ಫೇಲ್‌ ಇಲ್ಲದ ಎಸ್ಸೆಸ್ಸೆಲ್ಸಿಪರೀಕ್ಷೆ ಇಂದಿನಿಂದ


Team Udayavani, Jul 19, 2021, 7:54 PM IST

SSLC exam

ಮೈಸೂರು: ಕೊರೊನಾ 2ನೇ ಅಲೆ ಹಿನ್ನೆಲೆಉನುತ್ತೀರ್ಣ ಇಲ್ಲದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದನಡೆಯಲಿದ್ದು, ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಸಕಲ ಸಿದ್ಧತೆ ಮಾಡಿಕೊಂಡಿವೆ.ಜು.19 ಹಾಗೂ ಜು.21ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆನಡೆಯಲಿದ್ದು, ಕೊರೊನಾ ಸೋಂಕು ಹರಡದಂತೆತಡೆಯಲು ಮುಂಜಾಗ್ರತಾ ಕ್ರಮವಾಗಿ ಸಿದ್ಧತೆನಡೆಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 237 ಪರೀûಾಕೇಂದ್ರಗಳಿದ್ದು, 38,989 ವಿದ್ಯಾರ್ಥಿಗಳು ಪರೀಕ್ಷೆಬರೆಯಲಿದ್ದಾರೆ. ಪರೀûಾ ಕೇಂದ್ರಗಳ ಬಳಿಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಮಾಡಲಾಗಿದೆ.ರೆಗ್ಯುಲರ್‌ 37.474, ಖಾಸಗಿ-1081, ವಿಶೇಷಮಕ್ಕಳು-434 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಂದೊಂದುಕೊಠಡಿಗೆ12 ವಿದ್ಯಾರ್ಥಿಗಳಿಗೆಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.ಪರೀûಾ ಪ್ರಕ್ರಿಯೆಗೆ 6,684 ಸಿಬ್ಬಂದಿ ನಿಯೋಜಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್‌ಅಂಗಡಿ, ಕೆಫೆ, ಕಂಪ್ಯೂಟರ್‌ ಕೇಂದ್ರಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ  ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನುಪಾಕಿಂìಗ್‌ಗೂ ನಿಷೇಧಿಸಲಾಗಿದೆ.

ಕೊರೊನಾ ಮಾರ್ಗಸೂಚಿ ಪಾಲನೆ: ಮಾಸ್ಕ್,ಸ್ಯಾನಿಟೈಸರ್‌ಗಳನ್ನು ಈಗಾಗಲೇ ಪ್ರತೀ ಪರೀûಾಕೇಂದ್ರಕ್ಕೂ ನೀಡಲಾಗಿದೆ. ಪರೀಕ್ಷೆಗೆ ಬರುವವಿದ್ಯಾರ್ಥಿಗಳನ್ನು ಥರ್ಮಲ್‌ ಸ್ಕಾ Âನರ್‌ ಮತ್ತು ಪಲ್ಸ್‌ಆಕ್ಷಿಮೀಟರ್‌ ಮೂಲಕ ಪರೀಕ್ಷಿಸಲಾಗುತ್ತದೆ. ಪರೀûಾಕೇಂದ್ರಗಳಲ್ಲಿ ಕನಿಷ್ಠ ಇಬ್ಬರು ಆರೋಗ್ಯ ಸಿಬ್ಬಂದಿನೇಮಕ ಮಾಡಲಾಗಿದೆ. ಜತೆಗೆ ತಾಲೂಕಿಗೊಂದುಆ್ಯಂಬುಲೆನ್ಸ್‌ ಹಾಗೂ ವೈದ್ಯಕೀಯ ತಂಡ ಪೂರ್ವಸಿದ್ಧತೆಯೊಂದಿಗೆ ತಯಾರಾಗಿರಲಿದೆ.ಹೋಂ ಕ್ವಾರಂಟೈನ್‌ನಲ್ಲಿರುವ ವಿದ್ಯಾರ್ಥಿಗಳನ್ನುಗುರುತಿಸಿ ಅವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಿ,ಪ್ರತ್ಯೇಕವಾಗಿ ಪರೀಕ್ಷೆ ಬರೆಸಲಾಗುತ್ತದೆ. ಯಾವುದೇಅಕ್ರಮ ನಡೆಯದಂತೆ ತಡೆಯುವ ನಿಟ್ಟಿನಲ್ಲಿಕೇಂದ್ರದಬಳಿ ಪೊಲೀಸರನ್ನು ನಿಯೋಜಿಸಲಾಗುತ್ತದೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.