ದೇಹದಾಡ್ಯ ಸ್ಪರ್ಧೆಯಲ್ಲಿ ಸೈಯದ್‌ ಇಕ್ಬಾಲ್‌ ಪ್ರಥಮ


Team Udayavani, Jan 5, 2018, 12:10 PM IST

m5-body-build.jpg

ಹುಣಸೂರು: ಇಲ್ಲನ ನ್ಯೂ ವಿಕ್ರಂ ಜಿಮ್‌ನನಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ದೇಹದಾಡ್ಯì ಸ್ಪರ್ಧೆಯಲ್ಲಿ ದಾವಣಗೆರೆಯ ಸೈಯದ್‌ ಇಕ್ಬಾಲ್‌ ಪ್ರಥಮ ಸ್ಥಾನ ಪಡೆದು 25 ಸಾವಿರ ರೂ.ನಗದು ಹಾಗೂ ಟ್ರೋಫಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ನಗರಸಭಾ ಮೈದಾನದಲ್ಲಿ ಇ-ಚಾನಲ್‌ ಸಹಯೋಗದಲ್ಲಿ ನಡೆದ ದೇಹದಾಡ್ಯ ಸ್ಪರ್ಧೆಯಲ್ಲಿ ಒಟ್ಟು 30 ಮಂದಿ ಸ್ಪರ್ಧಾಳುಗಳು ಭಾಗವಹಿಸಿ ಆಕರ್ಷಕ ಸ್ಪರ್ಧೆಯು ನಾಲ್ಕು ತಂಡಗಳಲ್ಲಿ ನಡೆದು ಅಂತಿಮ ಸ್ನೇಹಜೀವಿ ಕ್ಲಾಸಿಕ್‌-2018 ಸ್ಪರ್ಧೆಗೆ ನಾಲ್ಕುಮಂದಿ ಆಯ್ಕೆ ಮಾಡಲಾಯಿತು.

ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡಿದ ಸೈಯದ್‌ ಇಕ್ಬಾಲ್‌ ಪ್ರೇಕ್ಷಕರ ಬೆಂಬಲದೊಂದಿಗೆ ಸ್ನೇಹಜೀವಿ ಕ್ಲಾಸಿಕ್‌-2018ಗೆ ಆಯ್ಕೆಯಾಗಿ 25 ಸಾವಿರ ರೂ.ನಗದು ಹಾಗೂ ಟ್ರೋಫಿಗಳಿಸಿದರೆ, ಬೆಂಗಳೂರಿನ ಫೋಕಸ್‌ ಫಿಟ್‌ನೆಸ್‌ ಜಿಮ್‌ನ ಎಂ.ಶಿವಕುಮಾರ್‌ ಬೆಸ್ಟ್‌ ಫೋಸರ್‌ ಹಾಗೂ ಬೆಂಗಳೂರಿನ ಫಿಟ್‌ ನೆಸ್‌ ಅಡ್ಡಾ ಜಿಮ್‌ನ ಹೇಮಂತ ಕುಮಾರ್‌ ಬೆಸ್ಟ್‌ ಮಸ್ಕೂಲರ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ತಲಾ 10 ಸಾವಿರ ರೂ.ನಗದು ಬಹುಮಾನ ಹಾಗೂ ಟ್ರೋಫಿಗಳಿಸಿಕೊಂಡರು.

ಕಕ್ಕಿರಿದ ಸಾವಿರಾರು ಮಂದಿ:ವಿಜೇತರಿಗೆ ಇ-ಚಾನಲ್‌ನ ಮುಖ್ಯಸ್ಥ ಎಚ್‌.ಪಿ.ಅಮರ್‌ನಾಥ್‌, ರಕ್ಷಾ ಸಮಿತಿ ಸದಸ್ಯ ರವಿಸಾಲಿಯಾನ, ಕಸಾಪ ಅಧ್ಯಕ್ಷ ನವೀನ್‌ ರೈ, ಅಕ್ರಮ ಸಕ್ರಮ ಸಮಿತಿ ಸದಸ್ಯ ಚಿಕ್ಕಸ್ವಾಮಿ ಹಾಗೂ ನಗದು ಬಹುಮಾನ ಹಾಗೂ ಟ್ರೋಫಿ ವಿತರಿಸಿದರು. ನ್ಯೂ ವಿಕ್ರಂ ಜಿಮ್‌ನ ಮಣಿ ಹಾಜರಿದ್ದರು. ದೇಹದಾಡ್ಯ ಸ್ಪರ್ಧೆ ವೀಕ್ಷಿಸಲು 3 ಸಾವಿರಕ್ಕೂ ಹೆಚ್ಚು  ಮಂದಿ ಕಿಕ್ಕಿರಿದು ನೆರೆದಿದ್ದರು.

ಆಕರ್ಷಿಸಿದ ಏಷ್ಯಾಡ್‌ ಬಾಲಕೃಷ್ಣ: ದೇಹದಾಡ್ಯ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಏಷ್ಯಾಡ್‌ ದೇಹದಾಡ್ಯ ಸ್ಪರ್ಧಾ ವಿಜೇತ ಬಾಲಕೃಷ್ಣ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿ, ನಿತ್ಯ ದೇಹ ದಂಡನೆಯಿಂದ ಮಾತ್ರ ಆರೋಗ್ಯ ಕಾಪಾಡಿಕೊಳ್ಳುವ ಜೊತೆಗೆ ಇಂತಹ ಸ್ಪರ್ಧೆಗಳಲ್ಲಿ ಜಯಗಳಿಸಲು ಸಾಧ್ಯವೆಂದರು.

ನೆರೆದಿದ್ದ ಅಭಿಮಾನಿಗಳು ಬಾಲಕೃಷ್ಣರ ಎಕ್ಸ್‌ ಫೋಸ್‌ ಹಾತೊರೆದಾಗ ಕೆಲ ಕಾಲದ ನಂತರ ವೇದಿಕೆಗಾಗಮಿಸಿ ದೇಹವನ್ನು ಎಕ್ಸ್‌ ಪೋಸ್‌ ಮಾಡಿದಾಗಲಂತೂ ನೆರೆದಿದ್ದವರು ಮನಸೋತು ಅಭಿನಂದಿಸಿದರು.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.