![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 19, 2021, 7:54 PM IST
ಮೈಸೂರು: ಕೊರೊನಾ 2ನೇ ಅಲೆ ಹಿನ್ನೆಲೆಉನುತ್ತೀರ್ಣ ಇಲ್ಲದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದನಡೆಯಲಿದ್ದು, ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಸಕಲ ಸಿದ್ಧತೆ ಮಾಡಿಕೊಂಡಿವೆ.ಜು.19 ಹಾಗೂ ಜು.21ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆನಡೆಯಲಿದ್ದು, ಕೊರೊನಾ ಸೋಂಕು ಹರಡದಂತೆತಡೆಯಲು ಮುಂಜಾಗ್ರತಾ ಕ್ರಮವಾಗಿ ಸಿದ್ಧತೆನಡೆಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 237 ಪರೀûಾಕೇಂದ್ರಗಳಿದ್ದು, 38,989 ವಿದ್ಯಾರ್ಥಿಗಳು ಪರೀಕ್ಷೆಬರೆಯಲಿದ್ದಾರೆ. ಪರೀûಾ ಕೇಂದ್ರಗಳ ಬಳಿಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಮಾಡಲಾಗಿದೆ.ರೆಗ್ಯುಲರ್ 37.474, ಖಾಸಗಿ-1081, ವಿಶೇಷಮಕ್ಕಳು-434 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಂದೊಂದುಕೊಠಡಿಗೆ12 ವಿದ್ಯಾರ್ಥಿಗಳಿಗೆಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.ಪರೀûಾ ಪ್ರಕ್ರಿಯೆಗೆ 6,684 ಸಿಬ್ಬಂದಿ ನಿಯೋಜಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ಅಂಗಡಿ, ಕೆಫೆ, ಕಂಪ್ಯೂಟರ್ ಕೇಂದ್ರಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನುಪಾಕಿಂìಗ್ಗೂ ನಿಷೇಧಿಸಲಾಗಿದೆ.
ಕೊರೊನಾ ಮಾರ್ಗಸೂಚಿ ಪಾಲನೆ: ಮಾಸ್ಕ್,ಸ್ಯಾನಿಟೈಸರ್ಗಳನ್ನು ಈಗಾಗಲೇ ಪ್ರತೀ ಪರೀûಾಕೇಂದ್ರಕ್ಕೂ ನೀಡಲಾಗಿದೆ. ಪರೀಕ್ಷೆಗೆ ಬರುವವಿದ್ಯಾರ್ಥಿಗಳನ್ನು ಥರ್ಮಲ್ ಸ್ಕಾ Âನರ್ ಮತ್ತು ಪಲ್ಸ್ಆಕ್ಷಿಮೀಟರ್ ಮೂಲಕ ಪರೀಕ್ಷಿಸಲಾಗುತ್ತದೆ. ಪರೀûಾಕೇಂದ್ರಗಳಲ್ಲಿ ಕನಿಷ್ಠ ಇಬ್ಬರು ಆರೋಗ್ಯ ಸಿಬ್ಬಂದಿನೇಮಕ ಮಾಡಲಾಗಿದೆ. ಜತೆಗೆ ತಾಲೂಕಿಗೊಂದುಆ್ಯಂಬುಲೆನ್ಸ್ ಹಾಗೂ ವೈದ್ಯಕೀಯ ತಂಡ ಪೂರ್ವಸಿದ್ಧತೆಯೊಂದಿಗೆ ತಯಾರಾಗಿರಲಿದೆ.ಹೋಂ ಕ್ವಾರಂಟೈನ್ನಲ್ಲಿರುವ ವಿದ್ಯಾರ್ಥಿಗಳನ್ನುಗುರುತಿಸಿ ಅವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಿ,ಪ್ರತ್ಯೇಕವಾಗಿ ಪರೀಕ್ಷೆ ಬರೆಸಲಾಗುತ್ತದೆ. ಯಾವುದೇಅಕ್ರಮ ನಡೆಯದಂತೆ ತಡೆಯುವ ನಿಟ್ಟಿನಲ್ಲಿಕೇಂದ್ರದಬಳಿ ಪೊಲೀಸರನ್ನು ನಿಯೋಜಿಸಲಾಗುತ್ತದೆ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.