ಸರ್ ಎಂ.ವಿಶ್ವೇಶ್ವರಯ್ಯ ಆದರ್ಶ ಪಾಲಿಸಿ: ಮಹೇಂದ್ರಸಿಂಗ್ ಕಾಳಪ್ಪ
Team Udayavani, Sep 17, 2017, 11:28 AM IST
ಬನ್ನೂರು: ಎಲ್ಲಾ ಕ್ಷೇತ್ರದಲ್ಲಿ ಸರ್ ಎಂ.ವಿ ಯವರ ಸೇವೆ ಅಪಾರವಾದದ್ದು, ಅವರ ಜೀವನ ಶೈಲಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವ ಮೂಲಕ ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಸಮಾಜ ಸೇವಕ ಮಹೇಂದ್ರ ಸಿಂಗ್ಕಾಳಪ್ಪ ತಿಳಿಸಿದರು.
ಬನ್ನೂರಿನ ಎಸ್ಆರ್ಪಿ ವೃತ್ತದಲ್ಲಿ ಶುಕ್ರವಾರ ಜೈ ಭುವನೇಶ್ವರಿ ಕನ್ನಡ ಮಿತ್ರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸರ್ ಎಂ.ವಿಶ್ವೇಶ್ವರಯ್ಯನವರ 156ನೇ ದಿನಾಚರಣೆಯಲ್ಲಿ ಮಾತನಾಡಿದರು.
ಕೆಆರ್ಎಸ್ ಜಲಾಶಯ ನಿರ್ಮಾಣ ಮಾಡುವ ಮೂಲಕ ಮೈಸೂರು, ಬೆಂಗಳೂರು, ಮಂಡ್ಯ ಸೇರಿದಂತೆ ಹಲವಾರು ನಗರ ಪ್ರದೇಶಗಳಿಗೆ ಜೀವಧಾರೆ ನೀಡಿದ ಕೀರ್ತಿ ವಿಶ್ವೇಶ್ವರಯ್ಯ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಇಂದು ರೈತರು ಪ್ರತಿ ನಿತ್ಯ ಇವರ ಸ್ಮರಣೆ ಮಾಡುತ್ತಿದ್ದು, ಶಾಶ್ವತವಾದಂತ ಕೆಲಸ ಮಾಡುವ ಮೂಲಕ ಎಲ್ಲರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆಂದರು.
ಮೈಸೂರು ಸಂಸ್ಥಾನದ ದಿವಾನರಾಗಿದ್ದ ಇವರು, ಶಿಕ್ಷಣ, ಕೈಗಾರಿಕೆ, ಉದ್ಯಮದ ರಂಗದಲ್ಲಿ ತಮ್ಮದೇ ಆದಂತ ಛಾಪನ್ನು ಮೂಡಿಸುವ ಮೂಲಕ ಸಾಮಾಜಿಕ ಸೇವಾ ಕಾರ್ಯಕ್ರಮದಲ್ಲಿ ಸದಾ ನಿರತರಾಗಿದ್ದರು ಎಂದು ತಿಳಿಸಿದರು.
ಪುರಸಭಾ ಮಖ್ಯಾಧಿಕಾರಿ ಎಸ್.ಗಂಗಾಧರ್, ಸಮಾಜ ಸೇವಕ ಮಹೇಂದ್ರ ಸಿಂಗ್ಕಾಳಪ್ಪ, ಬಿ.ಎಸ್.ರವೀಂದ್ರ ಕುಮಾರ್, ಹರೀಶ್, ವೈ.ಎಸ್.ರಾಮಸ್ವಾಮಿ, ನಿರಂಜನ್ ಕುಮಾರ್, ಡಾ.ಮಹೇಶ್, ಜೋಗಪ್ಪ ಸೇರಿದಂತೆ ಜೈ ಭುವನೇಶ್ವರಿ ಕನ್ನಡ ಮಿತ್ರ ಬಳಗದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.