ಪುಷ್ಪಗಿರಿಗೆ ವಿದ್ಯಾರ್ಥಿಗಳ ಚಾರಣ


Team Udayavani, Nov 6, 2017, 12:31 PM IST

m1-pushpagiri.jpg

ಹುಣಸೂರು: ನಗರದ ಮಹಿಳಾ ಸರ್ಕಾರಿ ಪದವಿ ಕಾಲೇಜಿನ ಭಾರತ್‌ ಸ್ಕೌಟ್‌ ಅಂಡ್‌ ಗೆಡ್ಸ್‌ನ ರೇಂಜರ್ ಘಟಕದ 40 ವಿದ್ಯಾರ್ಥಿನಿಯರಿಗಾಗಿ ಕೊಡಗಿನ ಪುಷ್ಪಗಿರಿ ವನ್ಯಧಾಮಕ್ಕೆ ಚಾರಣ ಆಯೋಜಿಸಲಾಗಿತ್ತು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಸ್ಕೌಟ್‌ ಅಂಡ್‌ ಗೈಡ್ಸ್‌, ಎನ್‌ಎಸ್‌ಎಸ್‌ ಸಂಚಾಲಕ ಕೆ.ಎಸ್‌.ಭಾಸ್ಕರ್‌ ಮುಂದಾಳತ್ವದಲ್ಲಿ ವಿದ್ಯಾರ್ಥಿನಿಯರು ಸುಮಾರು 9 ಕಿ.ಮೀ ಪ್ರಕತಿ ನಡಿಗೆಯಲ್ಲಿ ಪಕ್ಷಿಗಳ ಇಂಚರ, ಹಸಿರು ಪರಿಸರದ ಶುದ್ಧಗಾಳಿ ಸೇವಿಸುತ್ತಾ, ತೊರೆಗಳ ನೀನಾದದೊಂದಿಗೆ ಖುಷಿಯಿಂದಲೇ ಬೆಟ್ಟ ಹತ್ತಿ ಸಂತೃಪ್ತರಾದರು.

ಬೆಟ್ಟದ ಬುಡದಲ್ಲಿನ ಕುಮಾರ ನದಿಯ ಮೆಲ್ಲಹಳ್ಳಿ ಜಲಪಾತಕ್ಕೆ ಕಡಿದಾದ ಇಳಿಜಾರಿನಲ್ಲಿ ಬೆಟ್ಟವಿಳಿದು, ಜಲಪಾತದ ಸೊಬಗನ್ನು ಕಣ್ಣಾರೆಕಂಡು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಿದರು. ಕುಮಾರ ನದಿಗಿಳಿದು ಜಳಕಮಾಡಿ ಪುಳಕಿತಗೊಂಡರು. ಹಸಿರು ಪರಿಸರದ ಪ್ರಕತ್ತಿಯ ಸೊಬಗನ್ನು ಸವಿಯುತ್ತಾ, ಜಲಧಾರೆಯನ್ನು ಕಣ್ತುಂಬಿಕೊಂಡರು. 

ಪ್ರಕತಿ ಉಳಿಸುವ ಪಾಠ: ಚಾರಣದಲ್ಲಿ ಅರಣ್ಯದ ಮಹತ್ವ ಹಾಗೂ  ಪ್ರಕೃತಿ ವೈಭವದ ಕುರಿತು ಅರಣ್ಯ ರಕ್ಷಕ ಶಂಕರ್‌ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅರಣ್ಯ ಸಂರಕ್ಷಣೆ, ದೈವದತ್ತವಾಗಿರುವ ಪ್ರಕೃತಿ ಸಂಪತ್ತನ್ನು ಪ್ರೀತಿಸುವ ಜೊತೆಗೆ ಉಳಿಸಬೇಕೆಂದರು. ಚಾರಣದ ಕೊನೆಯಲ್ಲಿ ಪಕ್ಕದಲ್ಲಿನ ಮಹಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಪ್ರತಿವರ್ಷ ಅವಕಾಶ ಕಲ್ಪಿಸುವ ಭರವಸೆ: ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಸ್ಕೌಟ್‌ ಅಂಡ್‌ ಗೈಡ್ಸ್‌, ಎನ್‌ಎಸ್‌ಎಸ್‌ ಸಂಚಾಲಕ ಕೆ.ಎಸ್‌.ಭಾಸ್ಕರ್‌ ಪ್ರತಿವರ್ಷ ಇಂತಹ ಚಾರಣ ಆಯೋಜಿಸುವ ಮೂಲಕ ವಿದ್ಯಾರ್ಥಿನಿಯರಲ್ಲಿ ಆತ್ಮಸ್ಥೆರ್ಯ ಮೂಡಿಸುವುದು, ಪರಿಸರ ಪ್ರೀತಿ ಬೆಳೆಸುವುದು, ಓದಿಗೂ ಪೂರಕ ವಾತಾವರಣ ನಿರ್ಮಿಸಿಕೊಡಲಾಗುವುದೆಂದು ತಿಳಿಸಿದರು. ಸಹ ಸಂಚಾಲಕ ನಂಜುಂಡಸ್ವಾಮಿ ಜೊತೆಗಿದ್ದರು.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!

Fake ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.