವಾಸ್‌ ಆರ್‌.ತುಂಗ, ದೊರೆಕೆರೆ ನಾಗೇಂದ್ರ, ಹರಿಲಾಪುರ ಗಣೇಶ್‌, ಗುರುಮೂರ್ತಿ ಇತರರಿದ್ದರು.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.